Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾಲ್ದೀವ್ಸ್‌ನಲ್ಲಿ ರೂಪೇಗೆ ಚಾಲನೆ:...

ಮಾಲ್ದೀವ್ಸ್‌ನಲ್ಲಿ ರೂಪೇಗೆ ಚಾಲನೆ: ಭಾರತದಿಂದ ಗಸ್ತು ನೌಕೆಯ ಉಡುಗೊರೆ

ವಾರ್ತಾಭಾರತಿವಾರ್ತಾಭಾರತಿ5 Dec 2019 10:27 PM IST
share

ಮಾಲೆ,ಡಿ.5: ನೆರೆಹೊರೆಯವರಿಗೆ ಆದ್ಯತೆ ಎಂಬ ತನ್ನ ನೀತಿಯನ್ನು ಮುನ್ನಡೆಸುವ ಪ್ರಯತ್ನವಾಗಿ ಭಾರತವು ದ್ವೀಪರಾಷ್ಟ್ರ ಮಾಲ್ದೀವ್ಸ್‌ಗೆ ಒಂದು ಗಸ್ತು ನೌಕೆಯನ್ನು ಉಡುಗೊರೆಯಾಗಿ ನೀಡಿದೆ ಹಾಗೂ ಅಲ್ಲಿ ರೂಪೇ ಕಾರ್ಡ್ ವ್ಯವಸ್ಥೆಗೆ ಚಾಲನೆ ನೀಡಿದೆೆ.

  ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಲ್ದೀವ್ಸ್ ಅಧ್ಯಕ್ಷ ಇಬ್ರಾಹೀಂ ಮುಹಮ್ಮದ್ ಸಾಲಿಹ್ ನಡುವೆ ನಡೆದ ವಿಡಿಯೋ ಕಾನ್ಫರೆನ್ಸ್‌ನ ವೇಳೆ ಈ ಬಾಂಧವ್ಯವೃದ್ಧಿ ಕ್ರಮಗಳನ್ನು ಪ್ರಕಟಿಸಲಾಯಿತು.

ಭಾರತವು ಸ್ವದೇಶಿ ನಿರ್ಮಿತ ಕಾಮಿಯಾಬ್ ಗಸ್ತು ನೌಕೆ ‘ಕಾಮಿಯಾಬ್’ ಅನ್ನು ಮಾಲ್ಡೀವ್ಸ್‌ನ ರಾಷ್ಟ್ರೀಯ ಭದ್ರತಾಪಡೆಗೆ ಉಡುಗೊರೆಯಾಗಿ ನೀಡಿದೆ. ಭಾರತದಲ್ಲಿ ತರಬೇತುಗೊಂಡ ಎಂಟು ಮಂದಿ ಎಂಎನ್‌ಡಿಎಫ್ ಸಿಬ್ಬಂದಿ ಈ ನೌಕೆಯನ್ನು ನಿರ್ವಹಿಸಲಿದ್ದಾರೆ. ನೌಕಾಯಾನ ಭದ್ರತೆಯನ್ನು ಬಲಪಡಿಸಲು ಮಾಲ್ಡೀವ್ಸ್‌ಗೆ ಈ ನೌಕೆಯು ಒಂದು ಅಮೂಲ್ಯ ಆಸ್ತಿಯಾಗಲಿದೆಯೆಂದು ಮೂಲಗಳು ಬಣ್ಣಿಸಿವೆ. ಇದರ ಜೊತೆಗೆ ಈ ನೌಕೆಯಿಂದಾಗಿ ಮಾಲ್ಡೀವ್ಸ್‌ನ ಸಾಗರ ಆರ್ಥಿಕತೆ ಬಲಿಷ್ಠಗೊಳ್ಳಲಿದೆ ಹಾಗೂ ಪ್ರವಾಸೋದ್ಯಮ ಸುರಕ್ಷಿತವಾಗಲಿದೆಯೆಂದು ಅವು ಹೇಳಿವೆ.

ಉಭಯ ದೇಶಗ ಪ್ರತಿನಿಧಿಗಳು ಮೂರು ತಿಳುವಳಿಕಾ ಒಪ್ಪಂದಗಳಿಗೆ ಸಹಿಹಾಕಿದ್ದು ಅವುಗಳಲ್ಲಿ ಮಾಲ್ದೀವ್ಸ್‌ನತತ ಅಡ್ಡು ನಗರದ ಆಸುಆಸಿನಲ್ಲಿ ಮೀನುಗಾರಿಕಾ ಸಂಸ್ಕರಣಾ ಸ್ಥಾವರಗಳ ಸ್ಥಾಪನೆಯೂ ಒಳಗೊಂಡಿದೆ.

ಭಾರತವು ಇತ್ತೀಚೆಗೆ ಮಾಲ್ದೀವ್ಸ್‌ಗೆ 2500 ಎಲ್‌ಇಡಿ ದೀಪಗಳನ್ನು ದೇಣಿಗೆಯಾಗಿ ನೀಡಿದ್ದು, ಅವುಗಳನ್ನು ರಾಜಧಾನಿ ಮಾಲೆಯಲ್ಲಿ ತೀರಾ ಇತ್ತೀಚೆಗೆ ಸ್ಥಾಪಿಸಲಾಗಿದೆ. ಇದರಿಂದಾಗಿ ಆ ದೇಶಕ್ಕೆ ಪ್ರತಿ ವರ್ಷ ಸುಮಾರು 8.35 ಲಕ್ಷ ಮಾಲ್ದೀವ್ಸ್ ರೂ. ವೌಲ್ಯದ ಹಣ ಉಳಿತಾಯವಾಗಲಿದೆ.

 ಈ ವಾರದಿಂದ ಮಾಲ್ದೀವ್ಸ್‌ಗೆ ದಿಲ್ಲಿ, ಮುಂಬೈ ಹಾಗೂ ಬೆಂಗಳೂರು ವಿಮಾನನಿಲ್ದಾಣಗಳಿಂದ ನೇರ ವಿಮಾನ ಹಾರಾಟವನ್ನು ಆರಂಭಿಸಲಾಗಿದೆ. ರೂಪೇ ವ್ಯವಸ್ತೆಯ ಆಳವಡಿಕೆಯಿದಾಗಿ ಮಾಲ್ದೀವ್ಸ್‌ಗೆ ಭಾರತೀಯರ ಸಂಚಾರ ಸುಗಮವಾಗಲಿದೆ’’ಎಂದು ನರೇಂದ್ರ ಮೋದಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X