Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯಗಳ ಪಾಲಿನ ಜಿಎಸ್‌ಟಿ ನೀಡಲು...

ರಾಜ್ಯಗಳ ಪಾಲಿನ ಜಿಎಸ್‌ಟಿ ನೀಡಲು ಒತ್ತಾಯಿಸಿ ಪ್ರಾದೇಶಿಕ ಪಕ್ಷಗಳ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ11 Dec 2019 6:48 PM IST
share
ರಾಜ್ಯಗಳ ಪಾಲಿನ ಜಿಎಸ್‌ಟಿ ನೀಡಲು ಒತ್ತಾಯಿಸಿ ಪ್ರಾದೇಶಿಕ ಪಕ್ಷಗಳ ಪ್ರತಿಭಟನೆ

ಹೊಸದಿಲ್ಲಿ, ಡಿ.11: ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ)ಯಲ್ಲಿ ರಾಜ್ಯಗಳ ಪಾಲನ್ನು ಕೇಂದ್ರ ಸರಕಾರ ತಕ್ಷಣ ನೀಡಬೇಕು ಎಂದು ಟಿಆರ್‌ಎಸ್, ಶಿವಸೇನೆ, ಡಿಎಂಕೆ ಮತ್ತು ಟಿಎಂಸಿ ಸದಸ್ಯರು ಬುಧವಾರ ಸದನದಲ್ಲಿ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

 ಜಿಎಸ್‌ಟಿಯ ಹಣವನ್ನು ಪಾವತಿಸದಿರುವುದರಿಂದ ಅಭಿವೃದ್ಧಿ ಕಾರ್ಯಗಳ ಮೇಲೆ ವ್ಯತಿರಿಕ್ತ ಪರಿಣಾಮವಾಗಲಿದೆ ಎಂದು ಪ್ರಾದೇಶಿಕ ಪಕ್ಷಗಳು ಹೇಳಿವೆ. ಲೋಕಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಅವಧಿ ಆರಂಭವಾಗುತ್ತಿದ್ದಂತೆಯೇ ಎದ್ದುನಿಂತ ಟಿಆರ್‌ಎಸ್ ಸದಸ್ಯರು ಜಿಎಸ್‌ಟಿಯಲ್ಲಿ ರಾಜ್ಯಗಳ ಪಾಲನ್ನು ತಕ್ಷಣ ಪಾವತಿಸಬೇಕು ಎಂದು ಆಗ್ರಹಿಸಿ ಘೋಷಣೆ ಕೂಗತೊಡಗಿದರು.

ಇವರನ್ನು ಟಿಎಂಸಿ ಮತ್ತು ಶಿವಸೇನೆಯ ಸದಸ್ಯರು ಬೆಂಬಲಿಸಿದರು. ಮಧ್ಯಾಹ್ನದ ಕಲಾಪದ ಸಂದರ್ಭದಲ್ಲೂ ಹಲವು ಪ್ರಾದೇಶಿಕ ಪಕ್ಷಗಳು ಈ ವಿಷಯವನ್ನು ಎತ್ತಿದರು. ಹಲವು ರಾಜ್ಯಗಳ ವಿತ್ತಸಚಿವರು ಕೇಂದ್ರ ವಿತ್ತಸಚಿವರನ್ನು ಭೇಟಿಯಾಗಿ ಜಿಎಸ್‌ಟಿಯಲ್ಲಿ ಸಲ್ಲಬೇಕಿರುವ ಹಣ ಪಾವತಿಸುವಂತೆ ಒತ್ತಾಯಿಸಿದ್ದಾರೆ. ತಮಿಳುನಾಡು ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದು, ಇದುವರೆಗೆ ಪ್ರತೀ ಎರಡು ತಿಂಗಳಿಗೊಮ್ಮೆ ಜಿಎಸ್‌ಟಿಯ ಪಾಲನ್ನು ರಾಜ್ಯ ಸರಕಾರಗಳಿಗೆ ನೀಡಲಾಗುತ್ತಿತ್ತು.

 ಆದರೆ ಈಗ ಕೇಂದ್ರ ಸರಕಾರ ವಿಳಂಬಿಸಿದೆ ಎಂದು ಡಿಎಂಕೆಯ ಟಿಆರ್ ಬಾಲು ಆಕ್ರೋಶ ವ್ಯಕ್ತಪಡಿಸಿದರು. ತೆಲಂಗಾಣಕ್ಕೆ ವಿವಿಧ ಅನುದಾನದಡಿ ಕೇಂದ್ರ ಸರಕಾರ 29,891 ಕೋಟಿ ರೂ. ಪಾವತಿಸಲು ಬಾಕಿಯಿದ್ದು ಇದರಲ್ಲಿ 4,351 ಕೋಟಿ ರೂ. ಜಿಎಸ್‌ಟಿ ಮೊತ್ತವಾಗಿದೆ ಎಂದು ಟಿಆರ್‌ಎಸ್‌ನ ಎನ್ ನಾಗೇಶ್ವರ ರಾವ್ ಹೇಳಿದರು. ಮಹಾರಾಷ್ಟ್ರಕ್ಕೆ 15,558 ಕೋಟಿ ರೂ. ಪಾವತಿಗೆ ಬಾಕಿಯಿದೆ.

ಈ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೇಂದ್ರಕ್ಕೆ ಪತ್ರ ಬರೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಶಿವಸೇನೆಯ ವಿನಾಯಕ ರಾವತ್ ಹೇಳಿದರು. ಜಿಎಸ್‌ಟಿಯಲ್ಲಿ ರಾಜ್ಯಗಳಿಗೆ ಸಲ್ಲಬೇಕಿರುವ ಪಾಲನ್ನು ಪಾವತಿಸಲು ಕೇಂದ್ರ ಸರಕಾರ ವಿಳಂಬಿಸುತ್ತಿರುವುದನ್ನು ಪ್ರತಿಭಟಿಸಿ ವಿಪಕ್ಷಗಳು ರಾಜ್ಯಸಭೆಯಲ್ಲೂ ಪ್ರತಿಭಟನೆ ನಡೆಸಿದವು. ರಾಜ್ಯಗಳಿಗೆ ಸುಮಾರು 50,000 ಕೋಟಿ ರೂ. ಜಿಎಸ್‌ಟಿ ಮೊತ್ತವನ್ನು ಕೇಂದ್ರ ಸರಕಾರ ಬಾಕಿಇರಿಸಿಕೊಂಡಿದೆ. ಆಗಸ್ಟ್ ಬಳಿಕ ರಾಜ್ಯಸರಕಾರಗಳಿಗೆ ಜಿಎಸ್‌ಟಿ ಪಾಲು ದೊರೆತಿಲ್ಲ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X