Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಎಸ್‌ಟಿ ಬಾಕಿ:ಕೇಂದ್ರ ಮತ್ತು ರಾಜ್ಯಗಳ...

ಜಿಎಸ್‌ಟಿ ಬಾಕಿ:ಕೇಂದ್ರ ಮತ್ತು ರಾಜ್ಯಗಳ ನಡುವೆ ಸಂಘರ್ಷ ಸಾಧ್ಯತೆ ಕುರಿತು ಶಿವಸೇನೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ14 Dec 2019 9:37 PM IST
share
ಜಿಎಸ್‌ಟಿ ಬಾಕಿ:ಕೇಂದ್ರ ಮತ್ತು ರಾಜ್ಯಗಳ ನಡುವೆ ಸಂಘರ್ಷ ಸಾಧ್ಯತೆ ಕುರಿತು ಶಿವಸೇನೆ ಎಚ್ಚರಿಕೆ

ಮುಂಬೈ,ಡಿ.14: ಜಿಎಸ್‌ಟಿ ಪರಿಹಾರವನ್ನು ಪಾವತಿಸಲು ಮೋದಿ ಸರಕಾರವು ವಿಫಲಗೊಂಡರೆ ಅದು ರಾಜ್ಯಗಳು ಮತ್ತು ಕೇಂದ್ರದ ನಡುವೆ ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಶಿವಸೇನೆ ಶನಿವಾರ ಎಚ್ಚರಿಕೆಯನ್ನು ನೀಡಿದೆ. ದೇಶದಲ್ಲಿಯ ಆರ್ಥಿಕ ಅರಾಜಕತೆಗೆ ಕೇಂದ್ರದ ನೀತಿಗಳು ಕಾರಣವಾಗಿವೆ ಎಂದೂ ಅದು ಹೇಳಿದೆ.

ಜಿಎಸ್‌ಟಿ ಜಾರಿಯಿಂದಾಗಿ ಆದಾಯ ನಷ್ಟಕ್ಕಾಗಿ ಪರಿಹಾರವಾಗಿ ರಾಜ್ಯಗಳಿಗೆ 50,000 ಕೋ.ರೂ.ಗಳನ್ನು ನೀಡುವುದಾಗಿ ಕೇಂದ್ರವು ಭರವಸೆ ನೀಡಿತ್ತು. ಆದರೆ ಕಳೆದ ನಾಲ್ಕು ತಿಂಗಳುಗಳಿಂದಲೂ ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ಪಾವತಿಯಾಗಿಲ್ಲ ಎಂದು ಪಕ್ಷದ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯ ಲೇಖನದಲ್ಲಿ ತಿಳಿಸಿರುವ ಶಿವಸೇನೆ,ಈ ಹಣವು ರಾಜ್ಯಗಳಿಗೆ ಸೇರಿದೆ ಮತ್ತು ಇನ್ನಷ್ಟು ವಿಳಂಬವು ಅವುಗಳ ಆರ್ಥಿಕ ಸ್ಥಿತಿಯನ್ನು ಹದಗೆಡಿಸಲಿದೆ. ಸಂಪನ್ಮೂಲಗಳಲ್ಲಿ ತಮ್ಮ ಹಕ್ಕುಬದ್ಧ ಪಾಲು ತಮಗೆ ಸಿಗದಿದ್ದರೆ ರಾಜ್ಯಗಳು ಕೇಂದ್ರದ ವಿರುದ್ಧ ಧ್ವನಿಯೆತ್ತಬೇಕಾಗುತ್ತದೆ ಎಂದು ಹೇಳಿದೆ.

ತಯಾರಿಕೆ ಮುಖ್ಯ ಚಟುವಟಿಕೆಯಾಗಿರುವ ರಾಜ್ಯಗಳು ಮಹಾನಗರ ಪಾಲಿಕೆಗಳು ಸಂಗ್ರಹಿಸುತ್ತಿದ್ದ ಆಕ್ಟ್ರಾಯ್ ರದ್ದುಗೊಂಡ ಬಳಿಕ ಸಂಕಟಕ್ಕೆ ಸಿಲುಕಿದ್ದವು. ಆಗಲೂ ಪರಿಹಾರವನ್ನು ನೀಡುವುದಾಗಿ ಕೇಂದ್ರವು ಭರವಸೆ ನೀಡಿತ್ತು. ಆದರೆ ಈವರೆಗೂ ಅದು ಭರವಸೆಯಾಗಿಯೇ ಉಳಿದಿದೆ ಎಂದು ಹೇಳಿರುವ ಶಿವಸೇನೆ,ಭಾರತ ಪೆಟ್ರೋಲಿಯಮ್‌ನಂತಹ ಲಾಭದಲ್ಲಿರುವ ಸಾರ್ವಜನಿಕ ಕ್ಷೇತ್ರದ ಉದ್ಯಮಗಳನ್ನು ಮಾರಾಟ ಮಾಡಲಾಗುತ್ತಿದೆ ಮತ್ತು ಪ್ರಧಾನಿಯವರ ವಿದೇಶ ಪ್ರಯಾಣಗಳಿಗಾಗಿ ವ್ಯಯಿಸಿದ 500 ಕೋ.ರೂ.ಗಳನ್ನು ಏರ್ ಇಂಡಿಯಾಕ್ಕೆ ನೀಡಲೂ ಕೇಂದ್ರದ ಬಳಿ ಹಣವಿಲ್ಲ. ಹೀಗಾಗಿ ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ಸಿಗುವುದು ಅನುಮಾನ ಎಂದು ಟೀಕಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X