Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಧ್ಯವರ್ತಿಗಳ ಲಾಭಕ್ಕಾಗಿ ಕೃತಕ ಬೆಲೆ...

ಮಧ್ಯವರ್ತಿಗಳ ಲಾಭಕ್ಕಾಗಿ ಕೃತಕ ಬೆಲೆ ಏರಿಕೆಯ ಸೃಷ್ಠಿ: ಮಹಾಂತೇಶ್

ವಾರ್ತಾಭಾರತಿವಾರ್ತಾಭಾರತಿ10 Dec 2019 7:39 PM IST
share
ಮಧ್ಯವರ್ತಿಗಳ ಲಾಭಕ್ಕಾಗಿ ಕೃತಕ ಬೆಲೆ ಏರಿಕೆಯ ಸೃಷ್ಠಿ: ಮಹಾಂತೇಶ್

ಬೈಂದೂರು, ಡಿ.10: ಈರುಳ್ಳಿ ಬೆಲೆ ಗಗನಕ್ಕೇರಿದರೂ ಇದರ ಪ್ರಯೋಜನ ರೈತರಿಗೆ ಸಿಗುತ್ತಿಲ್ಲ. ಇದರಿಂದ ಮಧ್ಯವರ್ತಿಗಳು ದೊಡ್ಡ ಮಟ್ಟದಲ್ಲಿ ಇದರ ಲಾಭವನ್ನು ಪಡೆಯುತ್ತಿದ್ದಾರೆಯೇ ಹೊರತು ಅದನ್ನು ಖರೀದಿಸುವ ಗ್ರಾಹಕ ರಿಗೆ ಯಾವುದೇ ಲಾಭ ಇಲ್ಲ. ಹೀಗೆ ದೇಶದಲ್ಲಿ ಕೃತಕ ಬೆಲೆ ಏರಿಕೆಯನ್ನು ಸೃಷ್ಠಿಸಲಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಆರೋಪಿಸಿದ್ದಾರೆ.

ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ಸಿಡಬ್ಲುಎಫ್‌ಐ) ವತಿಯಿಂದ ಬೈಂದೂರು ಅಂಬೇಡ್ಕರ್ ಭವನದಲ್ಲಿ ರವಿವಾರ ಆಯೋಜಿಸಲಾದ ಬೈಂದೂರು ತಾಲೂಕು ಕಟ್ಟಡ ಕಾರ್ಮಿಕರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದೇಶದಲ್ಲಿ ಇಂದು ರೈತರು, ಕಾರ್ಮಿಕರು, ಮೀನುಗಾರರು ಸೇರಿದಂತೆ ವಿವಿಧ ಶ್ರಮಿಕ ವರ್ಗದ ನೋವು, ಸಮಸ್ಯೆಗಳ ಹಾಗೂ ಜನಸಾಮಾನ್ಯರ ಬೇಡಿಕೆಗಳ ಕುರಿತು ಚರ್ಚೆ ನಡೆಯುವ ಬದಲು ಕೇವಲ ರಾಜಕೀಯ ವಿಚಾರದಲ್ಲಿ ಚರ್ಚೆ ಗಳು ನಡೆಸಲಾ ಗುತ್ತಿದೆ. ಸರಕಾರದ ನೀತಿಗಳಿಂದಾಗಿ ಕಳೆದ ಮೂರು ವರ್ಷ ಗಳಲ್ಲಿ ಕೋಟ್ಯಂತರ ಉದೆ್ಯಿಗಗಳು ನಷ್ಟವಾಗಿವೆ ಎಂದರು.

ನೋಟು ರದ್ದತಿ, ಜಿಎಸ್‌ಟಿಯ ಪರಿಣಾಮವನ್ನು ಕಟ್ಟಡ ಕಾರ್ಮಿಕರು ಎದು ರಿಸುತ್ತಿದ್ದಾರೆ. ಸರಿಯಾದ ಉದ್ಯೋಗ ಇಲ್ಲದೆ ತ್ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ಬಂದಿದೆ ಎಂದ ಅವರು, ಕಾರ್ಮಿಕರ ಕೂಲಿಯನ್ನು ಏರಿಕೆ ಮಾಡಬೇಕು. ಸರಕಾರದ ಹಣದಿಂದಲೇ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಅಧ್ಯಕ್ಷತೆಯನ್ನು ಬೈಂದೂರು ತಾಲೂಕು ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ ವಹಿಸಿದ್ದರು. ಕಾರ್ಯದರ್ಶಿ ಗಣೇಶ್ ದೇವಾಡಿಗ, ಕೋಶಾಧಿಕಾರಿ ರೋನಾಲ್ಡ್ ರಾಜೇಶ್ ಕ್ವಾಡ್ರಸ್, ಮುಖಂಡರಾದ ಮಾಧವ ಉಪ್ಪುಂದ, ರಾಜೀವ ದೇವಾಡಿಗ, ವಿಜಯ ಬಿ., ಉದಯ ಗಾಣಿಗ, ಮಂಜು ಬಡಾಕೆರೆ, ಅಮ್ಮಯ್ಯ ಪೂಜಾರಿ, ರಾಮ ಖಂಬದಕೋಣೆ, ನಾಗರತ್ನ ನಾಡ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ವೆಂಕಟೇಶ್ ಕೋಣಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X