Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂ ಕೋರ್ಟ್ ಅರ್ಜಿ ತಿರಸ್ಕರಿಸಿದ...

ಸುಪ್ರೀಂ ಕೋರ್ಟ್ ಅರ್ಜಿ ತಿರಸ್ಕರಿಸಿದ ಬಗ್ಗೆ ‘ನಿರ್ಭಯಾ’ ತಾಯಿ ಪ್ರತಿಕ್ರಿಯೆ…

ವಾರ್ತಾಭಾರತಿವಾರ್ತಾಭಾರತಿ18 Dec 2019 11:13 PM IST
share
ಸುಪ್ರೀಂ ಕೋರ್ಟ್ ಅರ್ಜಿ ತಿರಸ್ಕರಿಸಿದ ಬಗ್ಗೆ ‘ನಿರ್ಭಯಾ’ ತಾಯಿ ಪ್ರತಿಕ್ರಿಯೆ…

ಹೊಸದಿಲ್ಲಿ, ಡಿ. 18: ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ದೋಷಿ ಸಲ್ಲಿಸಿದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ನಾಲ್ವರು ದೋಷಿಗಳು ಕೂಡ ಮರಣದಂಡನೆಗೆ ಒಳಗಾಗಲಿದ್ದು, ಇದು ತನಗೆ ತುಂಬಾ ಸಂತೋಷ ಉಂಟು ಮಾಡಿದೆ ಎಂದು ನಿರ್ಭಯಾ ತಾಯಿ ಆಶಾ ದೇವಿ ಹೇಳಿದ್ದಾರೆ.

‘‘ಇದು ಉತ್ತಮ ಬೆಳವಣಿಗೆ. ನಾವು ನ್ಯಾಯದ ಕಡೆ ಒಂದು ಹೆಜ್ಜೆ ಹತ್ತಿರ ಸಾಗಿದ್ದೇವೆ’’ ಎಂದು ಅವರು ಹೇಳಿದ್ದಾರೆ. ದೋಷಿ ಅಕ್ಷಯ್ ಕುಮಾರ್ ಸಿಂಗ್‌ನ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಕೋರ್ಟ್ ತಿರಸ್ಕರಿಸಿರುವುದು ‘‘ನೋವು ಹಾಗೂ ಭೀತಿ ತುಂಬಿದ ಪ್ರಯಾಣ’’ದ ಒಂದು ಭಾಗ. ತನ್ನ ಪುತ್ರಿಯ ಅತ್ಯಾಚಾರಿಗಳನ್ನು ನೇಣಿಗೇರಿಸುವ ವರೆಗೆ ಈ ಪ್ರಯಾಣ ಅಂತ್ಯವಾಗುವುದಿಲ್ಲ ಎಂದು ನಿರ್ಭಯಾರ ಹೆತ್ತವರು ತಿಳಿಸಿದರು.

‘‘ನೋವು ಹಾಗೂ ಭೀತಿ ತುಂಬಿದ ಪ್ರಯಾಣದ ಒಂದು ಭಾಗ ಸುಪ್ರೀಂ ಕೋರ್ಟ್‌ನ ತೀರ್ಪು. ಏನು ಸಂಭವಿಸುತ್ತದೆ ಎಂದು ನಮಗೆ ಗೊತ್ತಿರಲಿಲ್ಲ. ಪ್ರತಿ ಕ್ಷಣ ಕೂಡ ಸಂದಿಗ್ದತೆಯಿಂದ ಕೂಡಿತ್ತು. ನ್ಯಾಯಾಲಯ ಇಂದು ಆತನ ಮರು ಪರಿಶೀಲನಾ ಅರ್ಜಿ ತಿರಸ್ಕರಿಸಿ, ಮರಣ ದಂಡನೆ ಎತ್ತಿ ಹಿಡಿದಿದೆ. ಆದರೆ, ಆತ ಗಾಳಿ ಹಾಗೂ ನೀರಿನ ಬಗ್ಗೆ ಮಾತನಾಡುತ್ತಿದ್ದಾನೆ (ದಿಲ್ಲಿಯಲ್ಲಿ ಅತ್ಯಧಿಕ ಮಟ್ಟದಲ್ಲಿ ವಾಯು ಮಾಲಿನ್ಯ ಇರುವುದರಿಂದ ಮರಣದಂಡನೆಯನ್ನು ರದ್ದುಗೊಳಿಸುವಂತೆ ಅಕ್ಷಯ್ ಕುಮಾರ್ ಸಿಂಗ್ ಮರು ಪರಿಶೀಲನಾ ಅರ್ಜಿಯಲ್ಲಿ ಮನವಿ ಮಾಡಿದ್ದ). ಅತ್ಯಾಚಾರಿಗಳನ್ನು ಗಲ್ಲಿಗೇರಿಸಿದ ದಿನ ನಾವು ಪ್ರಯಾಣದ ಅಂತ್ಯಕ್ಕೆ ತಲುಪಲಿದ್ದೇವೆ’’ ಎಂದು ನಿರ್ಭಯಾರ ತಂದೆ ಹೇಳಿದ್ದಾರೆ.

‘‘ಅಂತ್ಯದತ್ತ ಸಮೀಪಿಸುತ್ತಿದ್ದೇವೆ ಎಂಬ ಭಾವನೆ ಉಂಟಾಗಿದೆ. ಅತ್ಯಾಚಾರಿಗಳ ಮರಣದಂಡನೆ ನೋಡಲು ನಿರ್ಭಯ ಹೆತ್ತವರು ಮಾತ್ರ ಕಾಯುತ್ತಿಲ್ಲ. ಭಾರತದ ಮಹಿಳೆಯರು ಹಾಗೂ ಮಕ್ಕಳು ಕಾಯುತ್ತಿದ್ದಾರೆ’’ ಎಂದು ನಿರ್ಭಯಾ ಅವರ ತಾಯಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X