Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ಧಾರವಾಡದ ಇಕೋ ವಿಲೇಜ್ರೂವಾರಿ...

ಧಾರವಾಡದ ಇಕೋ ವಿಲೇಜ್ರೂವಾರಿ ಪಿ.ವಿ.ಹಿರೇಮಠ

ವಿಜಯಕುಮಾರ್. ಎಸ್.ಅಂಟೀನವಿಜಯಕುಮಾರ್. ಎಸ್.ಅಂಟೀನ15 Dec 2019 4:56 PM IST
share
ಧಾರವಾಡದ ಇಕೋ ವಿಲೇಜ್ರೂವಾರಿ ಪಿ.ವಿ.ಹಿರೇಮಠ

ಧಾರವಾಡದಿಂದ ದಾಂಡೇಲಿ ಕಡೆಗೆ ಹೋಗುವ ರಸ್ತೆಯಲ್ಲಿ 13 ಕಿ.ಮೀ. ದೂರ ಹೋದರೆ ನಿಮಗೆ ಸಿಗುವುದು ನೇಚರ್ ಫಸ್ಟ್ ಇಕೋ ವಿಲೇಜ್. ನಮ್ಮ ದಿನ ನಿತ್ಯ ಪಟ್ಪಣ ಬದುಕಿನ ಜಂಜಾಟದಿಂದ ಹೊರಬಂದು ಇಲ್ಲಿಯ ಪಕ್ಷಿಗಳ ಕಲರವ ಮನಸ್ಸಿಗೆ ಮುದ ನೀಡುತ್ತದೆ.

ನೇಚರ್ ಫಸ್ಟ್ ಇಕೋ ವಿಲೇಜ್ ಕಿರಿಯರಿಗೆ-ಹಿರಿಯರಿಗೆ ಬರೀ ಮನರಂಜನಾ ತಾಣವಾಗಿರದೆ, ಒಂದು ನೈಸರ್ಗಿಕ ಕಲಿಕೆ ಮತ್ತು ಪ್ರಕೃತಿ ಸಂಶೋಧನಾ ಕೇಂದ್ರವಾಗಿದೆ. ಪ್ರವಾಸಿಗರು ಈ ಪ್ರದೇಶದ ಸಂಪತ್ತು, ಜೀವವೈವಿಧ್ಯತೆಯ ಮಹತ್ವ, ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸುವ ಅವಶ್ಯಕತೆ, ಪಕ್ಷಿ ವೀಕ್ಷಣೆ, ಪಶ್ಚಿಮ ಘಟ್ಟದ ಅಪರೂಪದ ಔಷಧೀಯ ಮತ್ತು ಹಣ್ಣಿನ ಸಸ್ಯಗಳು, ತೋಟಗಾರಿಕೆಯ ವಿವಿಧ ಮಾದರಿಗಳು, ನೀರಿನ ಕೊಯ್ಲು ಬಗ್ಗೆ ವಿಸ್ತಾರವಾದ ಮಾಹಿತಿ ಸಿಗುತ್ತದೆ. ಈ ಕೇಂದ್ರದ ರೂವಾರಿ ನಮ್ಮ ಧಾರವಾಡದ ಪರಿಸರ ಪ್ರೇಮಿ, ಪ್ರಕೃತಿ ಪ್ರಿಯ ಪಿ ವಿ ಹಿರೇಮಠರವರು.'ಪ್ರಕೃತಿ ಎನ್ನ ಉಸಿರ್ದಾಣಂ' ಎನ್ನುವುದು ಅವರ ನಿತ್ಯ ಮಂತ್ರವಾಗಿದೆ.

 ಸೇವಾ ಕೆಫೆ ಹೆಸರಿನ ಕೆಫೆಟೇರಿಯಾ ಆಸಕ್ತಿದಾಯಕ ವಾಗಿದೆ. ಹಸಿರಿನ ಮಧ್ಯೆ ಸುತ್ತುವರಿಯಲ್ಪಟ್ಟ ಇದು ತಂಪಾದ ಮತ್ತು ಆತ್ಮಾನಂದ ಸ್ಥಳವಾಗಿದೆ. ಹತ್ತಿರದ ಹಳ್ಳಿಗಳಿಂದ ಸುಮಾರು ಮಹಿಳೆಯರಿಗೆ ಉದ್ಯೋಗ ನೀಡುವ ಈ ಅಡುಗೆಮನೆಯು ಏಕಕಾಲಕ್ಕೆ ನೂರಾರು ಜನರಿಗೆ ಅಡಿಗೆ ತಯಾರು ಮಾಡುತ್ತದೆ. ಪೂರೈಸುತ್ತದೆ. ಈ ಕೆಫೆ ಗ್ರಾಮೀಣ ಮಹಿಳೆಯರಿಗೆ ಆಹಾರ ತಯಾರಿಸಲು ಉದ್ಯೋಗ, ತರಬೇತಿ ಮತ್ತು ಪ್ರೋತ್ಸಾಹ ನೀಡುವ ಮೂಲಕ ಸಾಂಪ್ರದಾಯಿಕ, ಸಾವಯವ ಆಹಾರಗಳನ್ನು ಉತ್ತೇಜಿಸುತ್ತದೆ. ನೇಚರ್ ಫಸ್ಟ್ ಇಕೋ ವಿಲೇಜ್ ತನ್ನ ಸೊಗಸಾದ ಮಾದರಿಗಳಾದ ಮೇಲ್ಮಹಡಿ ತೋಟ, ಮನೆ ತೋಟ ಮತ್ತು ಹಿತ್ತಲ ತೋಟ ಮತ್ತು ಅಷ್ಟಮಂಡಲ ಎಂಬ ಪ್ರಾಯೋಗಿಕ ಶಿಕ್ಷಣವನ್ನು ಒದಗಿಸುತ್ತದೆ.

 ಗ್ರಾಮೀಣ ಸೊಗಡು, ದೇಸಿಯತೆಯ ಘಮಲು ನೇಚರ್ ಫಸ್ಟ್ ಇಕೋ ವಿಲೇಜ್‌ನ ಶ್ರೀಮಂತಿಕೆಯಾಗಿದೆ. ಕುಟುಂಬ ಸಮೇತ ನೀವು ಒಮ್ಮೆ ಭೇಟಿ ನೀಡಬಹುದು, ಪಿ.ವಿ.ಹಿರೇಮಠ ಅವರ ಪರಿಸರ ಪ್ರೇಮಕ್ಕೆ ಹ್ಯಾಟ್ಸಾಫ್ ಹೇಳಿ.

share
ವಿಜಯಕುಮಾರ್. ಎಸ್.ಅಂಟೀನ
ವಿಜಯಕುಮಾರ್. ಎಸ್.ಅಂಟೀನ
Next Story
X