Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಫ್ಘಾನಿಸ್ತಾನ ತಂಡದ ನಾಯಕರಾಗಿ ಅಸ್ಗರ್...

ಅಫ್ಘಾನಿಸ್ತಾನ ತಂಡದ ನಾಯಕರಾಗಿ ಅಸ್ಗರ್ ಅಫ್ಘಾನ್

ವಾರ್ತಾಭಾರತಿವಾರ್ತಾಭಾರತಿ11 Dec 2019 11:46 PM IST
share
ಅಫ್ಘಾನಿಸ್ತಾನ ತಂಡದ ನಾಯಕರಾಗಿ ಅಸ್ಗರ್ ಅಫ್ಘಾನ್

ಹೊಸದಿಲ್ಲಿ, ಡಿ.11: ಮಾಜಿ ನಾಯಕ ಅಸ್ಗರ್ ಅಫ್ಘಾನ್ ಅವರನ್ನು ಮತ್ತೆ ಅಫ್ಘಾನಿಸ್ತಾನದ ರಾಷ್ಟ್ರೀಯ ತಂಡದ ನಾಯಕನನ್ನಾಗಿ ನೇಮಕ ಮಾಡಲಾಗಿದೆ .

2019ರ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತ್ತಾನ ನಿರ್ಗಮನದ ಬಳಿಕ ಎಲ್ಲ ಮಾದರಿಯ ಕ್ರಿಕೆಟಿಗೂ ತಂಡವನ್ನು ರಶೀದ್ ಖಾನ್ ಮುನ್ನಡೆಸುತ್ತಿದ್ದರು. ಅಸ್ಗರ್ ಉಪನಾಯಕರಾಗಿದ್ದರು.

ಇದೀಗ ಅನರೀಕ್ಷಿತವಾಗಿ ತಂಡದ ನಾಯಕತ್ವ ಬದಲಾಗಿದೆ. ನಾಯಕತ್ವ ಬದಲಾವಣೆಗೆ ಕಾರಣ ಗೊತ್ತಾಗಿಲ್ಲ. ಇದಕ್ಕೂ ಮೊದಲು 2019ರ ಜುಲೈನಲ್ಲಿ ಗುಲ್ಬಾದಿನ್ ನೈಬ್ ತಂಡವನ್ನು ನಾಯಕರಾಗಿ ಮುನ್ನಡೆಸಿದ್ದರು. ಬಳಿಕ ರಶೀದ್ ಖಾನ್‌ಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿತ್ತು.

ಎಸಿಬಿ ವಿಶ್ವಕಪ್‌ಗೆ ಕೇವಲ ಮೂರು ತಿಂಗಳ ಮೊದಲು ಅಸ್ಗರ್ ಅವರನ್ನು ನಾಯಕತ್ವದ ಹುದ್ದೆಯಿಂದ ಕೆಳಗಿಳಿಸಲಾಗಿತ್ತು. ಗುಲ್ಬಾದಿನ್ ಅವರಿಗೆ ತಂಡದ ನಾಯಕತ್ವದ ಜವಾಬ್ದಾರಿಯನ್ನು ನೀಡಲಾಗಿತ್ತು. ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಈ ಕ್ರಮವು ಅಭಿಮಾನಿಗಳು ಮತ್ತು ಅಪ್ಘಾನಿಸ್ತಾನದ ಆಟಗಾರರಿಂದ ವ್ಯಾಪಕ ಟೀಕೆಗೆ ಒಳಗಾಗಿತ್ತು. ಅಸ್ಗರ್ ಯಾವಾಗಲೂ ತನ್ನ ನಾಯಕನಾಗಿರುತ್ತಾನೆ ಎಂದು ಗುಲ್ಬಾದೀನ್ ನೈಬ್ ಸ್ವತಃ ಹೇಳಿಕೊಂಡಿದ್ದಾರೆ. ರಶೀದ್ ಮತ್ತು ಹಿರಿಯ ಆಟಗಾರ ಮುಹಮ್ಮದ್ ನಬಿ ಕೂಡ ಈ ನೇಮಕಾತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಆದರೆ ಅಫ್ಘಾನಿಸ್ತಾನ ಒಂದೇ ಒಂದು ಪಂದ್ಯವನ್ನು ಗೆಲ್ಲಲು ವಿಫಲವಾದ ನಂತರ ಎಸಿಬಿ ಯುವ ರಶೀದ್‌ಗೆ ಅಧಿಕಾರವನ್ನು ಹಸ್ತಾಂತರಿಸಲು ನಿರ್ಧರಿಸಿತು, ಅಸ್ಗರ್ ಅಪ್ಘನ್ ಉಪನಾಯಕನಾಗಿ. ರಶೀದ್ ಆಗಲೇ ಟ್ವೆಂಟಿ-20 ತಂಡದ ನಾಯಕರಾಗಿದ್ದಾರೆ. ರಹ್ಮತ್ ಷಾ ಟೆಸ್ಟ್ ನಾಯಕರಾಗಿದ್ದರು.

ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನವು ನಿರಾಶಾದಾಯಕ ಅಭಿಯಾನವನ್ನು ಹೊಂದಿದ್ದು, ಎಲ್ಲಾ ಒಂಬತ್ತು ಲೀಗ್ ಪಂದ್ಯಗಳನ್ನು ಕಳೆದುಕೊಂಡು ಕೊನೆಯ ಸ್ಥಾನದಲ್ಲಿತ್ತು. ಒಟ್ಟು 12 ಏಕದಿನ ಪಂದ್ಯಗಳಲ್ಲಿ ನೈಬ್ ತಂಡವನ್ನು ಮುನ್ನಡೆಸಿದರು. ಇದರಲ್ಲಿ ಅವರು ಎರಡು ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದರು ಮತ್ತು 10 ರಲ್ಲಿ ಸೋತರು.

ಮತ್ತೊಂದೆಡೆ, ಅಸ್ಗರ್ ಅಫ್ಘಾನ್ 56 ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ಅವರಲ್ಲಿ 36 ಪಂದ್ಯಗಳನ್ನು ಗೆದ್ದರು ಮತ್ತು ಕೇವಲ 21 ರಲ್ಲಿ ಸೋತರು. ಕಳೆದ ವರ್ಷ ನಡೆದ ಏಷ್ಯಾಕಪ್‌ನಲ್ಲಿ ಅವರು ಭಾರತದ ವಿರುದ್ಧದ ಪಂದ್ಯವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X