Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ರೂ ಜನಾಂಗೀಯ ನಿರಾಶ್ರಿತರ ಶಿಬಿರಕ್ಕೆ...

ಬ್ರೂ ಜನಾಂಗೀಯ ನಿರಾಶ್ರಿತರ ಶಿಬಿರಕ್ಕೆ ಪಡಿತರ ಕಡಿತ: ವಿವರಣೆ ನೀಡಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 Dec 2019 11:36 PM IST
share
ಬ್ರೂ ಜನಾಂಗೀಯ ನಿರಾಶ್ರಿತರ ಶಿಬಿರಕ್ಕೆ ಪಡಿತರ ಕಡಿತ: ವಿವರಣೆ ನೀಡಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ, ಡಿ.9: ತ್ರಿಪುರಾದಲ್ಲಿರುವ ಬ್ರೂ ಜನಾಂಗದ ನಿರಾಶ್ರಿತರು ವಾಸಿಸುತ್ತಿರುವ ಶಿಬಿರಗಳಿಗೆ ಪಡಿತರ ಕಡಿತ ಮಾಡಿರುವ ಬಗ್ಗೆ ಎರಡು ವಾರದೊಳಗೆ ವಿವರಣೆ ನೀಡಬೇಕೆಂದು ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಇಂತಹ ಒಂದು ಶಿಬಿರದಲ್ಲಿ ಹಸಿವಿನಿಂದ 6 ನಿರಾಶ್ರಿತರು ಮೃತಪಟ್ಟಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಈ ಸೂಚನೆ ನೀಡಿದೆ.
ಯಾವುದೇ ಕಾರಣಕ್ಕೂ ಈ ರೀತಿ ಮಾಡಬೇಡಿ. ಜನರು ಹಸಿವಿನಿಂದ ಸಾಯಲು ಬಿಡಬಾರದು ಎಂದು ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠ ಕೇಂದ್ರ ಸರಕಾರಕ್ಕೆ ತಿಳಿಸಿತು.
ಅಕ್ಟೋಬರ್ 1ರಿಂದ ಶಿಬಿರಗಳಿಗೆ ಪಡಿತರ ಪೂರೈಕೆ ಸ್ಥಗಿತಗೊಳಿಸಿದ್ದರಿಂದ ಶಿಬಿರದಲ್ಲಿದ್ದ 6 ನಿರಾಶ್ರಿತರು ಮೃತಪಟ್ಟಿರುವುದಾಗಿ ಕಳೆದ ತಿಂಗಳು ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ತ್ರಿಪುರಾ ಸರಕಾರದ 6 ಅಧಿಕಾರಿಗಳಿಗೆ ಸುಪ್ರೀಂಕೋರ್ಟ್‌ನ ನ್ಯಾಯವಾದಿ ಕಬೀರ್ ಚೌಧರಿ ಲೀಗಲ್ ನೋಟಿಸ್ ನೀಡಿದ್ದರು.
ಮಿಝೊರಾಂನಲ್ಲಿ ಜನಾಂಗೀಯ ಹಿಂಸೆ ಉಲ್ಬಣಿಸಿದ ಕಾರಣದಿಂದ 1997ರಿಂದ ತ್ರಿಪುರಾದ 6 ನಿರಾಶ್ರಿತರ ಶಿಬಿರದಲ್ಲಿ 32000ಕ್ಕೂ ಹೆಚ್ಚು ಬ್ರೂ ಜನಾಂಗದ ನಿರಾಶ್ರಿತರು ಆಶ್ರಯ ಪಡೆದಿದ್ದಾರೆ. ಈ ವರ್ಷಾಂತ್ಯದೊಳಗೆ ಇವರನ್ನು ಮಿಝೊರಾಂಗೆ ವಾಪಸು ಕಳುಹಿಸಲು ತ್ರಿಪುರಾ ಯೋಜನೆ ರೂಪಿಸಿದ್ದು ಇದರಂತೆ 9ನೇ ಹಂತದ ವಾಪಸಾತಿ ಪ್ರಕ್ರಿಯೆಗೆ ಅಕ್ಟೋಬರ್ 3ರಂದು ಚಾಲನೆ ದೊರಕಿದೆ.
ಈ ಮಧ್ಯೆ, ಮಿಝೊರಾಂಗೆ ವಾಪಸು ತೆರಳಲು ನಿರಾಕರಿಸಿದ ನಿರಾಶ್ರಿತರಿಗೆ ಆಹಾರ ಮತ್ತು ನಗದು ಸಹಾಯವನ್ನು ಸ್ಥಗಿತಗೊಳಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಅಕ್ಟೋಬರ್ 31ರಂದು ಉತ್ತರ ತ್ರಿಪುರಾದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗಿದೆ. ಮಿರೆರಾಂಗೆ ವಾಪಸಾಗಲು ನಿರಾಕರಿಸುವ ನಿರಾಶ್ರಿತರು ತ್ರಿಪುರಾದಲ್ಲೇ ಉಳಿಯಲು ಅವಕಾಶ ನೀಡಬೇಕೆಂದು ಹಲವು ರಾಜಕೀಯ ಪಕ್ಷಗಳೂ ಒತ್ತಾಯಿಸಿವೆ. ತ್ರಿಪುರಾದಲ್ಲಿ ಗುರುತಿಸಲಾಗಿರುವ 21 ಬುಡಕಟ್ಟು ಸಮುದಾಯದಲ್ಲಿ ಬ್ರೂ ಸಮುದಾಯ (ಅತ್ಯಧಿಕ ಜನಸಂಖ್ಯೆಯ ದೃಷ್ಟಿಯಲ್ಲಿ) ಎರಡನೇ ದೊಡ್ಡ ಸಮುದಾಯವಾಗಿದೆ . ಇವರು ತ್ರಿಪುರಾ ಮೂಲದವರೇ ಆಗಿದ್ದಾರೆ. ಇವರು ವಿದೇಶಿಯರಲ್ಲ, ಆಂತರಿಕವಾಗಿ ಸ್ಥಳಾಂತರಗೊಂಡ ಭಾರತೀಯರು. ಆದ್ದರಿಂದ ಇವರಿಗೆ ತ್ರಿಪುರಾದಲ್ಲಿ ವಾಸಿಸುವ ಮೂಲಭೂತ ಹಕ್ಕು ಇದೆ ಎಂದು ಮಿರೊ ನ್ಯಾಷನಲ್ ಫ್ರಂಟ್‌ನ ಮುಖಂಡ ಲಾಲ್ತ್‌ಮಿಂಗ್ ಲಿಯಾನ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X