Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದು ಐಪಿಎಲ್‌ಗೆ ಆಟಗಾರರ ಹರಾಜು

ಇಂದು ಐಪಿಎಲ್‌ಗೆ ಆಟಗಾರರ ಹರಾಜು

ಕಣದಲ್ಲಿ 332 ಆಟಗಾರರು ► 186 ದೇಶೀಯರು ►ವಿದೇಶಿಯರು 146

ವಾರ್ತಾಭಾರತಿವಾರ್ತಾಭಾರತಿ18 Dec 2019 11:48 PM IST
share
ಇಂದು ಐಪಿಎಲ್‌ಗೆ ಆಟಗಾರರ ಹರಾಜು

 ಕೋಲ್ಕತಾ, ಡಿ.18: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಟೂರ್ನಮೆಂಟ್‌ನ 2020 ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ಡಿ.19ರಂದು ಕೋಲ್ಕತಾದಲ್ಲಿ ನಡೆಯಲಿದೆ.

ಒಟ್ಟು 332 ಕ್ರಿಕೆಟ್ ಆಟಗಾರರು ಹರಾಜಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ ಭಾರತದ ಆಟಗಾರರು 186 ಮತ್ತು ವಿದೇಶಿಯರು 146 ಆಟಗಾರರಿದ್ದಾರೆ.

ಎಂಟು ಫ್ರಾಂಚೈಸಿ ತಂಡಗಳಲ್ಲಿ 73 ಆಟಗಾರರಿಗೆ ಹರಾಜು ಮೂಲಕ ಸೇರ್ಪಡೆಗೆ ಅವಕಾಶ ಇದೆ. ಈ ಪೈಕಿ 29 ವಿದೇಶಿ ಆಟಗಾರರ ಸ್ಥಾನ ಭರ್ತಿಗೆ ಬಾಕಿ ಇದೆ.

ವಿವಿಧ ತಂಡಗಳ ಸ್ವರೂಪ

ಕಿಂಗ್ಸ್ ಇಲೆವೆನ್ ಪಂಜಾಬ್ ಖರ್ಚು ಮಾಡಲು ಗರಿಷ್ಠ ಹಣವನ್ನು ಹೊಂದಿದೆ . (42.70 ಕೋಟಿ ರೂ.) ಭಾರತದ ಪ್ರಮುಖ ಟೆಸ್ಟ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕರಾಗಿದ್ದರು. ಅವರು ದಿಲ್ಲಿ ಕ್ಯಾಪಿಟಲ್ಸ್ ತಂಡ ಸೇರ್ಪಡೆಗೊಂಡ ಬಳಿಕ ಪಂಜಾಬ್ ತಂಡದ ನಾಯಕನ ಹುದ್ದೆ ಖಾಲಿ ಇದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಕಳೆದ ಆವೃತ್ತಿಯಲ್ಲಿ ಆಡಿದ್ದ ಬಹುತೇಕ ಆಟಗಾರರನ್ನು ಉಳಿಸಿಕೊಂಡಿದೆ. ತಂಡದ ಆಟಗಾರರು ಗಾಯಗೊಂಡರೆ ಅವರ ಬದಲಿಗೆ ಆಟಗಾರರನ್ನು ಕಣಕ್ಕಿಳಿಸಲು ಸಹಾಯಕವಾಗುವಂತೆ ಆಟಗಾರರನ್ನು ಖರೀದಿಸಲು ಎದುರು ನೋಡುತ್ತಿದೆ. ಎರಡೂ ತಂಡಗಳು ತಮ್ಮ ಜೇಬಿನಲ್ಲಿ ಸಾಕಷ್ಟು ಹಣವನ್ನು ಉಳಿಸಿಕೊಂಡಿಲ್ಲ ಮತ್ತು ಹಣವನ್ನು ಅಗತ್ಯದ ಉದ್ದೇಶಗಳಿಗಾಗಿ ಸೂಕ್ಷ್ಮವಾಗಿ ಖರ್ಚು ಮಾಡಲು ನೋಡುತ್ತಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿದೇಶಿ ಆಟಗಾರರ ಮೇಲೆ ಕಣ್ಣಿಟ್ಟಿದೆ.ಆದರೂ ಅದರಲ್ಲೂ ಹೆಚ್ಚು ಹಣ ಉಳಿದಿಲ್ಲ. 27.90 ಕೋಟಿ ರೂ.ಇದೆ.

ಕೋಲ್ಕತಾ ನೈಟ್ ರೈಡರ್ಸ್ ತಂಡ ಕ್ರಿಸ್ ಲಿನ್, ರಾಬಿನ್ ಉತ್ತಪ್ಪ ಮತ್ತು ಪಿಯೂಷ್ ಚಾವ್ಲಾ ಅವರಂತಹ ಹೆಸರಾಂತ ಆಟಗಾರರನ್ನು ಬಿಡುಗಡೆ ಮಾಡಿದೆ ಮತ್ತು ತಂಡದ ಕೈಯಲ್ಲಿ ಸಾಕಷ್ಟು ಹಣ ಇದ್ದು ರೂ. 35.65 ಕೋಟಿ ಹೊಂದಿದೆ. ದಿಲ್ಲಿ ಕ್ಯಾಪಿಟಲ್ಸ್ ಬಲಿಷ್ಠ ವಿದೇಶಿ ಆಟಗಾರರ ಖರೀದಿಗೆ ಕಾಯುತ್ತಿದೆ.

ರಾಜಸ್ಥಾನ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡ ಸ್ವದೇಶಿ ಆಟಗಾರರನ್ನು ತನ್ನ ತೆಕ್ಕೆಗೆ ಸೇರಿಸಬೇಕಾಗುತ್ತದೆ. ರಾಯಲ್ಸ್ 28.90 ಕೋಟಿ ರೂ. ಮತ್ತು ಸನ್‌ರೈಸರ್ಸ್ ಬಳಿ 17 ಕೋಟಿ ರೂ.ಇದೆ. ಆಟಗಾರರ ಹರಾಜು ಅಪರಾಹ್ನ 3:30 ಕ್ಕೆ ಪ್ರಾರಂಭವಾಗಲಿದೆ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರವನ್ನು ವೀಕ್ಷಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X