ರಾಜ್ಯ ವಿಧಾನಸಭಾ ಉಪಚುನಾವಣೆ: ಅಂಚೆ ಮತ ಎಣಿಕೆ ಆರಂಭ
ಬೆಂಗಳೂರು: ರಾಜ್ಯ ವಿಧಾನಸಭಾ ಉಪಚುನಾವಣೆಯ ಅಂಚೆ ಮತಗಳ ಎಣಿಕೆ ಹುಣಸೂರು ಸೇರಿ ಕೆಲ ಕ್ಷೇತ್ರಗಳಲ್ಲಿ ಈಗಾಗಲೇ ಆರಂಭಗೊಂಡಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ಹಾಗೂ 13 ಮಂದಿ ಅನರ್ಹ ಶಾಸಕರ ಭವಿಷ್ಯ ಇಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ. ಬೆಳಗ್ಗೆ 8ಕ್ಕೆ ಎಣಿಕೆ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ನಿರೀಕ್ಷಿಸಲಾಗಿದೆ.
Next Story