Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟಾಪ್ಸ್ ಯೋಜನೆಯಿಂದ ನೀರಜಾ ಫೋಗಟ್ ಔಟ್...

ಟಾಪ್ಸ್ ಯೋಜನೆಯಿಂದ ನೀರಜಾ ಫೋಗಟ್ ಔಟ್ ದೀಪಿಕಾ ಕುಮಾರಿ, ಚಿಂಕಿ ಯಾದವ್‌ಗೆ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ5 Dec 2019 11:29 PM IST
share
ಟಾಪ್ಸ್ ಯೋಜನೆಯಿಂದ ನೀರಜಾ ಫೋಗಟ್ ಔಟ್ ದೀಪಿಕಾ ಕುಮಾರಿ, ಚಿಂಕಿ ಯಾದವ್‌ಗೆ ಸ್ಥಾನ

ಹೊಸದಿಲ್ಲಿ, ಡಿ.5: ಡೋಪಿಂಗ್‌ನಿಂದ ಕಳಂಕಿತರಾಗಿರುವ ಮಹಿಳಾ ಬಾಕ್ಸರ್ ನೀರಜಾ ಫೋಗಟ್ ಅವರನ್ನು ಗುರುವಾರ ಕ್ರೀಡಾ ಸಚಿವಾಲಯ ಟಾರ್ಗೆಟ್ ಒಲಿಂಪಿಕ್ಸ್ ಪೋಡಿಯಂ(ಟಾಪ್ಸ್) ಯೋಜನೆಯಿಂದ ಕೈಬಿಟ್ಟಿದೆ. ಭಾರತ 2020ರ ಟೋಕಿಯೊ ಗೇಮ್ಸ್ ನಲ್ಲಿ ಕೋಟಾ ಸ್ಥಾನ ಪಡೆಯಲು ನಿರ್ಣಾಯಕ ಪಾತ್ರವಹಿಸಿರುವ ಆರ್ಚರಿ ದೀಪಿಕಾ ಕುಮಾರಿ ಅವರನ್ನು ಟಾ ಪ್ಸ್‌ಗೆ ಸೇರಿಸಿಕೊಳ್ಳಲಾಗಿದೆ. ಈ ವರ್ಷಾರಂಭದಲ್ಲಿ 25 ಮೀ.ಪಿಸ್ತೂಲ್ ಇವೆಂಟ್‌ನಲ್ಲಿ ಒಲಿಂಪಿಕ್ಸ್ ಸ್ಥಾನವನ್ನು ಗಿಟ್ಟಿಸಿಕೊಂಡಿರುವ ಶೂಟರ್ ಚಿಂಕಿ ಯಾದವ್ ಅವರು ಹಿರಿಯ ಶೂಟರ್ ತೇಜಸ್ವಿನಿ ಸಾವಂತ್, ಐಶ್ವರ್ಯ ಪ್ರತಾಪ್ ಸಿಂಗ್ ಥೋಮರ್ ಹಾಗೂ ಮೈರಾಜ್ ಅಹ್ಮದ್ ಖಾನ್ ಜೊತೆ ಟಾಪ್ಸ್ ಲಿಸ್ಟ್ ಗೆ ಸೇರಿಕೊಂಡಿದ್ದಾರೆ.

ಮಹಿಳೆಯರ ರಿಕರ್ವ್ ಸ್ಪರ್ಧೆಯಲ್ಲಿ ವೈಯಕ್ತಿಕ ಒಲಿಂಪಿಕ್ಸ್ ಕೋಟಾ ಭರ್ತಿ ಮಾಡಿರುವ ಮಾಜಿ ವಿಶ್ವದ ನಂ.1 ದೀಪಿಕಾ ಕುಮಾರಿ ಹಾಗೂ ಅಂಕಿತಾ ಭಕ್ತ್, ಹಿರಿಯ ಆಟಗಾರ್ತಿ ಎಲ್.ಬೊಂಬ್ಯಾಲದೇವಿ ಯೋಜನೆಗೆ ಸೇರ್ಪಡೆಯಾಗಿದ್ದಾರೆ.

ನಾಡಾದಿಂದ ತಾತ್ಕಾಲಿಕವಾಗಿ ಅಮಾನತುಗೊಂಡಿರುವ ಬಾಕ್ಸರ್ ನೀರಜಾ ಪೋಗಟ್‌ರನ್ನು ಟಾಪ್ಸ್ ಸ್ಕೀಮ್‌ನಿಂದ ಹೊರಗಿಡಲಾಗಿದೆ. ಶೂಟರ್‌ಗಳಾದ ರವಿ ಕುಮಾರ್ ಹಾಗೂ ಓಂ ಪ್ರಕಾಶ್ ಮಿಥಾರ್ವಲ್‌ರನ್ನು ಯೋಜನೆಯಿಂದ ಕೈಬಿಡಲು ಸಮಿತಿ ನಿರ್ಧರಿಸಿದೆ ಎಂದು ಭಾರತದ ಕ್ರೀಡಾ ಪ್ರಾಧಿಕಾರ(ಸಾಯ್) ಪ್ರಕಟನೆಯೊಂದರಲ್ಲಿ ತಿಳಿಸಿದೆ. ಭಾರತದ ಪುರುಷರ ಜಾವೆಲಿನ್ ಎಸೆತಗಾರರಾದ ಶಿವಪಾಲ್ ಸಿಂಗ್ ಹಾಗೂ ರೋಹಿತ್ ಯಾದವ್‌ರನ್ನು ಡೆವಲಪ್‌ಮೆಂಟ್ ಗ್ರೂಪ್‌ನಿಂದ ಹೊರಗಿಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X