Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್‌ಯು ಪ್ರತಿಭಟನೆ ಹಿನ್ನೆಲೆ:...

ಜೆಎನ್‌ಯು ಪ್ರತಿಭಟನೆ ಹಿನ್ನೆಲೆ: ಎಚ್‌ಆರ್‌ಡಿ ಸಚಿವಾಲಯದ ಕಾರ್ಯದರ್ಶಿ ಸುಬ್ರಹ್ಮಣ್ಯನ್ ಎತ್ತಂಗಡಿ

ವಾರ್ತಾಭಾರತಿವಾರ್ತಾಭಾರತಿ13 Dec 2019 10:19 PM IST
share

ಹೊಸದಿಲ್ಲಿ, ಡಿ.13: ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಗಳ ಪ್ರತಿಭಟನೆಯ ಮುಂದುವರಿದಿರುವಂತೆಯೇ, ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಆರ್. ಸುಬ್ರಹ್ಮಣ್ಯನ್ ಅವರನ್ನು ಮಾನವಸಂಪನ್ಮಲ ಅಭಿವೃದ್ಧಿ (ಎಚ್‌ಆರ್‌ಡಿ) ಸಚಿವಾಲಯದಿಂದ ಸಾಮಾಜಿಕ ನ್ಯಾಯ ಖಾತೆಗೆ ವರ್ಗಾಯಿಸಲಾಗಿದೆ.

 ಕೇಂದ್ರ ಸಂಪುಟದ ನೇಮಕಾತಿಗಳ ಸಮಿತಿಯು ಜಾರಿಗೊಳಿಸಿದ ಆದೇಶದ ಪ್ರಕಾರ ಸುಬ್ರಹ್ಮಣ್ಯನ್ ಅವರು ಇನ್ನು ಮುಂದೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. 1985ನ ಸಾಲಿನ ಐಎಎಸ್ ಅಧಿಕಾರಿಯಾಗಿರುವ ಸುಬ್ರಹ್ಮಣ್ಯನ್ ಅವರು ಜೆಎನ್‌ಯುನ ಹಳೆ ವಿದ್ಯಾರ್ಥಿ.

ಜೆಎನ್‌ಯು ವಿದ್ಯಾರ್ಥಿಗಳ ಬೇಡಿಕೆಯನ್ನು ಗಮನದಲ್ಲಿರಿಸಿಕೊಂಡು ವಿವಾದವನ್ನು ಬಗೆಹರಿಸಲು ಎಚ್‌ಆರ್‌ಡಿ ಕಾರ್ಯದರ್ಶಿ ಆರ್.ಸುಬ್ರಹ್ಮಣ್ಯನ್ ಒಲವು ತೋರಿದ್ದರೆನ್ನಲಾಗಿದೆ. ಆದರೆ ು ಜೆಎನ್‌ಯು ಆಡಳಿತ ಮಂಡಳಿ ವಿದ್ಯಾರ್ಥಿಗಳ ಬೇಡಿಕೆಗೆ ಮಣಿಯಲು ನಿರಾಕರಿಸುತ್ತಿದೆ.

 ಜೆಎನ್‌ಯುನಲ್ಲಿ ಪರಿಸ್ಥಿತಿಯನ್ನು ಸಹಜತೆಗೆ ತರುವುದಕ್ಕಾಗಿ ಮಾರ್ಗೊಪಾಯ ಗಳನ್ನು ಸೂಚಿಸಲು ಹಾಗೂ ವಿದ್ಯಾರ್ಥಿಗಳು ಮತ್ತು ವಿವಿ ಆಡಳಿತದ ನಡವೆ ಸಂಧಾನವೇರ್ಪಡಿಸಲು ಮಾನವಪಂಪನ್ಮೂಲ ಸಚಿವಾಲಯವು ತ್ರಿ ಸದಸ್ಯ ಸಮಿತಿಯನ್ನು ನೇಮಿಸಿತ್ತು

ಸುಬ್ರಹ್ಮಣ್ಯಂ ಅವರ ವರ್ಗಾವಣೆಯಿಂದ ತೆರವಾಗಿರವ ಉನ್ನತ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವರಿಷ್ಠ ಹುದ್ದೆಗೆ 1985ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಅಮಿತ್‌ಖಾರೆ ಅವರನ್ನು ನೇಮಿಸಲಾಗಿದೆ.

ಹಾಸ್ಟೆಲ್ ಶುಲ್ಕ ಏರಿಕೆಯನ್ನು ವಿರೋಧಿಸಿ ಜೆಎನ್‌ಯು ವಿದ್ಯಾರ್ಥಿಗಳು ಕಳೆದ ಅಕ್ಟೋಬರ್ ತಿಂಗಳ ಕೊನೆಯಿಂದ ಪ್ರತಿಭಟನೆಗಿಳಿದಿದ್ದಾರೆ. ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್ ಶುಲ್ಕ ಏರಿಕೆಯಲ್ಲಿ ಭಾಗಶಃ ಕಡಿಮೆ ಮಾಡಲು ಒಪ್ಪಿಕೊಂಡಿದ್ದರೂ, ಅದನ್ನು ಒಪ್ಪಿಕೊಳ್ಳಲು ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ.

ಕೇಂದ್ರ ಸರಕಾರವು ಸಮಸ್ಯೆಯನ್ನು ಬಗೆಹರಿಸುವ ಬದಲು ಉಪಕುಲಪತಿಯವರ ನಿಲುವನ್ನು ಬೆಂಬಲಿಸುವುದರಲ್ಲಿ ಹೆಚ್ಚು ಆಸಕ್ತವಾಗಿದೆಯೆಂದು ಮೂಲವೊಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X