Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಿಡಬ್ಲ್ಯು ಎಫ್ ಪ್ರಶಸ್ತಿಗೆ ಸಾತ್ವಿಕ್,...

ಬಿಡಬ್ಲ್ಯು ಎಫ್ ಪ್ರಶಸ್ತಿಗೆ ಸಾತ್ವಿಕ್, ಚಿರಾಗ್ ಶೆಟ್ಟಿ ಹೆಸರು ನಾಮನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ5 Dec 2019 11:51 PM IST
share
ಬಿಡಬ್ಲ್ಯು ಎಫ್ ಪ್ರಶಸ್ತಿಗೆ ಸಾತ್ವಿಕ್, ಚಿರಾಗ್ ಶೆಟ್ಟಿ ಹೆಸರು ನಾಮನಿರ್ದೇಶನ

ಹೊಸದಿಲ್ಲಿ, ಡಿ.5: ಭಾರತದ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಬ್ಯಾಡ್ಮಿಂಟನ್ ವಲ್ಡ್‌ರ್  ಫೆಡರೇಶನ್(ಬಿಡಬ್ಲುಎಫ್) ವರ್ಷದ ಅತ್ಯಂತ ಸುಧಾರಿತ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನ ಗೊಂಡಿದ್ದಾರೆ. ಈ ಇಬ್ಬರು ಈ ವರ್ಷ ಸ್ಮರಣೀಯ ಗೆಲುವು ಸಾಧಿಸಿದ್ದಾರೆ. ಯುವ ಡಬಲ್ಸ್ ಜೋಡಿ ಥಾಯ್ಲೆಂಡ್ ಓಪನ್‌ನಲ್ಲಿ ಸೂಪರ್-500 ಪ್ರಶಸ್ತಿಯನ್ನು ಜಯಿಸಿತ್ತು. ಫ್ರೆಂಚ್ ಓಪನ್ ಸೂಪರ್-750 ಸ್ಪರ್ಧೆಯಲ್ಲಿ ಈ ವರ್ಷದ ಫೈನಲ್‌ಗೆ ತಲುಪಿತ್ತು. ಕೆನಡಾದ ಮಹಿಳಾ ಸಿಂಗಲ್ಸ್ ಆಟಗಾರ್ತಿ ಮಿಚೆಲ್ ಲೀ, ಕೊರಿಯಾದ ಮಹಿಳಾ ಡಬಲ್ಸ್ ಜೋಡಿ ಕಿಮ್ ಸೊ ಯಿಯೊಂಗ್ ಹಾಗೂ ಕೊಂಗ್ ಹೀ ಯಾಂಗ್ ಹಾಗೂ ಇಂಡೊನೇಶ್ಯದ ಮಿಕ್ಸೆಡ್ ಡಬಲ್ಸ್ ಜೋಡಿ ಪ್ರವೀಣ್ ಜೋರ್ಡನ್ ಹಾಗೂ ಮಿಲಾಟಿ ಡೆವಾ ಒಕ್ಟಾವಿಯಾಂಟಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಎಲೈಟ್ ಬ್ಯಾಡ್ಮಿಂಟನ್ ಆಟಗಾರರು ಹಾಗೂ ಜೋಡಿಗಳು ಆರು ವಿಭಾಗಗಳಲ್ಲಿ ತೋರಿದ ಸಾಧನೆಯನ್ನು ಗುರುತಿಸಿ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗುತ್ತಿದೆ.

ಭಾರತದ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್ ಈ ವರ್ಷ 11 ಚಿನ್ನ, 3 ಬೆಳ್ಳಿ ಹಾಗೂ 4 ಕಂಚಿನ ಪದಕಗಳನ್ನು ಜಯಿಸಿದ್ದು, ವರ್ಷದ ಪುರುಷರ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿಶ್ವ ಚಾಂಪಿಯನ್ ಪಿ.ವಿ.ಸಿಂಧು ವರ್ಷದ ಮಹಿಳಾ ಆಟಗಾರ್ತಿ ಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಸಿಂಧು ಈ ವರ್ಷ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಹೊರತುಪಡಿಸಿ ಬೇರೆ ಪ್ರಶಸ್ತಿ ಜಯಿಸಿಲ್ಲ.

ಮೂರು ಬಿಡಬ್ಲುಎಫ್ ವರ್ಲ್ಡ್ ಟೂರ್ ಪ್ರಶಸ್ತಿ ಜಯಿಸಿರುವ ವಿಶ್ವದ ನಂ.1 ಆಟಗಾರ್ತಿ ತೈ ಝು ಯಿಂಗ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X