Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೀಘ್ರ ಬಂದೂಕು ಲೈಸನ್ಸ್ ಪಡೆಯಬೇಕಿದ್ದರೆ...

ಶೀಘ್ರ ಬಂದೂಕು ಲೈಸನ್ಸ್ ಪಡೆಯಬೇಕಿದ್ದರೆ ಹಸುವಿಗೆ ಹೊದಿಕೆ ದೇಣಿಗೆ ನೀಡಿ ಎಂದ ಜಿಲ್ಲಾಧಿಕಾರಿ!

ವಾರ್ತಾಭಾರತಿವಾರ್ತಾಭಾರತಿ15 Dec 2019 6:06 PM IST
share
ಶೀಘ್ರ ಬಂದೂಕು ಲೈಸನ್ಸ್ ಪಡೆಯಬೇಕಿದ್ದರೆ ಹಸುವಿಗೆ ಹೊದಿಕೆ ದೇಣಿಗೆ ನೀಡಿ ಎಂದ ಜಿಲ್ಲಾಧಿಕಾರಿ!

ಭೋಪಾಲ್: ಬಂದೂಕು ಲೈಸನ್ಸ್ ಪಡೆಯಲು ಆದ್ಯತೆ ಸಿಗಬೇಕಿದ್ದರೆ ಹಸುವಿಗೆ ಕನಿಷ್ಠ 10 ಹೊದಿಕೆಗಳನ್ನು ಕೊಡುಗೆಯಾಗಿ ನೀಡಬೇಕು!. ಹೌದು ಇಂತಹ ವಿದ್ಯಮಾನ ನಡೆದದ್ದು ಗ್ವಾಲಿಯರ್ ನಲ್ಲಿ.

"ಶಸ್ತ್ರಾಸ್ತ್ರ ಬಂದೂಕಿನ ಅರ್ಜಿಗಳನ್ನು ಸಲ್ಲಿಸಿ, ಹಸುಗಳಿಗಾಗಿ 10 ಹೊದಿಕೆ ದೇಣಿಗೆ ನೀಡಿದಾಗ ಜಿಲ್ಲಾಡಳಿತದಲ್ಲಿ ನಿಮ್ಮ ಅರ್ಜಿಗೆ ಆದ್ಯತೆ ಸಿಗುತ್ತದೆ. ಕೆಲ ಗೋಶಾಲೆಗಳಲ್ಲಿ ದಟ್ಟಣೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅವುಗಳು ಮುಂದುವರಿಯಬೇಕಾದರೆ ಹೆಚ್ಚಿನ ಸಂಪನ್ಮೂಲ ಅಗತ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿದ್ದೇನೆ" ಎಂದು ಗ್ವಾಲಿಯರ್ ಜಿಲ್ಲಾಧಿಕಾರಿ ಅನುರಾಗ್ ಚೌಧರಿ ಎಂಬವರು ಹೇಳಿದ್ದಾರೆ.

"ಗ್ವಾಲಿಯರ್ ಜನತೆಗೆ ಶಸ್ತ್ರಾಸ್ತ್ರ ಬಗ್ಗೆ ವಿಶೇಷ ಪ್ರೀತಿ. ಸ್ವಯಂರಕ್ಷಣೆಗೆ ಇದನ್ನು ಬಯಸುತ್ತಾರೆ. ಆದ್ದರಿಂದ ತಮ್ಮ ಅರ್ಜಿಗಳಿಗೆ ಆದ್ಯತೆ ದೊರಕಲು ಹೊದಿಕೆಗಳನ್ನು ಕೊಡುಗೆಯಾಗಿ ನೀಡುವುದರಿಂದ ಗೋಶಾಲೆಗಳಲ್ಲಿ ಗೋವುಗಳಿಗೆ ಹೆಚ್ಚಿನ ಹೊದಿಕೆ ಸಿಕ್ಕಿದಂತಾಗುತ್ತದೆ. ಹಿಂದೆ ಅರ್ಜಿದಾರರಿಗೆ ಗಿಡ ನೆಡುವಂತೆ ಕಡ್ಡಾಯಪಡಿಸಿದಾಗ ಒಳ್ಳೆಯ ಪ್ರತಿಕ್ರಿಯೆ ಬಂದು ಲೈಸನ್ಸ್‍ ಗಾಗಿ ಅರ್ಜಿ ಸಲ್ಲಿಸಿದವರು 17 ಸಾವಿರ ಗಿಡಗಳನ್ನು ನೆಟ್ಟಿದ್ದರು" ಎಂದು ಅವರು ವಿವರಿಸಿದ್ದಾರೆ.

ಚಳಿಗಾಲದಲ್ಲಿ ಗೋವುಗಳನ್ನು ರಕ್ಷಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಲು ಜನಪ್ರತಿನಿಧಿಗಳ, ಸಾಮಾಜಿಕ ಸಂಘ ಸಂಸ್ಥೆಗಳ ಮತ್ತು ಗೋಸಂರಕ್ಷಣಾ ಸಂಘಟನೆಗಳ ಸಭೆ ಕರೆಯುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X