Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೆಎಸ್ ಡಬ್ಲ್ಯೂಎಕ್ಸ್ ಪ್ಲೋರ್-...

ಜೆಎಸ್ ಡಬ್ಲ್ಯೂಎಕ್ಸ್ ಪ್ಲೋರ್- ಮಾರಾಟಗಾರರ ವಾರ್ಷಿಕ ಸಮಾವೇಶ 2019

ವಾರ್ತಾಭಾರತಿವಾರ್ತಾಭಾರತಿ18 Dec 2019 9:44 PM IST
share
ಜೆಎಸ್ ಡಬ್ಲ್ಯೂಎಕ್ಸ್ ಪ್ಲೋರ್- ಮಾರಾಟಗಾರರ ವಾರ್ಷಿಕ ಸಮಾವೇಶ 2019

ಮಂಗಳೂರು,ಡಿ.18: ನಗರದ ಹೊಟೇಲ್ ಒಶಿಯನ್ ಪರ್ಲ್ ಸಭಾಂಗಣದಲ್ಲಿಂದು ಜೆಎಸ್ ಡಬ್ಲ್ಯೂ ಕಲರಾನ್ ಪ್ಲಸ್ ಎಕ್ಸ್ ಪ್ಲೋರ್ ನ ಮೇಲ್ಛಾವಣಿಯ ಸ್ಟೀಲ್  ಕಲರ್ ಶೀಟ್ ಮತ್ತು ಜೆಎಸ್ ಡಬ್ಲ್ಯೂನ ಇತರುತ್ಪನ್ನಗಳ ಮಾರಾಟಗಾರರ ವಾರ್ಷಿಕ ಸಮಾವೇಶ ನಡೆಯಿತು.

ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಜೆಎಸ್ ಡಬ್ಲ್ಯೂ ದಕ್ಷಿಣ ವಲಯದ ವ್ಯವಸ್ಥಾಪಕರಾದ ತ್ಯಾಗರಾಜನ್ ಗಣೇಶ್, ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಹೋಲಿಸಿದರೆ ಹಾಲಿ ಉಕ್ಕಿನ ಬಳಕೆ ಕಡಿಮೆ. ಮುಂದಿನ ದಿನಗಳಲ್ಲಿ ಭಾರತದ ನಿರ್ಮಾಣ ಕ್ಷೇತ್ರದಲ್ಲಿ ಉಕ್ಕಿನ ಬೇಡಿಕೆ ಹೆಚ್ಚುತ್ತಿರುವುದರಿಂದ ಭವಿಷ್ಯದ ಲ್ಲಿ ಉಕ್ಕಿನ ಶೀಟ್ ಸೇರಿದಂತೆ ನಿರ್ಮಾಣ ಕ್ಷೇತ್ರದ ಸಾಮಾಗ್ರಿಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜೆಎಸ್ ಡಬ್ಲ್ಯೂ ಉಕ್ಕಿನ ಶೀಟ್ ಜೊತೆಗೆ ನಿರ್ಮಾಣ ಕ್ಷೇತ್ರದ ಸಾಮಾಗ್ರಿಗಳು, ಸಿಮೆಂಟ್, ಸ್ಟೀಲ್ ಡೋರ್ ಗಳು ಸೇರಿದಂತೆ ಸಾಕಷ್ಟು ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ ಎಂದು ತಿಳಿಸಿದರು.

ಜೆಎಸ್ ಡಬ್ಲ್ಯೂ ಕಲರಾನ್ ಪ್ಲಸ್ ಶೀಟ್ ಹಲವು ವರ್ಣಗಳ ಉಕ್ಕಿನ ಶೀಟ್ ಅಲುಮಿನಿಯಂಜಿಂಕ್ ಆವರಣದ ಉತ್ತಮ ಗುಣಮಟ್ಟದ ಶೀಟ್ ಗಳು ಮಾರುಕಟ್ಟೆಯಲ್ಲಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದೆ. ಭಾರತದಲ್ಲಿ 6 ಪ್ಲ್ಯಾಂಟ್  ಸೇರಿದಂತೆ ಒಂಭತ್ತು ಪ್ಲಾಂಟ್ ಗಳನ್ನು ಹೊಂದಿದೆ. ಭಾರತದಿಂದ 120 ದೇಶಗಳಿಗೆ ಜೆಎಸ್ ಡಬ್ಲ್ಯೂ ಉತ್ಪನ್ನಗಳು ಮಾರಾಟವಾಗುತ್ತಿವೆ. 14 ವರ್ಷದಲ್ಲಿ 18 ಮಿಲಿಯ ಮೆಟ್ರಿಕ್ ಟನ್ ಉಕ್ಕಿನ ಉತ್ಪನ್ನಗಳ ವ್ಯವಹಾರ ನಡೆಸುವ ದೇಶದ ಪ್ರಮುಖ ಸಂಸ್ಥೆ ಜೆಎಸ್ ಡಬ್ಲ್ಯೂ ಸಂಸ್ಥೆ ಎಂಬ ಹಿರಿಮೆಗೆ ಪಾತ್ರವಾಗಿದೆ ಎಂದು ಜೆಎಸ್ ಡಬ್ಲ್ಯೂ ಏರಿಯಾ ಸೇಲ್ಸ್ ಮ್ಯಾನೇಜರ್ ಶ್ರೀವತ್ಸ ತಿಳಿಸಿದ್ದಾರೆ.

ಸಮಾರಂಭದಲ್ಲಿ ಜೆಎಸ್ ಡಬ್ಲ್ಯೂ ಅಧಿಕಾರಿಗಳಾದ ರಾಜೇಶ್ ಜಲೇಲಾ, ಸತೀಶ್ ಮೋರೆ ಮೊದಲಾದವರು ಉಪಸ್ಥಿತರಿದ್ದರು.

ಜೆಎಸ್ ಡಬ್ಲ್ಯೂ ಉತ್ಪನ್ನ ಗಳ ಪ್ರಧಾನ ವಿತರಕರು ಮತ್ತು ಮಾರಾಟಗಾರರಾದ ಡೆಲ್ಟಾ ಇಂಡಸ್ಟ್ರೀಸ್ ಸಂಸ್ಥೆಯ ಮಾಲಕರಾದ ಮುಹಮ್ಮದ್ ಶರೋಝ್ ಸ್ವಾಗತಿಸಿದರು.

ಡೆಲ್ಟಾ ಇಂಡಸ್ಟ್ರೀಸ್ ಸಂಸ್ಥೆಯಲ್ಲಿ ಉತ್ತಮ ನಿರ್ವಹಣೆ ನೀಡಿದ ಮ್ಯಾನೇಜರ್ ರಿಫಾಝ್ ಹಾಗೂ ಇನ್ನಿತರ ಸಿಬ್ಬಂದಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X