Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ‘ಹ್ಯಾಟ್‌ಹಿಲ್’ನ ‘ಸಾಲಿಟೇರ್’...

ಮಂಗಳೂರು : ‘ಹ್ಯಾಟ್‌ಹಿಲ್’ನ ‘ಸಾಲಿಟೇರ್’ ವಸತಿ ಸಮುಚ್ಚಯಕ್ಕೆ ಸ್ವಾಧೀನತಾ ಪ್ರಮಾಣಪತ್ರ

ವಾರ್ತಾಭಾರತಿವಾರ್ತಾಭಾರತಿ11 Dec 2019 5:56 PM IST
share
ಮಂಗಳೂರು : ‘ಹ್ಯಾಟ್‌ಹಿಲ್’ನ ‘ಸಾಲಿಟೇರ್’ ವಸತಿ ಸಮುಚ್ಚಯಕ್ಕೆ ಸ್ವಾಧೀನತಾ ಪ್ರಮಾಣಪತ್ರ

ಮಂಗಳೂರು : ನಗರದ ‘ಹ್ಯಾಟ್‌ಹಿಲ್’ನ ‘ಸಾಲಿಟೇರ್’ ವಸತಿ ಸಮುಚ್ಚಯಕ್ಕೆ ಸ್ವಾಧೀನತಾ ಪ್ರಮಾಣಪತ್ರ ನೀಡುವಂತೆ ಮಂಗಳೂರು ಮಹಾನಗರ ಪಾಲಿಕೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಅದರಂತೆ ಆದೇಶ ಬಂದ ಒಂದು ದಿನದೊಳಗೆ ಮನಪಾ ಸ್ವಾಧೀನತಾ ಪತ್ರವನ್ನು (Occupancy Certificate) ವಸತಿ ಸಮುಚ್ಚಯಕ್ಕೆ ನೀಡಿದೆ.

2019ರ ಜುಲೈ 19ರಂದು ಸುಪ್ರೀಂ ಕೋರ್ಟ್, ಲ್ಯಾಂಡ್ ಟ್ರೇಡ್ಸ್ ಬಿಲ್ಡರ್ಸ್‌ ಆ್ಯಂಡ್ ಡೆವೆಲಪ್ಪರ್ಸ್‌ನ ಮಾಲಕರಿಗೆ ಸ್ವಾಧೀನತಾ ಪ್ರಮಾಣಪತ್ರ ನೀಡುವಂತೆ ಮನಪಾಗೆ ಸೂಚಿಸಿತ್ತು. ಆದರೆ ಮನಪಾ ಪ್ರಮಾಣ ಪತ್ರ ನೀಡಿರಲಿಲ್ಲ. ಇದರಿಂದ ಕಟ್ಟಡ ಮಾಲಕರು ತೊಂದರೆ ಅನುಭವಿಸುವಂತಾಗಿತ್ತು. ಬಿಲ್ಡರ್ ಕಡೆಯಿಂದ ಎಲ್ಲ ಕಾನೂನು ಪಾಲನೆಯಾಗಿದ್ದು, ಸುಪ್ರೀಂ ಕೋರ್ಟ್‌ನ ತೀರ್ಪಿನ ಹೊರತಾಗಿಯೂ ಪಾಲಿಕೆಯು ನಾಲ್ಕು ತಿಂಗಳಿನಿಂದ ಪ್ರಮಾಣ ಪತ್ರ ನೀಡಿರಲಿಲ್ಲ. ಅಲ್ಲದೆ ರೆರಾ ಪೂರ್ಣತಾ ಪತ್ರ ಪಡೆಯಲು ಡಿಸೆಂಬರ್ ಮೊದಲ ವಾರ ಕೊನೆಯ ಗಡುವಾಗಿತ್ತು. ಈ ಕಾರಣದಿಂದ ಮತ್ತು ಬಿಲ್ಡರ್ ಸಂಸ್ಥೆಯು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗುವುದು ಅನಿವಾರ್ಯವಾಗಿತ್ತು. ಬಿಲ್ಡರ್ ಸಂಸ್ಥೆಯ ಮನವಿ ಆಲಿಸಿದ ನ್ಯಾಯಾಲಯವು ಪಾಲಿಕೆಯನ್ನು ಪ್ರಮಾಣಪತ್ರ ಏಕೆ ವಿತರಿಸಿಲ್ಲ ಮತ್ತು ವಿತರಣೆಯಾಗುವುದೇ ಇಲ್ಲವೇ ಎಂದು ಪ್ರಶ್ನಿಸಿತು. ಪಾಲಿಕೆಯ ಪರ ನ್ಯಾಯವಾದಿಗಳು ನ್ಯಾಯಾಲಯದ ಆಜ್ಞೆಯನ್ನು ಪಾಲಿಸುವುದಾಗಿ ಹೇಳಿದರು. ಅದರಂತೆ ನವೆಂಬರ್ 29ರಂದು ಪ್ರಮಾಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಬಳಿಕ ಬಿಲ್ಡರ್‌ಗೆ ಹಸ್ತಾಂತರಿಸಲಾಯಿತು.

ನನಗೆ ಮತ್ತು ನನ್ನ ಗ್ರಾಹಕರಿಗೆ ನ್ಯಾಯ ಒದಗಿಸಿದ ಬಗ್ಗೆ ಸರ್ವೋಚ್ಚ ನ್ಯಾಯಾಲಯಕ್ಕೆ ಕೃತಜ್ಞನಾಗಿದ್ದೇನೆ. ಪಿಐಎಲ್‌ನಂತ ವ್ಯವಸ್ಥೆಯು ನಾಗರಿಕರ ಹಿತರಕ್ಷಣೆಗಾಗಿ ಇದೆ. ಖಾಸಗಿ ಹಿತಾಸಕ್ತಿ ಮತ್ತು ಸಾರ್ವಜನಿಕ ಹಿತಾಸಕ್ತಿಯ ನಡುವೆ ವ್ಯತ್ಯಾಸವಿದೆ. ಕಾನೂನುಬಾಹಿರ ಲಾಭಕ್ಕಾಗಿ ಪಿಐಎಲ್ ದುರ್ಬಳಕ್ಕೆ ಸಲ್ಲವೆಂದು ನ್ಯಾಯಾಲಯ ತೋರ್ಪಡಿಸಿದೆ. ನ್ಯಾಯಾಂಗದ ಮೇಲಿನ ತನ್ನ ನಂಬಿಕೆ ಮತ್ತಷ್ಟು ಧೃಡವಾಗಿದೆ.

-ಕೆ. ಶ್ರೀನಾಥ್ ಹೆಬ್ಬಾರ್, ಮಾಲಕರು, ಲ್ಯಾಂಡ್‌ಟ್ರೇಡ್ಸ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X