Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾನದಂಡಕ್ಕೆ ಅನುಗುಣವಾಗಿದ್ದರೆ ಮಾತ್ರ...

ಮಾನದಂಡಕ್ಕೆ ಅನುಗುಣವಾಗಿದ್ದರೆ ಮಾತ್ರ ವಲಸಿಗರಿಗೆ ಪೌರತ್ವ : ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ15 Dec 2019 8:59 PM IST
share
ಮಾನದಂಡಕ್ಕೆ ಅನುಗುಣವಾಗಿದ್ದರೆ ಮಾತ್ರ ವಲಸಿಗರಿಗೆ ಪೌರತ್ವ : ಕೇಂದ್ರ ಸರಕಾರ

ಹೊಸದಿಲ್ಲಿ, ಡಿ.15: ಪೌರತ್ವ ಕಾಯ್ದೆ ಜಾರಿಯಾದರೆ ಬಾಂಗ್ಲಾದೇಶದಿಂದ ಹಿಂದೂ ವಲಸಿಗರ ಮಹಾಪೂರವೇ ಈಶಾನ್ಯ ರಾಜ್ಯಗಳಿಗೆ ಹರಿದು ಬರುತ್ತದೆ ಎಂಬ ಭೀತಿಯನ್ನು ನಿವಾರಿಸಲು ಮುಂದಾಗಿರುವ ಕೇಂದ್ರ ಸರಕಾರ, ಯಾವುದೇ ವಲಸಿಗರಿಗೂ ತನ್ನಿಂದ ತಾನೇ ಪೌರತ್ವ ಲಭಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ವಲಸಿಗರ ಅರ್ಜಿಗಳನ್ನು ನಿಗದಿತ ಪ್ರಾಧಿಕಾರ ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ, ಪೌರತ್ವ ಕಾಯ್ದೆಯಲ್ಲಿ ನಿಗದಿಗೊಳಿಸುವ ಮಾನದಂಡಕ್ಕೆ ಅನುಗುಣವಾಗಿದ್ದರೆ ಮಾತ್ರ ಭಾರತದ ಪೌರತ್ವ ನೀಡಲಾಗುವುದು ಎಂದು ಕೇಂದ್ರ ಸರಕಾರ ಟ್ವೀಟ್ ಮಾಡಿದೆ. ಪೌರತ್ವ ಕಾಯ್ದೆಯಿಂದ ವಲಸಿಗರ ಮತ್ತೊಂದು ಪ್ರವಾಹ ಈಶಾನ್ಯ ರಾಜ್ಯಗಳಿಗೆ ಅಪ್ಪಳಿಸಲಿದೆ ಎಂಬ ವರದಿಗೆ ಆಧಾರವಿಲ್ಲ. ಬಾಂಗ್ಲಾದೇಶದ ಜನಸಂಖ್ಯೆಯಲ್ಲಿ ಹಿಂದುಗಳ ಪ್ರಮಾಣ 28%ದಿಂದ 8%ಕ್ಕೆ ಇಳಿದಿದೆ ಎಂದು ಮತ್ತೊಂದು ಟ್ವೀಟ್ ತಿಳಿಸಿದೆ.

ಅಲ್ಲದೆ ಪೌರತ್ವ ಕಾಯ್ದೆಯ ಅನುಷ್ಠಾನದ ಬಳಿಕ ಅಸ್ಸಾಂನಲ್ಲಿ ಎನ್‌ಆರ್‌ಸಿ ಪಟ್ಟಿಯಲ್ಲಿ ಸೇರ್ಪಡೆಯಾಗದ 1.5 ಲಕ್ಷ ಹಿಂದು ಬಂಗಾಳಿಗಳು ಅತಂತ್ರರಾಗಲಿದ್ದಾರೆ ಎಂಬ ಭೀತಿ ಬೇಡ ಎಂದು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ. ಅಲ್ಲದೆ ಬಾಂಗ್ಲಾದೇಶದಲ್ಲಿ ದೌರ್ಜನ್ಯದ ಪ್ರಮಾಣವೂ ಗಣನೀಯವಾಗಿ ಕಡಿಮೆಯಾಗಿದೆ. ಆದ್ದರಿಂದ ಧಾರ್ಮಿಕ ಕಿರುಕುಳದಿಂದ ಬೃಹತ್ ಪ್ರಮಾಣದ ವಲಸೆ ಪ್ರಕ್ರಿಯೆ ನಡೆಯುವ ಸಾಧ್ಯತೆ ಕಡಿಮೆ . ಪೌರತ್ವ ಮಸೂದೆ ಇತರ ದೇಶಗಳ ಅಲ್ಪಸಂಖ್ಯಾತರಿಗೆ ಸಂಬಂಧಿಸಿದೆ. ಅಸ್ಸಾಂನ ಅಲ್ಪಸಂಖ್ಯಾತರಿಗೆ ಸಂಬಂಧಿಸಿದ್ದಲ್ಲ ಎಂದು ಗೃಹ ಸಚಿವರು ಈಗಾಗಲೇ ಸಂಸತ್ತಿನಲ್ಲಿ ಸ್ಪಷ್ಟನೆ ನೀಡಿದ್ದಾರೆ ಎಂದು ಸರಕಾರ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X