Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ‘ಜಯೇಶ್‌ ಭಾಯ್’ಗೆ ಶಾಲಿನಿ ಪಾಂಡೆ ನಾಯಕಿ

‘ಜಯೇಶ್‌ ಭಾಯ್’ಗೆ ಶಾಲಿನಿ ಪಾಂಡೆ ನಾಯಕಿ

ವಾರ್ತಾಭಾರತಿವಾರ್ತಾಭಾರತಿ15 Dec 2019 1:01 PM IST
share
‘ಜಯೇಶ್‌ ಭಾಯ್’ಗೆ ಶಾಲಿನಿ ಪಾಂಡೆ ನಾಯಕಿ

ಬ್ಲಾಕ್ ಬಸ್ಟರ್ ‘ಅರ್ಜುನ್ ರೆಡ್ಡಿ’ ತೆಲುಗು ಚಿತ್ರದಲ್ಲಿ ಪ್ರೀತಿ ಪಾತ್ರ ನಿರ್ವಹಿಸಿದ್ದ ಶಾಲಿನಿ ಪಾಂಡೆ ಬಾಲಿವುಡ್ ಪ್ರವೇಶಿಸಿದ್ದಾರೆ. ಅವರು ಯಶ್‌ರಾಜ್ ಫಿಲ್ಸ್ಮ್‌ನ ಮುಂದಿನ ಚಿತ್ರ ‘ಜಯೇಶ್‌ಭಾ ಜೋರ್ದಾರ್’ನಲ್ಲಿ ಮೊದಲ ಬಾರಿಗೆ ರಣವೀರ್ ಸಿಂಗ್ ಜೊತೆ ನಟಿಸಲಿದ್ದಾರೆ.

ಮಹಿಳಾ ಸಬಲೀಕರಣದ ಕಥೆ ಯುಳ್ಳ ಈ ಚಿತ್ರದ ರಚನೆ ಹಾಗೂ ನಿರ್ದೇಶನವನ್ನು ದಿವ್ಯಾಂಗ ಠಕ್ಕರ್ ನಿರ್ವಹಿಸ ಲಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ ಯಾಗಿದ್ದು, ಇದರಲ್ಲಿ ಮಹಿಳೆಯ ರಕ್ಷಣೆ ಹಾಗೂ ಸಮಾಜದಲ್ಲಿ ಅವರ ಉತ್ತಮ ಸ್ಥಾನಕ್ಕಾಗಿ ಹೋರಾಡುವ ಯುವಕ ಜಯೇಶ್‌ಬಾಯ್ ಆಗಿ ಅವರು ಕಾಣಿಸಿಕೊಂಡಿದ್ದಾರೆ.

ವೈಆರ್‌ಎಸ್ ಪ್ರೊಜೆಕ್ಟ್‌ನ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ರಣವೀರ್ ಅವರೊಂದಿಗೆ ಬೆಳ್ಳಿ ತೆರೆ ಹಂಚಿಕೊಳ್ಳುತ್ತಿರುವುದು ರೋಮಾಂಚನಗೊಳಿಸಿದೆ ಎಂದು ಹೇಳಿರುವ ಶಾಲಿನಿ ಪಾಂಡೆ, ‘‘ಹಿಂದಿ ಚಿತ್ರೋದ್ಯಮದಲ್ಲಿ ನನ್ನ ಪ್ರತಿಭೆಯನ್ನು ಪ್ರದರ್ಶಿಸಲು ಈ ಅವಕಾಶವನ್ನು ದೇವರು ನೀಡಿದ್ದಾನೆ. ನಾನು ಅದಕ್ಕಾಗಿ ಅಭಾರಿಯಾಗಿದ್ದೇನೆ. ನಮ್ಮ ತಲೆಮಾರಿನ ಅತಿ ದೊಡ್ಡ ಸೂಪರ್‌ಸ್ಟಾರ್‌ಗಳಲ್ಲಿ ಓರ್ವರಾದ ರಣವೀರ್ ಸಿಂಗ್ ಜೊತೆ ಬೆಳ್ಳಿ ತೆರೆ ಹಂಚಿಕೊಳ್ಳುತ್ತಿರುವುದು ನನಗೆ ಸಿಕ್ಕಿದ ವರ’’ ಎಂದು ಅವರು ಹೇಳಿದ್ದಾರೆ. ಶಾಲಿನಿಗೆ ಅವಕಾಶ ನೀಡಿದ ‘ಜಯೇಶ್‌ಬಾಯಿ ಜೋರ್ದಾರ್’ ಚಿತ್ರದ ನಿರ್ಮಾಪಕ ಮನೀಷ್ ಶರ್ಮಾ, ನಮ್ಮ ಚಿತ್ರದ ಸ್ಕ್ರಿಪ್‌ಗೆ ಹೊಸ ಮುಖದ ಅಗತ್ಯ ಇತ್ತು. ಶಾಲಿನ ಅವರ ಆಡಿಷನ್ ನಡಿಸಿದಾಗ ನಮ್ಮ ಚಿತ್ರದ ಪಾತ್ರಕ್ಕೆ ಇವರೇ ಸರಿಯಾದ ನಟಿ ಎಂದು ಕೂಡಲೇ ತಿಳಿದುಕೊಂಡೆವು. ಆಯ್ಕೆ ಮಾಡಿದೆವು. ನಮಗೆ ಅವರು ಪ್ರತಿಭೆ ಬಗ್ಗೆ ನಂಬಿಕೆ ಇದೆ. ‘ಜಯೇಶ್‌ಬಾಯಿ ಜೋರ್ದಾರ್’ ಅವರು ನಿಮ್ಮನ್ನು ನಿಜ ವಾಗಿಯೂ ನಿಮ್ಮನ್ನು ಆಕರ್ಷಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. ‘ಜಯೇಶ್‌ಬಾಯಿ ಜೋರ್ದಾರ್’ ಬಿಡುಗಡೆಯ ದಿನಾಂಕವನ್ನು ಇನ್ನಷ್ಟೇ ಪ್ರಕಟಿಸ ಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X