Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕರ್ನಾಟಕದ ವಿರುದ್ಧ ತಮಿಳುನಾಡು 165/4

ಕರ್ನಾಟಕದ ವಿರುದ್ಧ ತಮಿಳುನಾಡು 165/4

ರಣಜಿ ಟ್ರೋಫಿ

ವಾರ್ತಾಭಾರತಿವಾರ್ತಾಭಾರತಿ10 Dec 2019 11:48 PM IST
share
ಕರ್ನಾಟಕದ ವಿರುದ್ಧ ತಮಿಳುನಾಡು 165/4

ದಿಂಡಿಗಲ್, ಡಿ.10: ಆಫ್ ಸ್ಪಿನ್ನರ್ ಕೆ.ಗೌತಮ್(3-61)ಮೂರು ವಿಕೆಟ್ ಗೊಂಚಲು ನೆರವಿನಿಂದ ಕರ್ನಾಟಕ ತಂಡ ತಮಿಳುನಾಡು ವಿರುದ್ಧ ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ ‘ಬಿ’ ಗುಂಪಿನ ಪಂದ್ಯದ 2ನೇ ದಿನವಾದ ಮಂಗಳವಾರ ಅಲ್ಪ ಮೇಲುಗೈ ಸಾಧಿಸಿದೆ.

ಕರ್ನಾಟಕದ ಮೊದಲ ಇನಿಂಗ್ಸ್ 336 ರನ್‌ಗೆ ಉತ್ತರವಾಗಿ ತಮಿಳುನಾಡು ತಂಡ 4 ವಿಕೆಟ್‌ಗಳ ನಷ್ಟಕ್ಕೆ 165 ರನ್ ಗಳಿಸಿದ್ದು, ಇನ್ನೂ 171 ರನ್ ಹಿನ್ನಡೆಯಲ್ಲಿದೆ. ಮಂದ ಬೆಳಕಿನಿಂದಾಗಿ ಪಂದ್ಯ ಬೇಗನೆ ಮುಗಿದಾಗ ಹಿರಿಯ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್(ಔಟಾಗದೆ 23)ಹಾಗೂ ಜಗದೀಶನ್(6) ಕ್ರೀಸ್ ಕಾಯ್ದುಕೊಂಡಿದ್ದಾರೆ.

ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಅಭಿನವ್ ಮುಕುಂದ್(47) ಹಾಗೂ ಮುರಳಿ ವಿಜಯ್(32)ಮೊದಲ ವಿಕೆಟ್‌ಗೆ 81 ರನ್ ಸೇರಿಸಿ ತಮಿಳುನಾಡಿಗೆ ಉತ್ತಮ ಆರಂಭ ಒದಗಿಸಿದರು. ವಿಜಯ್ ಅವರನ್ನು ಎಲ್ಬಿಡಬ್ಲು ಬಲೆಗೆ ಬೀಳಿಸಿದ ಗೌತಮ್ ಕರ್ನಾಟಕಕ್ಕೆ ಆರಂಭಿಕ ಮೇಲುಗೈ ಒದಗಿಸಿಕೊಟ್ಟರು. ವಿಜಯ್ ಔಟಾದ ಬೆನ್ನಿಗೆ ಎಡಗೈ ಬ್ಯಾಟ್ಸ್‌ಮನ್ ಮುಕುಂದ್, ಗೌತಮ್ ಬೌಲಿಂಗ್‌ನಲ್ಲಿ ವಿಕೆಟ್‌ಕೀಪರ್ ಶರತ್‌ಗೆ ಕ್ಯಾಚ್ ನೀಡಿದರು.

ನಾಯಕ ವಿಜಯ ಶಂಕರ್ ಭರವಸೆಯ ಇನಿಂಗ್ಸ್ ಆಡುವ ವಿಶ್ವಾಸ ಮೂಡಿಸಿದರೂ 12 ರನ್ ಗಳಿಸಿ ಗೌತಮ್‌ಗೆ ವಿಕೆಟ್ ಒಪ್ಪಿಸಿದರು. ಕಾರ್ತಿಕ್ ಹಾಗೂ ಬಿ.ಅಪರಾಜಿತ್(37, 86 ಎಸೆತ, 3 ಬೌಂಡರಿ, 1 ಸಿಕ್ಸರ್)ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 45 ರನ್ ಸೇರಿಸಿ ತಂಡವನ್ನು ಆಧರಿಸಿದರು.ಈ ಜೋಡಿಯನ್ನು ರೋನಿತ್ ಮೋರೆ ಬೇರ್ಪಡಿಸಿದರು.

ಕರ್ನಾಟಕ 336 ರನ್‌ಗೆ ಆಲೌಟ್

ಇದಕ್ಕೂ ಮೊದಲು 6 ವಿಕೆಟ್‌ಗಳ ನಷ್ಟಕ್ಕೆ 259 ರನ್‌ನಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಪ್ರವಾಸಿ ಕರ್ನಾಟಕ ತಂಡ ಗೌತಮ್(51, 39 ಎಸೆತ, 4 ಬೌಂಡರಿ, 4 ಸಿಕ್ಸರ್)ಅರ್ಧಶತಕ ಹಾಗೂ ಡೇವಿಡ್ ಮಥಾಯಿಸ್(26)ಸಾಹಸದಿಂದ 300ಕ್ಕೂ ಅಧಿಕ ರನ್ ಗಳಿಸಿತು.

ಆರ್. ಅಶ್ವಿನ್(4-79)33.4 ಓವರ್‌ಗಳಲ್ಲಿ ಗೌತಮ್ ಸಹಿತ ಕರ್ನಾಟಕದ ಕೆಳ ಕ್ರಮಾಂಕದ ಆಟಗಾರರನ್ನು ಕಾಡಿದರು. ಸತತ ಎಸೆತಗಳಲ್ಲಿ ಮಥಾಯಿಸ್ ಹಾಗೂ ರೋನಿತ್ ಮೋರೆ ವಿಕೆಟ್‌ನ್ನು ಉರುಳಿಸಿದರು. ಆದರೆ,11ನೇ ಕ್ರಮಾಂಕದ ಆಟಗಾರ ವಿ.ಕೌಶಿಕ್ ಅವರು ಅಶ್ವಿನ್‌ಗೆ ಹ್ಯಾಟ್ರಿಕ್ ವಿಕೆಟ್ ನಿರಾಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X