Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಾಲ್ದೀವ್ಸ್ ಮಹಿಳಾ ಕ್ರಿಕೆಟ್ ತಂಡ 8...

ಮಾಲ್ದೀವ್ಸ್ ಮಹಿಳಾ ಕ್ರಿಕೆಟ್ ತಂಡ 8 ರನ್‌ಗೆ ಆಲೌಟ್

ಹದಿಮೂರನೇ ದಕ್ಷಿಣ ಏಶ್ಯನ್ ಗೇಮ್

ವಾರ್ತಾಭಾರತಿವಾರ್ತಾಭಾರತಿ7 Dec 2019 11:23 PM IST
share
ಮಾಲ್ದೀವ್ಸ್ ಮಹಿಳಾ ಕ್ರಿಕೆಟ್ ತಂಡ 8 ರನ್‌ಗೆ ಆಲೌಟ್

ಕಠ್ಮಂಡು, ಡಿ.7: ಹದಿಮೂರನೇ ದಕ್ಷಿಣ ಏಶ್ಯನ್ ಗೇಮ್ಸ್‌ನಲ್ಲಿ ಶನಿವಾರ ಮಾಲ್ದೀವ್ಸ್ ಮಹಿಳಾ ಕ್ರಿಕೆಟ್ ತಂಡ ಆತಿಥೇಯ ನೇಪಾಳ ವಿರುದ್ಧ ಕೇವಲ ಎಂಟು ರನ್‌ಗಳಿಗೆ ಆಲೌಟಾಗಿದೆ.

ಇದರೊಂದಿಗೆ ಮಾಲ್ದೀವ್ಸ್ ಹೀನಾಯ ಸೋಲು ಅನುಭವಿಸಿತು.ಇದು ಟ್ವೆಂಟಿ-20 ಕ್ರಿಕೆಟ್‌ನ ಇತಿಹಾಸದಲ್ಲಿ ಎರಡನೇ ಅತಿ ಕಡಿಮೆ ಮೊತ್ತವಾಗಿದೆ.

ಮಹಿಳಾ ಕ್ರಿಕೆಟ್‌ನಲ್ಲಿ 8ನೇ ರ್ಯಾಂಕಿಂಗ್‌ನ ಮಾಲ್ದೀವ್ಸ್ ತಂಡ ಮಹಿಳೆಯರ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಎರಡನೇ ಅತಿ ಕಡಿಮೆ ಮೊತ್ತ ದಾಖಲಿಸಿತು.

ಮಾಲ್ದೀವ್ಸ್ ಕಳೆದ ಜೂನ್‌ನಲ್ಲಿ ರುವಾಂಡಾ ವಿರುದ್ಧ 6 ರನ್ ಗಳಿಸಿತ್ತು. ಆ ಬಳಿಕ ಇದೀಗ ಮಾಲ್ದೀವ್ಸ್ ಎರಡನೇ ಕನಿಷ್ಠ ಮೊತ್ತದ ದಾಖಲೆಯನ್ನು ನಿರ್ಮಿಸಿದೆ.

ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡ ಮಾಲ್ದೀವ್ಸ್‌ನ ಬ್ಯಾಟಿಂಗ್ ಆರಂಭದಲ್ಲೇ ಸೊರಗಿತು. ಒಟ್ಟು 8 ರನ್ ಮೊತ್ತದಲ್ಲಿ 7 ರನ್‌ಗಳು ಇತರೆ ರನ್‌ಗಳ ಮೂಲಕ ಜಮೆ ಆಗಿತ್ತು. ಇವೆಲ್ಲವೂ ಅಗಲ(ವೈಡ್) ಎಸೆತದ ಮೂಲಕ ತಂಡದ ಖಾತೆಗೆ ಜಮೆ ಆಗಿತ್ತು.

ಆರಂಭಿಕ ಆಟಗಾರ್ತಿ ಐಮಾ ಆಯಿಷಾತ್ (1) ಏಕೈಕ ರನ್ ಗಳಿಸಿದರು. ಬಳಿಕ ಕ್ರೀಸ್‌ಗೆ ಆಗಮಿಸಿದ ಎಲ್ಲರೂ ಶೂನ್ಯಕ್ಕೆ ಔಟಾಗಿ ಪೆವಿಲಿಯನ್ ಸೇರಿದರು. ಒಂಬತ್ತು ಆಟಗಾರ್ತಿಯರು 11.3 ಓವರ್‌ಗಳನ್ನು ಎದುರಿಸಿದರೂ ಯಾರಿಂದಲೂ ತಮ್ಮ ವೈಯಕ್ತಿಕ ಖಾತೆಗೆ ರನ್ ಸೇರಿಸಲು ಸಾಧ್ಯವಾಗಲಿಲ್ಲ.

ನಾಯಕಿ ಝುನಾ ಮರಿಯಮ್ ಮಾಲ್ದೀವ್ಸ್ ಪರ ಕ್ರೀಸ್‌ನಲ್ಲಿ ಅತಿ ಹೆಚ್ಚು ಕಾಲ ತಳವೂರಿದರು. ನೇಪಾಳದ ಕರುಣಾ ಭಂಡಾರಿ ಅವರ ಎಸೆತದಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಸೇರುವ ಮೊದಲು 16 ಎಸೆತಗಳನ್ನು ಎದುರಿಸಿದರು. ಅವರ ಬ್ಯಾಟ್‌ನಿಂದ ರನ್ ಸಿಡಿಯಲಿಲ್ಲ.

ನೇಪಾಳ ಪರ ಅಂಜಲಿ ಚಂದ್ 1 ರನ್‌ಗೆ 4 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು. ಇದಕ್ಕೆ ಉತ್ತರವಾಗಿ ನೇಪಾಳದ ಆರಂಭಿಕ ಆಟಗಾರರಾದ ಕಾಜಲ್ ಶ್ರೇಷ್ಠಾ ಮತ್ತು ರೋಮಾ ಥಾಪಾ ಕೇವಲ ಏಳು ಎಸೆತಗಳಲ್ಲಿ ಹೆಚ್ಚು ಗಡಿಬಿಡಿಯಿಲ್ಲದೆ ವಿಕೆಟ್ ನಷ್ಟವಿಲ್ಲದೆ ತಂಡವನ್ನು ಗೆಲುವಿನ ದಡ ಸೇರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X