Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೌರತ್ವವನ್ನು ದಾಖಲೆಯಿಂದಲ್ಲ, ಡಿಎನ್ಎ...

ಪೌರತ್ವವನ್ನು ದಾಖಲೆಯಿಂದಲ್ಲ, ಡಿಎನ್ಎ ಮೂಲಕ ಪರೀಕ್ಷಿಸಲಿ: ಜ್ಞಾನಪ್ರಕಾಶ್ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ14 Dec 2019 9:44 PM IST
share
ಪೌರತ್ವವನ್ನು ದಾಖಲೆಯಿಂದಲ್ಲ, ಡಿಎನ್ಎ ಮೂಲಕ ಪರೀಕ್ಷಿಸಲಿ: ಜ್ಞಾನಪ್ರಕಾಶ್ ಸ್ವಾಮೀಜಿ

ಚನ್ನರಾಯಪಟ್ಟಣ, ಡಿ.14: ದೇಶದ ಪೌರತ್ವವನ್ನು ದಾಖಲೆಯಿಂದಲ್ಲ, ಡಿಎನ್ಎ ಮೂಲಕ ಪರೀಕ್ಷೆಗೆ ಒಳಪಡಿಸಲಿ. ಯಾರು ಮೂಲ ನಿವಾಸಿಗಳು, ಯಾರು ಪರದೇಸಿಗಳು ಎಂದು ತಿಳಿಯುತ್ತದೆ ಎಂದು ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿ ನಡೆದ ಟಿಪ್ಪು ಸುಲ್ತಾನ್ ಸ್ಮರಣೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಧ್ಯ ಏಷ್ಯಾದಿಂದ ಬಂದ ವ್ಯಕ್ತಿಗಳು ಈ ದೇಶದ ಮೂಲ ನಿವಾಸಿಗಳ ಪೌರತ್ವ ಪರೀಕ್ಷೆಗೆ ಮುಂದಾಗಿದ್ದಾರೆ. ವೈಜ್ಞಾನಿಕವಾಗಿ ಪೌರತ್ವ ಪರೀಕ್ಷೆಗೆ ಒಳಪಡಿಸಲಿ. ಡಿಎನ್ಎ ಮೂಲಕ ಪರೀಕ್ಷೆ ಮಾಡಲಿ, ಸತ್ಯ ಹೊರಬರುತ್ತದೆ ಎಂದರು.

ದಲಿತರು ಮತ್ತು ಮುಸ್ಲಿಮರು ಈ ದೇಶದ ಮೂಲ ನಿವಾಸಿಗಳು. ಈ ದೇಶ ಜಾತ್ಯತೀತ. ಇಲ್ಲಿ ಎಲ್ಲಾ ಧರ್ಮವೂ ಶ್ರೇಷ್ಠ. ರಾಷ್ಟ್ರದ ಧರ್ಮ ಸಂವಿಧಾನ. ಇದರ ಪಾಲನೆ ಮತ್ತು ರಕ್ಷಣೆ ನಮ್ಮ ಹೊಣೆ ಎಂದರು.

ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾದದ್ದು ಒಂದು ಟಿಪ್ಪುವಿನ ಖಡ್ಗ ಮತ್ತು ಅಂಬೇಡ್ಕರ್ ಅವರ ಪೆನ್ನು. ರಾಜ ಧರ್ಮದ ಮೂಲಕ ನೈತಿಕವಾಗಿ ಆಡಳಿತ ನಡೆಸಿದವರು ಟಿಪ್ಪು ಸುಲ್ತಾನ್. ಬಾಬಾ ಸಾಹೇಬ್ ಅಂಬೇಡ್ಕರ್ ತನ್ನ ಪೆನ್ನಿನ ಮೂಲಕ ಸರ್ವ ಸಮಾಜಕ್ಕೆ ನ್ಯಾಯವನ್ನು ನೀಡಿದರು ಎಂದು ವಿವರಿಸಿದರು.

ಟಿಪ್ಪು ಸುಲ್ತಾನ್ ದೇಶಕ್ಕಾಗಿ ತನ್ನ ಮಕ್ಕಳನ್ನು ಅಡವಿಟ್ಟವರು. ದಲಿತರಿಗೆ ಸಾವಿರಾರು ಎಕರೆ ಭೂಮಿಯನ್ನು ನೀಡಿದರು. ದಲಿತರಿಗೆ ಸೈನ್ಯದಲ್ಲಿ ಸ್ಥಾನ ನೀಡಿದರು. ನನಗೆ ಟಿಪ್ಪು ಖಾನ್ ಎನ್ನುತ್ತಾರೆ. ಹೀಗೆ ಹೇಳಿದರೆ ನನಗೆ ಹೆಮ್ಮೆ ಇದೆ. ಕನ್ನಡಿಗನಿಗೆ ನನ್ನನ್ನು ಹೋಲಿಸಿದರೆ ನನಗೆ ಖುಷಿ ಹಾಗೂ ಗರ್ವ ಎಂದ ಅವರು, ಟಿಪ್ಪುವಿನ ಜಯಂತಿಯನ್ನು ರಾಜ್ಯ ಸರಕಾರ ರದ್ದು ಮಾಡುವ ಮೂಲಕ ಈ ಸರಕಾರ ತನ್ನ ಮೌಲ್ಯವನ್ನು ಕಳೆದುಕೊಂಡಿದೆ. ಇದರಿಂದ ಟಿಪ್ಪುವಿಗೆ ಯಾವುದೇ ಧಕ್ಕೆಯಾಗುವುದಿಲ್ಲ. ಏಕೆಂದರೆ ಮೈಸೂರು ಹುಲಿ ಟಿಪ್ಪುವಿನ ಜಯಂತಿಯನ್ನು ಹುಲಿಗಳೇ ಆಚರಿಸಬೇಕು ಇಲಿಗಳಲ್ಲ ಎಂದು ಕುಟುಕಿದರು.

ಮಹಾತ್ಮ ಗಾಂದಿ ತನ್ನ ಯಂಗ್ ಇಂಡಿಯಾ ಪುಸ್ತಕದಲ್ಲಿ ಟಿಪ್ಪು ಭಾವೈಕ್ಯತೆಯ ಕೇಂದ್ರ, ವಜ್ರ ಎಂದು ಬರೆದಿದ್ದಾರೆ. ಹಾಗಾದರೆ ಗಾಂಧಿ ದೇಶ ದ್ರೋಹಿಯೇ ಎಂದು ಪ್ರಶ್ನಿಸಿದರು.

ವೇದಿಕೆಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನವೀನ್, ಡಿಂಡಗೂರು ಗೋವಿಂದ ರಾಜು, ದಲಿತ ಮುಖಂಡ ಮಂಜುನಾಥ, ಅಬ್ದುಲ್ ಸಮದ್, ಟಿಪ್ಪು ಸುಲ್ತಾನ್ ಇತಿಹಾಸ ಸಂರಕ್ಷಣಾ ಸಮಿತಿ ಮುಖಂಡ ಮುಬಶ್ಶಿರ್, ಪತ್ರಕರ್ತ ಮಲ್ನಾಡ್ ಮೆಹಬೂಬ್, ಕಾಂಗ್ರೆಸ್ ಮುಖಂಡ ಅಬ್ದುಲ್ ಹಾದಿ, ಜಬಿಉಲ್ಲ ಬೇಗ್, ಜಾವಿದ್, ಹಕ್, ಪರಾಗ್, ಮಂಜುನಾಥ್ ಕುರುವಂಕ, ಶಿಕ್ಷಕ ಮಂಜಪ್ಪ ಸೇರಿ ಅನೇಕ ಮಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X