Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ...

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಕೃಷಿತಜ್ಞ ಪ್ರತಿನಿಧಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ13 Dec 2019 9:10 PM IST
share
ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಕೃಷಿತಜ್ಞ ಪ್ರತಿನಿಧಿಗಳ ಸಭೆ

ಮಂಗಳೂರು, ಡಿ.13: ದ.ಕ. ಜಿಲ್ಲಾ ಮಟ್ಟದ ಕೃಷಿತಜ್ಞ ಪ್ರತಿನಿಧಿಗಳ ಸಮಾಲೋಚನಾ ಸಭೆಯು ಶುಕ್ರವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಜರುಗಿ 2020-21ನೇ ಸಾಲಿಗೆ ಅಲ್ಪಾವಧಿ ಬೆಳೆ ಸಾಲ ಮಿತಿಯನ್ನು ನಿಗದಿಪಡಿಸುವುದರ ಕುರಿತು ಚರ್ಚೆ ನಡೆಸಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಎಸ್‌ಸಿಡಿಸಿಸಿ ಬ್ಯಾಂಕ್ 2019-20ನೇ ಸಾಲಿಗೆ ಬೆಳೆಸಾಲಗಳ ಗುರಿಯು 1,25,000 ಲಕ್ಷ ರೂ.ಆಗಿದ್ದು, 31.03.2019ರ ಅಂತ್ಯಕ್ಕೆ ಬೆಳೆಸಾಲಗಳ ಹೊರಬಾಕಿ 112713.69 ಲಕ್ಷ ರೂ. ಆಗಿರುತ್ತದೆ. ಈಗಾಗಲೇ 103840.08 ಲಕ್ಷ ರೂ.ಬೆಳೆಸಾಲ ನೀಡಿದೆ ಎಂದರು.

ನಬಾರ್ಡ್ ಪುರ್ನಧನ ಸಾಲ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ನ ಸ್ವಂತ ಬಂಡವಾಳದಿಂದ ಕೃಷಿ ಉದ್ದೇಶಕ್ಕಾಗಿ 2018-19ನೇ ಸಾಲಿನಲ್ಲಿ 11167.87 ಲಕ್ಷ ರೂ. ಅವಧಿ ಸಾಲವನ್ನು ನೀಡಲಾಗಿದೆ. 2019-20ನೇ ಸಾಲಿಗೆ 8718.60 ಲಕ್ಷ ರೂ. ಮಧ್ಯಮಾವಧಿ/ದೀರ್ಘಾವಧಿ ಕೃಷಿ ಸಾಲವನ್ನು ಬ್ಯಾಂಕ್ ನೀಡಿದೆ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದರು.

2020-21ನೇ ಸಾಲಿಗೆ ವಿವಿಧ ಬೆಳೆಗಳಿಗೆ ನೀಡಲಾಗುವ ಅಲ್ಪಾವಧಿ ಬೆಳೆಸಾಲದ ಮಿತಿಯನ್ನು ಕೃಷಿತಜ್ಞ ಪ್ರತಿನಿಧಿಗಳೊಂದಿಗೆ, ನಬಾರ್ಡ್, ಲೀಡ್ ಬ್ಯಾಂಕ್, ವಾಣಿಜ್ಯ ಬ್ಯಾಂಕುಗಳು, ಸಹಕಾರಿ ಇಲಾಖೆ, ತೋಟಗಾರಿಕೆ, ಕೃಷಿ ಹಾಗೂ ಇತರ ಇಲಾಖಾಧಿಕಾರಿಗಳೊಂದಿಗೆ ಸಮಾಲೋಚಿಸಿ ನಿಗದಿಪಡಿಸಲಾಯಿತು.

ಸಭೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ.ರಾಜಾರಾಮ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ಎಂ.ವಾದಿರಾಜ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ, ಕೆ.ಜೈರಾಜ್ ಬಿ.ರೈ, ಮೋನಪ್ಪಶೆಟ್ಟಿ ಎಕ್ಕಾರು, ಮಹೇಶ್ ಹೆಗ್ಡೆ, ರಾಜೇಶ್ ರಾವ್, ಅಶೋಕ್ ಕುಮಾರ್ ಶೆಟ್ಟಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಪ್ರಭಾರ ಉಪನಿಬಂಧಕಿ ಚಂದ್ರಪ್ರತಿಮಾ, ನಬಾರ್ಡ್ ಡಿಡಿಎಂ ಎಸ್. ರಮೇಶ್, ಬ್ಯಾಂಕ್‌ನ ಸಿಇಒ ರವೀಂದ್ರ ಬಿ., ಲೀಡ್ ಡಿಸ್ಟ್ರಿಕ್ಟ್ ಪ್ರಬಂಧಕ ಪ್ರವೀಣ್ ಎಂ.ಪಿ, ಸಿಂಡಿಕೇಟ್ ಬ್ಯಾಂಕ್‌ನ ಅಧಿಕಾರಿ ರಾಣಿ ಎ.ಬಿ,. ಫಾನ್ಸಿಸ್ ಬೊರ್ಗಿಯ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಎಚ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಪ್ರವೀಣ್, ಪಶುಸಂಗೋಪನೆಯ ಇಲಾಖೆಯ ಅಧಿಕಾರಿ ಡಾ. ಹರೀಶ್ ಮತ್ತು ಗುರುಮೂರ್ತಿ, ರಬ್ಬರ್ ಬೋರ್ಡ್ ಅಧಿಕಾರಿ ಬಾಲಕೃಷ್ಣ ಎಸ್., ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಅಧಿಕಾರಿ ಡಾ. ಮಹೇಶ್, ಜಾನುವಾರು ಅಭಿವೃದ್ಧಿ ಅಧಿಕಾರಿ ಎಸಿ ಮಸ್ಕರೇನಸ್, ಬ್ಯಾಂಕ್‌ನ ಮಹಾಪ್ರಬಂಧಕ ಗೋಪಿನಾಥ್ ಭಟ್ ಹಾಗೂ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X