Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಿವಾಜಿ ಪ್ರತಿಮೆ: ಸಲಹಾ ಸಂಸ್ಥೆಗೆ 9.61...

ಶಿವಾಜಿ ಪ್ರತಿಮೆ: ಸಲಹಾ ಸಂಸ್ಥೆಗೆ 9.61 ಕೋ.ರೂ.ಗಳ ಅನುಚಿತ ಲಾಭ ಮಾಡಿಕೊಟ್ಟ ಸರಕಾರ

ಸಿಎಜಿ ವರದಿಯಲ್ಲಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ16 Dec 2019 10:34 PM IST
share
ಶಿವಾಜಿ ಪ್ರತಿಮೆ: ಸಲಹಾ ಸಂಸ್ಥೆಗೆ 9.61 ಕೋ.ರೂ.ಗಳ ಅನುಚಿತ ಲಾಭ ಮಾಡಿಕೊಟ್ಟ ಸರಕಾರ

ಹೊಸದಿಲ್ಲಿ,ಡಿ.16: ಅರಬಿ ಸಮುದ್ರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಡಿ-ಸ್ಕೋಪಿಂಗ್ ಅಥವಾ ಒಪ್ಪಿತ ಕಾರ್ಯಭಾರವನ್ನು ಕಡಿಮೆಗೊಳಿಸಿದ್ದು ಯೋಜನೆ ನಿರ್ವಹಣೆ ಸಲಹಾ ಸಂಸ್ಥೆ (ಪಿಎಂಸಿ)ಗಳಿಗೆ 9.61 ಕೋ.ರೂ.ಗಳ ಅನುಚಿತ ಲಾಭವನ್ನು ಮಾಡಿಕೊಟ್ಟಿದೆ ಮತ್ತು ಸರಕಾರದ ಬೊಕ್ಕಸಕ್ಕೆ 20.57 ಕೋ.ರೂ.ಗಳ ಹೆಚ್ಚುವರಿ ಹೊರೆಯನ್ನುಂಟು ಮಾಡಿದೆ ಎಂದು ಮಹಾ ಲೇಖಪಾಲ (ಸಿಎಜಿ)ರ ಕಚೇರಿಯು ತನ್ನ ವರದಿಯಲ್ಲಿ ಬಹಿರಂಗಗೊಳಿಸಿದೆ.

ಸಿಎಜಿಯು 2019 ಎಪ್ರಿಲ್-ಮೇ ನಡುವೆ ಛತ್ರಪತಿ ಶಿವಾಜಿ ಮಹಾರಾಜ ಸ್ಮಾರಕ ಯೋಜನೆಯ ಲೆಕ್ಕಪತ್ರಗಳ ಪರಿಶೋಧನೆಯನ್ನು ನಡೆಸಿತ್ತು. ಸಿಎಜಿ ವರದಿಯಂತೆ ಮಹಾರಾಷ್ಟ್ರ ಸರಕಾರವು 2019 ಆಗಸ್ಟ್‌ವರೆಗೆ 40 ತಿಂಗಳುಗಳ ಅವಧಿಗೆ 94.70 ಕೋ.ರೂ.ಗಳ ವೆಚ್ಚದಲ್ಲಿ ಏಜಿಸ್ ಇಂಡಿಯಾ ಕನ್ಸಲ್ಟಿಂಗ್ ಇಂಜಿನಿಯರ್ಸ್ ಪ್ರೈ.ಲಿ. ಮತ್ತು ಡಿಸೈನ್ ಅಸೋಸಿಯೇಟ್ಸ್ ಸಂಸ್ಥೆಗಳನ್ನು ಪಿಎಂಸಿಗಳಾಗಿ ನೇಮಕ ಮಾಡಿಕೊಳ್ಳಲು 2016,ಮಾರ್ಚ್‌ನಲ್ಲಿ ಅನುಮತಿ ನೀಡಿತ್ತು. ಆದರೆ 2017 ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಕೆಲಸದ ನಿಧಾನಗತಿ ಮತ್ತು ಯೋಜನೆಯ ಸಂಕೀರ್ಣ ಸ್ವರೂಪವನ್ನು ಉಲ್ಲೇಖಿಸಿ ಸರಕಾರವು ಪಿಎಂಸಿಗೆ ಒಪ್ಪಿಸಿದ್ದ ಕೆಲಸವನ್ನು ಕಡಿಮೆ ಮಾಡಿತ್ತು ಮತ್ತು ಅವುಗಳನ್ನು ಯೋಜನೆಯ ಗುತ್ತಿಗೆದಾರ ಎಲ್ ಆ್ಯಂಡ್ ಟಿ ಲಿ.ಗೆ ಒಪ್ಪಿಸಿತ್ತು. ಇಂತಹ ಯೋಜನೆಯನ್ನು ನಿರ್ವಹಿಸುವ ಅನುಭವ ಪಿಡಬ್ಲ್ಯುಡಿಗೆ ಇಲ್ಲದ್ದರಿಂದ ಪಿಎಂಸಿಯನ್ನು ನೇಮಕ ಮಾಡಲಾಗಿತ್ತು ಎಂದು ಸರಕಾರದಲ್ಲಿನ ಮೂಲಗಳು ತಿಳಿಸಿವೆ.

 ಪಿಡಬ್ಲ್ಯುಡಿಯ ಮುಖ್ಯ ಇಂಜಿನಿಯರ್ ಅವರು ಪಿಎಂಸಿ ಕಾರ್ಯಭಾರವನ್ನು ಕಡಿಮೆ ಮಾಡಿದ್ದರಿಂದ 82.46 ಕೋ.ರೂ.ಗಳ ಬದಲು 72.85 ಕೋ.ರೂ.ಗಳ ಪರಿಷ್ಕೃತ ಶುಲ್ಕವನ್ನು ಪಾವತಿಸುವಂತೆ ಸರಕಾರಕ್ಕೆ ಶಿಫಾರಸು ಮಾಡಿದ್ದರು. ಆದರೆ ಸರಕಾರವು ಯಾವುದೇ ಸಮರ್ಥನೆಯಿಲ್ಲದೆ 82.46 ಕೋ.ರೂ.ಗಳ ಪಾವತಿಗೆ ಒಪ್ಪಿಗೆ ನೀಡಿತ್ತು. ಇದು ಪಿಎಂಸಿಗೆ 9.61 ಕೋ.ರೂ.ಗಳ ಅನುಚಿತ ಲಾಭವನ್ನು ಮಾಡಿಕೊಡುವ ಜೊತೆಗೆ ಸರಕಾರದ ಬೊಕ್ಕಸಕ್ಕೆ 20.57 ಕೋ.ರೂ.ಗಳ ಹೆಚ್ಚುವರಿ ಹಣಕಾಸು ಹೊರೆಯನ್ನೂ ಉಂಟು ಮಾಡಿದೆ ಎಂದು ಸಿಎಜಿ ತನ್ನ ವರದಿಯಲ್ಲಿ ವಿವರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X