Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿರಿಯ ನಾಗರಿಕರ ಶೋಷಣೆಗೆ ಜೈಲು ಶಿಕ್ಷೆ,...

ಹಿರಿಯ ನಾಗರಿಕರ ಶೋಷಣೆಗೆ ಜೈಲು ಶಿಕ್ಷೆ, ದಂಡ ವಿಧಿಸುವ ಮಸೂದೆ ಲೋಕಸಭೆಯಲ್ಲಿ ಮಂಡನೆ

ವಾರ್ತಾಭಾರತಿವಾರ್ತಾಭಾರತಿ11 Dec 2019 7:17 PM IST
share
ಹಿರಿಯ ನಾಗರಿಕರ ಶೋಷಣೆಗೆ ಜೈಲು ಶಿಕ್ಷೆ, ದಂಡ ವಿಧಿಸುವ ಮಸೂದೆ ಲೋಕಸಭೆಯಲ್ಲಿ ಮಂಡನೆ

ಹೊಸದಿಲ್ಲಿ,ಡಿ.11: ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕ್ಷೇಮಾಭಿವೃದ್ಧಿ ಕಾಯ್ದೆ 2007ಕ್ಕೆ ತಿದ್ದುಪಡಿಯನ್ನು ತರಲು ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಾಗಿದ್ದು,ಇದರಡಿ ತಮ್ಮ ಪೋಷಣೆ ಮತ್ತು ರಕ್ಷಣೆಯಲ್ಲಿರುವ ಹೆತ್ತವರನ್ನು ಅಥವಾ ಹಿರಿಯ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಶೋಷಿಸುವವರು ಅಥವಾ ಅವರನ್ನು ತೊರೆಯುವವರಿಗೆ ಆರು ತಿಂಗಳ ಜೈಲು ಶಿಕ್ಷೆ ಅಥವಾ 10,000 ರೂ.ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರಚಂದ್ ಗೆಹ್ಲೋಟ್ ಮಂಡಿಸಿದ ಈ ಮಸೂದೆಯು ಹಿರಿಯ ನಾಗರಿಕರು ಜೀವನಾಂಶ ಮತ್ತು ನೆರವಿಗಾಗಿ ಹಕ್ಕುಕೋರಿಕೆಗಳನ್ನು ಸಲ್ಲಿಸಲು ನ್ಯಾಯಾಧಿಕರಣ ಸ್ಥಾಪನೆಗೆ ಅವಕಾಶವನ್ನು ಒದಗಿಸಿದ್ದು,80 ವರ್ಷ ಪ್ರಾಯಕ್ಕಿಂತ ಮೇಲಿನವರು ಸಲ್ಲಿಸುವ ಇಂತಹ ಅರ್ಜಿಗಳನ್ನು 60 ದಿನಗಳೊಳಗೆ ಇತ್ಯರ್ಥ ಗೊಳಿಸಬೇಕಾಗುತ್ತದೆ. ಅಸಾಧಾರಣ ಸಂದರ್ಭಗಳಲ್ಲಿ ಮತ್ತು ಲಿಖಿತವಾಗಿ ದಾಖಲಿಸಿಕೊಳ್ಳಬೇಕಾದ ಕಾರಣಗಳಿದ್ದರೆ ಮಾತ್ರ ಒಂದು ಬಾರಿಗೆ 30 ದಿನಗಳ ಅವಧಿ ವಿಸ್ತರಣೆಗೆ ಅವಕಾಶವಿದೆ. ಇತರ ಹಿರಿಯ ನಾಗರಿಕರು ಅಥವಾ ಹೆತ್ತವರ ಅರ್ಜಿಗಳನ್ನು ನ್ಯಾಯಾಧಿಕರಣವು 90 ದಿನಗಳಲ್ಲಿ ಇತ್ಯರ್ಥಗೊಳಿಸಬೇಕಾಗುತ್ತದೆ.

ಮಸೂದೆಯಲ್ಲಿ ಪ್ರಸ್ತಾಪಿಸಿರುವಂತೆ ಹೆತ್ತವರು ಮತ್ತು ಹಿರಿಯ ನಾಗರಿಕರಿಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸಲು ಪ್ರತಿ ಪೊಲೀಸ್ ಠಾಣೆಯಲ್ಲಿ ಕನಿಷ್ಠ ಎಎಸ್‌ಐ ದರ್ಜೆಯ ನೋಡಲ್ ಅಧಿಕಾರಿಯನ್ನು ನಿಯೋಜಿಸಲಾಗುತ್ತದೆ. ಇದೇರೀತಿ ಪ್ರತಿ ಜಿಲ್ಲೆಯಲ್ಲಿಯೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಡಿಎಸ್‌ಪಿ ನೇತೃತ್ವದಲ್ಲಿ ವಿಶೇಷ ಪೊಲೀಸ್ ಘಟಕವನ್ನು ಸ್ಥಾಪಿಸಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X