Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲ್ಲಬೆಟ್ಟು : 52ನೇ ವರ್ಷದ ಸತ್ಯನಾರಾಯಣ...

ಕಲ್ಲಬೆಟ್ಟು : 52ನೇ ವರ್ಷದ ಸತ್ಯನಾರಾಯಣ ಪೂಜೆ, ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ13 Dec 2019 11:24 PM IST
share
ಕಲ್ಲಬೆಟ್ಟು : 52ನೇ ವರ್ಷದ ಸತ್ಯನಾರಾಯಣ ಪೂಜೆ, ಸನ್ಮಾನ

ಮೂಡುಬಿದಿರೆ: ಗಾಂಧೀಜಿಯವರು ಉಪವಾಸ, ಬ್ರಹ್ಮಚರ್ಯೆ ಮತ್ತು ಮೌನವೃತವನ್ನು ಮಾಡುವ ಮೂಲಕ ಸತ್ಯನಿಷ್ಠೆಯನ್ನು ಪಾಲಿಸಿದವರು. ಸತ್ಯನಾರಾಯಣ ದೇವರಿಗೆ ನಾವು ವೃತಾಚರಣೆ ಮಾಡುವ ಮೂಲಕ ನಮ್ಮ ಇಷ್ಠಾರ್ಥಗಳನ್ನು ನೆರವೇರಿಸಿಕೊಳ್ಳಬಹುದು. ಗಾಂಧೀಜಿ ಕೂಡಾ ವೃತಾಚರಣೆಯನ್ನು ಮಾಡುವ ಮೂಲಕ ಬ್ರಿಟಿಷರನ್ನು ಒದ್ದೋಡಿಸಿ ನಮಗೆ ಸ್ವಾತ್ರಂತ್ರ್ಯವನ್ನು ತಂದುಕೊಟ್ಟಿದ್ದಾರೆಂದು  ಪತ್ರಕರ್ತ ಕೃಷ್ಣಕುಮಾರ್ ಹೇಳಿದರು. 

ಅವರು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಕಲ್ಲಬೆಟ್ಟು ಇದರ ವತಿಯಿಂದ ಗುರುವಾರ ಸಂಜೆ ನಡೆದ 52ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಮಾರಂಭದಲ್ಲಿ "ಗಾಂಧೀಜಿಯವರ ಧಾರ್ಮಿಕ ಚಿಂತನೆ"ಯ ಕುರಿತು ಉಪನ್ಯಾಸ ನೀಡಿದರು. ಧರ್ಮ ಮತ್ತು ಧಾರ್ಮಿಕದ ಬಗ್ಗೆ ಹೆಚ್ಚಿನ ಒಲವನ್ನು ಹೊಂದಿದ್ದ ಗಾಂಧೀಜಿಯವರು ಅಸ್ಪøಶ್ಯತೆ ಬಗ್ಗೆ ಹೋರಾಟ ಮಾಡಿದವರು ಎಂದರು.

ಸನ್ಮಾನ: ಶ್ರೀ ಯಕ್ಷನಿಧಿ ಮೂಡುಬಿದಿರೆ (ರಿ) ಇದರ ಯಕ್ಷಗಾನ ಶಿಕ್ಷಣ ಸಂಸ್ಥೆ ಮತ್ತು ಮಕ್ಕಳ ಮೇಳದ ನಿರ್ದೇಶಕ ಶಿವಕುಮಾರ್ ಅವರನ್ನು ಪೂಜಾ ಸಮಿತಿಯ ವತಿಯಿಂದ ಅಧ್ಯಕ್ಷ ಬಾಹುಬಲಿ ಪ್ರಸಾದ್ ಅವರು ಸಮ್ಮಾನಿಸಿದರು. 

ಪುರಸಭಾ ಸದಸ್ಯೆ ಸುಜಾತ ಶಶಿಧರ ಕೋಟ್ಯಾನ್, ಪುರುಷೋತ್ತಮ ಶೆಟ್ಟಿಮತ್ತು ಉದ್ಯಮಿ ಶ್ಯಾಮ್ ಪ್ರಸಾದ್ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಚಾಲಕ ಸುಂದರ ಶೆಟ್ಟಿ ಉಪಸ್ಥಿತರಿದ್ದರು. 

ಸಮಿತಿಯ ಕಾರ್ಯದರ್ಶಿ ರಮೇಶ್ಚಂದ್ರ ಪಿ.ಸ್ವಾಗತಿಸಿ ವರದಿ ವಾಚಿಸಿದರು. ಶ್ರೇಯಾ ಮಾರ್ಲ ಸಂದೇಶ ವಾಚಿಸಿದರು. ಖಜಾಂಜಿ ಪ್ರದೀಪ್ ರೈ ವಿವಿಧ ಸ್ಪರ್ಧೆಗಳ ಬಹುಮಾನಿತರ ವಿವರ ನೀಡಿದರು. ನಿರಂಜನ ಕೊಡಂಗಲ್ಲು ವಂದಿಸಿದರು.ನಂತರ ಶ್ರೀ ಯಕ್ಷನಿಧಿ ಮೂಡುಬಿದಿರೆ (ರಿ), ಯಕ್ಷಗಾನ ಶಿಕ್ಷಣ ಸಂಸ್ಥೆ ಮತ್ತು ಮಕ್ಕಳ ಮೇಳ ಇದರ ವತಿಯಿಂದ ಶಿವಕುಮಾರ್ ಮೂಡುಬಿದಿರೆ ನಿರ್ದೇಶನದಲ್ಲಿ "ಕೋಟಿ-ಚೆನ್ನಯ" ಯಕ್ಷಗಾನ ಪ್ರದರ್ಶನಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X