ಅಂಗನವಾಡಿ ಕಾರ್ಯಕರ್ತೆಯರನ್ನು ಹತ್ತಿಕ್ಕುವ ಕ್ರಮ ಖಂಡನೀಯ: ಸಿದ್ದರಾಮಯ್ಯ
ಬೆಂಗಳೂರು, ಡಿ.10: ಮುಷ್ಕರ ನಿರತ ಅಂಗನವಾಡಿ ಕಾರ್ಯಕರ್ತೆಯರನ್ನು ಹತ್ತಿಕ್ಕಲು ಪೊಲೀಸರು ಬಂಧನ, ಬಲಪ್ರಯೋಗದಂತಹ ಅತಿರೇಕದ ಕ್ರಮಕ್ಕೆ ಮುಂದಾಗಿರುವುದು ಖಂಡನೀಯ. ಮುಖ್ಯಮಂತ್ರಿ ಯಡಿಯೂರಪ್ಪ, ತಕ್ಷಣ ಅವರನ್ನು ಮಾತುಕತೆಗೆ ಕರೆದು ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟರ್ನಲ್ಲಿ ಒತ್ತಾಯಿಸಿದ್ದಾರೆ.
Next Story