Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಲಕಿಯರ ಶಿಕ್ಷಣದಲ್ಲಿ ಕೇರಳ ಅತ್ಯುತ್ತಮ,...

ಬಾಲಕಿಯರ ಶಿಕ್ಷಣದಲ್ಲಿ ಕೇರಳ ಅತ್ಯುತ್ತಮ, ಉತ್ತರ ಪ್ರದೇಶ ಕೊನೆಗೆ: ಕೇಂದ್ರದ ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ15 Dec 2019 11:37 PM IST
share
ಬಾಲಕಿಯರ ಶಿಕ್ಷಣದಲ್ಲಿ ಕೇರಳ ಅತ್ಯುತ್ತಮ,  ಉತ್ತರ ಪ್ರದೇಶ ಕೊನೆಗೆ: ಕೇಂದ್ರದ ಸಮೀಕ್ಷೆ

ಹೊಸದಿಲ್ಲಿ,ಡಿ.15: ಸಾಮಾಜಿಕ ಸೂಚಕಗಳಿಗೆ ಸಂಬಂಧಿಸಿದಂತೆ ದೇಶದ ಅತ್ಯುತ್ತಮ ರಾಜ್ಯಗಳಲ್ಲೊಂದು ಎಂಬ ಕೇರಳದ ಹೆಗ್ಗಳಿಕೆ ಮುಂದುವರಿದಿದೆ. ಕೇಂದ್ರ ಸರಕಾರದ ಸಮೀಕ್ಷೆಯಂತೆ ದೇಶದಲ್ಲ್ಲಿ ಬಾಲಕಿಯರಿಗೆ ಶಿಕ್ಷಣ ಒದಗಿಸುವಲ್ಲಿ ಕೇರಳ ನಂ.1 ಸ್ಥಾನದಲ್ಲಿದೆ.

ಸಾಂಖ್ಯಿಕ ಮತ್ತು ಕಾರ್ಯಕ್ರಮ ಜಾರಿ ಸಚಿವಾಲಯವು ಪ್ರಕಟಿಸಿರುವ ಸಮೀಕ್ಷೆ ವರದಿಯಂತೆ ಕೇರಳವು ಪೂರ್ವ ಪ್ರಾಥಮಿಕ ಮಟ್ಟದಿಂದ ಆರಂಭಿಸಿ ಪದವಿಪೂರ್ವ ಶಿಕ್ಷಣದವರೆಗೂ ನಗರ ಮತ್ತು ಗ್ರಾಮೀಣ ಪ್ರದೇಶಗಳೆಡರಲ್ಲೂ ಅತ್ಯಂತ ಹೆಚ್ಚಿನ,ಮಹಿಳೆಯರಿಗಾಗಿ ವಯೋ ನಿರ್ದಿಷ್ಟ ಹಾಜರಾತಿ ಅನುಪಾತ (ಎಎಸ್‌ಎಆರ್)ವನ್ನು ಸಾಧಿಸಿದೆ. ಎಎಸ್‌ಎಆರ್ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ ಮಟ್ಟ ಅಥವಾ ತರಗತಿಗಳನ್ನು ಪರಿಗಣಿಸದೆ ಶಿಕ್ಷಣ ಸಂಸ್ಥೆಗಳಿಗೆ ಹಾಜರಾಗುತ್ತಿರುವ ಆಯಾ ವಯೋಗುಂಪಿನವರ ಶೇಕಡಾವಾರು ಪ್ರಮಾಣವಾಗಿದೆ.

 ಪೂರ್ವ ಪ್ರಾಥಮಿಕ ಮಟ್ಟದಲ್ಲಿ 3ರಿಂದ 5 ವರ್ಷಗಳ ವಯೋಗುಂಪಿನಲ್ಲಿ ಶೇ.60ರಷ್ಟು ಎಎಸ್‌ಎಆರ್ ದಾಖಲಿಸಿರುವ ಕೇರಳವು 14ರಿಂದ 17 ವರ್ಷಗಳ ವಯೋಗುಂಪಿನಲ್ಲಿ 11 ಮತ್ತು 12ನೇ ತರಗತಿಗಳ ಪದವಿಪೂರ್ವದ ಮಟ್ಟದಲ್ಲಿ ಶೇ.99.5ರಷ್ಟು ಹಾಜರಾತಿಯನ್ನು ದಾಖಲಿಸಿದೆ. ಈ ಎರಡೂ ವಿಭಾಗಗಳಲ್ಲಿ ರಾಷ್ಟ್ರೀಯ ಸರಾಸರಿ ಅನುಪಾತಗಳಾದ ಅನುಕ್ರಮವಾಗಿ ಶೇ.32.1ಮತ್ತು ಶೇ.77.5ನ್ನು ಅದು ಮೀರಿಸಿದೆ.

ಪೂರ್ವ ಪ್ರಾಥಮಿಕ ಮಟ್ಟದಲ್ಲಿ ಕೇರಳದ ನಂತರದ ಸ್ಥಾನಗಳಲ್ಲಿ ಪಂಜಾಬ್ (ಶೇ.57), ತೆಲಂಗಾಣ(ಶೇ.54), ತಮಿಳುನಾಡು (ಶೇ,54),ಹಿಮಾಚಲ ಪ್ರದೇಶ (ಶೇ,53) ಮತ್ತು ದಿಲ್ಲಿ (ಶೇ.50) ಗಳಿವೆ. ಪದವಿಪೂರ್ವ ಮಟ್ಟದಲ್ಲಿ ಹಿಮಾಚಲ ಪ್ರದೇಶ (ಶೇ.94.4),ಉತ್ತರಾಖಂಡ (ಶೇ.92.7),ತೆಲಂಗಾಣ (ಶೇ.92.1) ಮತ್ತು ತೆಲಂಗಾಣ (ಶೇ.92.1) ಕೇರಳದ ನಂತರದ ಸ್ಥಾನಗಳಲ್ಲಿವೆ.

 ಆದರೆ ಉತ್ತರ ಪ್ರದೇಶ ಇವೆರಡೂ ವಿಭಾಗಗಳಲ್ಲಿ ಅನುಕ್ರಮವಾಗಿ ಶೇ.22.7 ಮತ್ತು ಶೇ.64.5 ಎಎಸ್‌ಎಆರ್‌ನೊಂದಿಗೆ ಕನಿಷ್ಠ ಸ್ಥಾನದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X