Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಕ್ರಮ ವಾಣಿಜ್ಯ ಉದ್ದಿಮೆ ಪತ್ತೆಗೆ...

ಅಕ್ರಮ ವಾಣಿಜ್ಯ ಉದ್ದಿಮೆ ಪತ್ತೆಗೆ ಮುಂದಾದ ಬಿಬಿಎಂಪಿ: 198 ವಾರ್ಡ್‌ಗಳಲ್ಲಿ ಸಮೀಕ್ಷೆ ಆರಂಭ

ವಾರ್ತಾಭಾರತಿವಾರ್ತಾಭಾರತಿ14 Dec 2019 10:10 PM IST
share
ಅಕ್ರಮ ವಾಣಿಜ್ಯ ಉದ್ದಿಮೆ ಪತ್ತೆಗೆ ಮುಂದಾದ ಬಿಬಿಎಂಪಿ: 198 ವಾರ್ಡ್‌ಗಳಲ್ಲಿ ಸಮೀಕ್ಷೆ ಆರಂಭ

ಬೆಂಗಳೂರು, ಡಿ.14: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅನಧಿಕೃತ ಕಟ್ಟಡಗಳು, ಪಬ್, ಬಾರ್, ರೆಸ್ಟೋರೆಂಟ್ ಸೇರಿದಂತೆ ವಸತಿ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಕ್ರಮ ವಾಣಿಜ್ಯ ಉದ್ದಿಮೆಗಳನ್ನು ಪತ್ತೆ ಹಚ್ಚಲು ಬಿಬಿಎಂಪಿ ಮುಂದಾಗಿದೆ.

ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್‌ಗಳಲ್ಲಿ ಅನಧಿಕೃತ ಪಬ್, ಬಾರ್, ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ಉದ್ದಿಮೆಗಳ ಸಮೀಕ್ಷೆಗೆ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಆದೇಶಿಸಿದ್ದು, ಡಿ.20ರೊಳಗೆ ವರದಿ ನೀಡುವಂತೆ ಪಾಲಿಕೆ ಆರೋಗ್ಯ ವಿಭಾಗ ಹಿರಿಯ ಪರಿವೀಕ್ಷಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ, ಸಮೀಕ್ಷೆ ನಡೆಸಲು 15 ದಿನಗಳ ಕಾಲಾವಕಾಶ ನೀಡಿದ್ದಾರೆ.

ಪಾಲಿಕೆಯ 198 ವಾರ್ಡ್‌ಗಳಲ್ಲಿ ಅಧಿಕೃತ ಮತ್ತು ಅನಧಿಕೃತ ವಾಣಿಜ್ಯ ಉದ್ದಿಮೆಗಳ ಸಮೀಕ್ಷೆಯನ್ನು ಪಾಲಿಕೆಯ ಹಿರಿಯ ಆರೋಗ್ಯ ಪರಿವೀಕ್ಷಕರು ಆರಂಭಿಸಿದ್ದು, ಆಯಾ ವಾರ್ಡ್‌ಗಳ ಪ್ರತಿ ಬೀದಿಯಲ್ಲಿರುವ ವಾಣಿಜ್ಯ ಮಳಿಗೆಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆಯಲಿದ್ದಾರೆ.

ಈ ಸಮೀಕ್ಷೆ ವೇಳೆ ಯಾವ ಉದ್ದಿಮೆ ನಡೆಸಲಾಗುತ್ತಿದೆ. ವಿಳಾಸ, ಉದ್ದಿಮೆದಾರರ ಹೆಸರು, ಬಿಬಿಎಂಪಿಯಿಂದ ಪರವಾನಗಿ ಪಡೆಯಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಪರಿಶೀಲನೆ ಜತೆಗೆ ಪರವಾನಗಿ ಪಡೆದಿರುವ ಉದ್ದೇಶ, ಪರವಾನಗಿ ನವೀಕರಿಸಲಾಗಿದೆಯೇ ಅಥವಾ ಇಲ್ಲವೇ ಎಂಬ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಅದರೊಂದಿಗೆ ಯಾವ ರಸ್ತೆಯಲ್ಲಿ ಎಷ್ಟು ವಾಣಿಜ್ಯ ಮಳಿಗೆಗಳಿವೆ. ಅದರಲ್ಲಿ ಎಷ್ಟು ಅಧಿಕೃತ, ಎಷ್ಟು ಅನಧಿಕೃತ ಎಂಬ ಮಾಹಿತಿಯನ್ನು ಪರಾಮರ್ಶಿಸಿ ಪಾಲಿಕೆಯ ಹಿರಿಯ ಆರೋಗ್ಯ ಪರಿವೀಕ್ಷಕರು ಬಿಬಿಎಂಪಿ ಆಯುಕ್ತರಿಗೆ ವರದಿ ನೀಡಲಿದ್ದಾರೆ.

ಬಿಬಿಎಂಪಿಯಿಂದ ಅಧಿಕೃತವಾಗಿ ಉದ್ದಿಮೆ ಪರವಾನಗಿ ಪಡೆದು ಉದ್ದಿಮೆ ನಡೆಸುತ್ತಿರುವವರ ಸಂಖ್ಯೆ ಕೇವಲ 47 ಸಾವಿರ ಮಾತ್ರ. ಆದರೆ ಬೆಸ್ಕಾಂನಲ್ಲಿ ಸುಮಾರು ಐದು ಲಕ್ಷಕ್ಕೂ ಅಧಿಕ ಗ್ರಾಹಕರು ವಾಣಿಜ್ಯ ಬಳಕೆಗೆ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದಾರೆ. ಎರಡೂ ಅಂಕಿ ಅಂಶಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಬಿಬಿಎಂಪಿಗೆ ವಂಚಿಸಿ ಉದ್ದಿಮೆ ನಡೆಸುವವರ ವಿರುದ್ಧ ಸಮೀಕ್ಷೆ ನಂತರ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

48,440 ಉದ್ದಿಮೆಗಳು ಅಧಿಕೃತ: ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ 11,044, ಪೂರ್ವ ವಲಯದಲ್ಲಿ 8,293, ಪಶ್ಚಿಮ ವಲಯದಲ್ಲಿ 13,487, ಯಲಹಂಕ ವಲಯದಲ್ಲಿ 4,770, ಮಹದೇವಪುರ ವಲಯದಲ್ಲಿ 5,046, ಬೊಮ್ಮನಹಳ್ಳಿ ವಲಯದಲ್ಲಿ 3,047, ದಾಸರಹಳ್ಳಿ ವಲಯದಲ್ಲಿ 2,434, ಆರ್‌ಆರ್‌ನಗರ ವಲಯದಲ್ಲಿ 319 ಸೇರಿದಂತೆ ಒಟ್ಟು 48,440 ಉದ್ದಿಮೆಗಳಿಗೆ ಬಿಬಿಎಂಪಿಯಿಂದ ಅಧಿಕೃತವಾಗಿ ಪರವಾನಿಗೆ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X