Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ತ್ರಿರಾಷ್ಟ್ರ ಹಾಕಿ ಟೂರ್ನಿ:...

ತ್ರಿರಾಷ್ಟ್ರ ಹಾಕಿ ಟೂರ್ನಿ: ಭಾರತ-ಆಸ್ಡ್ರೇಲಿಯ ಜೂನಿಯರ್ ಮಹಿಳಾ ತಂಡಗಳ ಪಂದ್ಯ ಡ್ರಾ

ವಾರ್ತಾಭಾರತಿವಾರ್ತಾಭಾರತಿ5 Dec 2019 11:48 PM IST
share
ತ್ರಿರಾಷ್ಟ್ರ ಹಾಕಿ ಟೂರ್ನಿ: ಭಾರತ-ಆಸ್ಡ್ರೇಲಿಯ ಜೂನಿಯರ್ ಮಹಿಳಾ ತಂಡಗಳ ಪಂದ್ಯ ಡ್ರಾ

ಕ್ಯಾನ್‌ಬೆರ್ರಾ(ಆಸ್ಟ್ರೇಲಿಯ), ಡಿ.5: ಭಾರತೀಯ ಜೂನಿಯರ್ ಮಹಿಳಾ ಹಾಕಿ ತಂಡ ತ್ರಿರಾಷ್ಟ್ರ ಟೂರ್ನಮೆಂಟ್‌ನಲ್ಲಿ ಗುರುವಾರ ಆಡಿದ ತನ್ನ ಎರಡನೇ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯ ವಿರುದ್ಧ 1-1ರಿಂದ ಡ್ರಾ ಸಾಧಿಸಿದೆ.

ಆತಿಥೇಯ ತಂಡ 25ನೇ ನಿಮಿಷದಲ್ಲಿ ಸ್ಕೊನೆಲ್ ಕೊರ್ಟ್ನಿ 25ನೇ ನಿಮಿಷದಲ್ಲಿ ಬಾರಿಸಿದ ಗೋಲಿನ ನೆರವಿನಿಂದ 1-0 ಮುನ್ನಡೆ ಸಾಧಿಸಿತು. ಆದರೆ, ಭಾರತ 52ನೇ ನಿಮಿಷದಲ್ಲಿ ಗೋಲು ಗಳಿಸಿ ಸಮಬಲ ಸಾಧಿಸಿತು. ಗಗನ್‌ದೀಪ್ ಕೌರ್ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು.

ಭಾರತ ತಂಡ ಮೊದಲ ಕ್ವಾರ್ಟರ್‌ನ್ನು ಆಕ್ರಮಣಕಾರಿ ಶೈಲಿಯಲ್ಲಿ ಆರಂಭಿಸಿತು. 10ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶ ಪಡೆದಿತ್ತು. ಆದರೆ, ಆಸ್ಟ್ರೇಲಿಯದ ಡಿಫೆಂಡರ್‌ಗಳು ಭಾರತಕ್ಕೆ ಪ್ರತಿರೋಧ ಒಡ್ಡಿದರು. ಎರಡನೇ ಕ್ವಾರ್ಟರ್‌ನಲ್ಲಿ ಆಸ್ಟ್ರೇಲಿಯ ಮೇಲುಗೈ ಸಾಧಿಸಿತು. 25ನೇ ನಿಮಿಷದಲ್ಲಿ ಗೋಲು ಗಳಿಸಿದ ಸ್ಕೊನೆಲ್ ಕೋರ್ಟ್ನಿ ಆಸ್ಟ್ರೇಲಿಯಕ್ಕೆ 1-0 ಮುನ್ನಡೆ ಒದಗಿಸಿಕೊಟ್ಟರು.

ಭಾರತ ತಕ್ಷಣವೇ ಮರುಹೋರಾಟ ನೀಡಲು ಯತ್ನಿಸಿತು. ಆದರೆ, ಆಸ್ಟ್ರೇಲಿಯ ತಂಡ ಪ್ರವಾಸಿ ತಂಡಕ್ಕೆ ಸ್ಕೋರ್ ಸಮಬಲಗೊಳಿಸಲು ಅವಕಾಶ ನಿರಾಕರಿಸಿತು. ಮೂರನೇ ಕ್ವಾರ್ಟರ್‌ನಲ್ಲಿ ಆಸ್ಟ್ರೇಲಿಯ ತನ್ನ ಆಕ್ರಮಣಕಾರಿ ಪ್ರದರ್ಶನ ಮುಂದುವರಿಸಿ ಪೆನಾಲ್ಟಿಕಾರ್ನರ್ ಅವಕಾಶವನ್ನು ಗಿಟ್ಟಿಸಿಕೊಂಡಿತು. ಆದರೆ, ಭಾರತದ ಡಿಫೆಂಡರ್‌ಗಳು ಎದುರಾಳಿಗೆ 2-0 ಮುನ್ನಡೆ ನಿರಾಕರಿಸಿದರು.

ನಾಲ್ಕನೇ ಕ್ವಾರ್ಟರ್‌ನ ಆರಂಭದಲ್ಲಿ ಭಾರತ ಪೆನಾಲ್ಟಿಕಾರ್ನರ್ ಅವಕಾಶ ಪಡೆದಿತ್ತು. ಆದರೆ, ಆಸ್ಟ್ರೇಲಿಯ ಇದಕ್ಕೆ ತಡೆಯೊಡ್ಡಿತು. ಕೊನೆಗೂ 52ನೇ ನಿಮಿಷದಲ್ಲಿ ಭಾರತ ಪೆನಾಲ್ಟಿ ಸ್ಟ್ರೋಕ್ ಅವಕಾಶ ಪಡೆದಿದ್ದು, ಗಗನ್‌ದೀಪ್ ಕೌರ್ ಯಾವುದೇ ಪ್ರಮಾದ ಎಸಗದೆ ಸ್ಕೋರನ್ನು 1-1ರಿಂದ ಸಮಬಲಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X