Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರಿ: ಡಿ. 7 ರಂದು ಬ್ಯಾಡ್ಮಿಂಟನ್...

ಪಡುಬಿದ್ರಿ: ಡಿ. 7 ರಂದು ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್

ವಾರ್ತಾಭಾರತಿವಾರ್ತಾಭಾರತಿ5 Dec 2019 10:33 PM IST
share

ಪಡುಬಿದ್ರಿ: ಬ್ಯಾಡ್ಮಿಂಟನ್ ಟೀಂ ಕಂಚಿನಡ್ಕ ಆಶ್ರಯದಲ್ಲಿ ಮೂರನೆಯ ಆವೃತ್ತಿಯ ಹೊನಲು ಬೆಳಕಿನ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್-2019 ಪಂದ್ಯಾಟ ಡಿ. 7 ರಂದು ಸಂಜೆ 7 ಗಂಟೆಗೆ ಕಂಚಿನಡ್ಕದ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆ ಸದಸ್ಯ ಸಂತೋಷ್ ನಂಬಿಯಾರ್ ತಿಳಿಸಿದರು.

ಕಾಪುವಿನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ಪ್ರತಿಭಾನ್ವಿತ ಬ್ಯಾಡ್ಮಿಂಟನ್ ಆಟಗಾರರನ್ನು ಒಳಗೊಂಡು ಈ ಕ್ರೀಡಾ ಕೂಟವನ್ನು ಆಯೋಜಿಸಲಾಗಿದೆ.  ಪಂದ್ಯಾಟದಲ್ಲಿ ಎರಡು ಗುಂಪುಗಳಲ್ಲಿ ತಲಾ 5 ತಂಡಗಳು ಲೀಗ್ ಮಾದರಿಯಲ್ಲಿ ಸ್ಪರ್ಧಿಸಿ, ಉತ್ತಮ ಅಂಕಗಳಿಸಿದ ನಾಲ್ಕು ತಂಡಗಳು ಸೆಮಿಪೈನಲ್ ಪ್ರವೇಶ ಪಡೆಯಲಿವೆ. ವಿಜೇತ ಎರಡು ತಂಡಗಳು  ಪೈನಲ್‍ನಲ್ಲಿ ಕಾದಾಡಲಿವೆ. ಸ್ಪಧೆಯಲ್ಲಿ ವಿಜೇತ ತಂಡಕ್ಕೆ ಪ್ರಥಮ ರೂ.55,555 ಹಾಗೂ ದ್ವಿತೀಯ 33,333 ನಗದು ಸಹಿತ ಕೆಬಿಪಿಎಲ್ ಟ್ರೋಫಿ ಹಾಗೂ ವೈಯಿಕ್ತಿಕ ಬಹುಮಾನ ನೀಡಲಾಗುವುದು ಎಂದರು.

ನವರಂಗ್ ವಾರಿಯರ್ಸ್, ಎಸ್.ಪಿ ಆಟಾಕರ್ಸ್, ಸ್ಕಂದ ವಾರಿಯರ್ಸ್, ನಮೋ ವಾರಿಯರ್ಸ್, ನಂದಿಕೂರು ಜವನೆರ್, ಬನ್ವಿತ ಸ್ಮಾಶರ್ಸ್, ತಾನಿಯ ರೆಡ್ ರಾಕರ್ಸ್, ಯಶ್ ವಾರಿಯರ್ಸ್, ಶೆಟ್ಟಿ ಪೈಟರ್ಸ್, ಎಸ್.ಎನ್.ಜಿ ರಾಯಲ್ಸ್ ತಂಡಗಳ ಮಾಲಕರು 70 ಆಟಗಾರನ್ನು ಬಿಡ್ಡಿಂಗ್ ಮೂಲಕ ಪಡೆದುಕೊಂಡಿದ್ದಾರೆ. ರಾಷ್ಟ ಮಟ್ಟದ ಬ್ಯಾಡ್ಮಿಂಟನ್ ಆಟಗಾರ ಸಂಜಯ್, ಮಲೇಷ್ಯಾದಲ್ಲಿ ನಡೆಯುತ್ತಿರುವ ಸ್ಟೂಡೆಂಟ್ಸ್ ಏಷ್ಯಾನ್ ಗೇಮ್ಸ್‍ಗೆ ಆಯ್ಕೆಗೊಂಡಿರುವ ಉಜಿರೆ ಎಸ್‍ಡಿಎಮ್ ಕಾಲೇಜಿನ ವಿದ್ಯಾರ್ಥಿ ವಿನಯ್ ಡಿ,ಆರ್, ಪ್ರತಿಭಾನ್ವಿತ ಆಟಗಾರರಾದ ಮನೀಶ್ ಶ್ರೀ ಮಿನ್ನ ಪಡುಬಿದ್ರಿ, ಮನೋಜ್ ಹೆಜಮಾಡಿ, ಶಿವ ಬೆಳ್ತಂಗಡಿ, ಅಜಯ್ ಶೆಟ್ಟಿ, ಪ್ರಣಮ್ ಬೆಂಗಳೂರು, ಅಶ್ರಪ್ ಪಡುಬಿದ್ರಿ, ಪ್ರದೀಪ್ ಭಟ್ ವಿವಿಧ ತಂಡಗಳಲ್ಲಿ ಆಟದ ಕರಾಮತ್ತು ಪ್ರದರ್ಶಿಸಲಿದ್ದಾರೆ ಎಂದು ವಿವರಿಸಿದರು.

ಡಿ. 7ರಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ  ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಕಾಶ್ ಶೆಟ್ಟಿ, ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ವೇದವ್ಯಾಸ್ ಕಾಮತ್ ಮತ್ತಿತರರು ಪಾಲ್ಗೊಳ್ಳುವರು ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಆಟಗಾರ ಸಂಜಯ್ ಮತ್ತು ಕ್ರೀಡಾ ಪ್ರೋತ್ಸಾಹಕ ಗೌತಮ್ ಶೆಟ್ಟಿಯವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆ ಅಧ್ಯಕ್ಷ ಪದ್ಮನಾಭ ಕಂಚಿನಡ್ಕ, ಪ್ರಧಾನ ಕಾರ್ಯದರ್ಶಿ ಶಂಕರ್ ಕಂಚಿನಡ್ಕ, ಕೋಶಾಧಿಕಾರಿ ಕೃಷ್ಣ ಬಂಗೇರ, ಸಲಹೆಗಾರ ತಾರನಾಥ ಅಮೀನ್, ಸದಸ್ಯ ನಾಗೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X