Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಮಿಡಿಯನ್ ಕುನಾಲ್ ಕಾಮ್ರಾಗೆ ಟ್ವೀಟ್...

ಕಾಮಿಡಿಯನ್ ಕುನಾಲ್ ಕಾಮ್ರಾಗೆ ಟ್ವೀಟ್ ಮೂಲಕ ಬೆದರಿಕೆ ಹಾಕಿದ ಬಿಜೆಪಿ ನಾಯಕ

ವಾರ್ತಾಭಾರತಿವಾರ್ತಾಭಾರತಿ19 Dec 2019 10:58 PM IST
share
ಕಾಮಿಡಿಯನ್ ಕುನಾಲ್ ಕಾಮ್ರಾಗೆ ಟ್ವೀಟ್ ಮೂಲಕ ಬೆದರಿಕೆ ಹಾಕಿದ ಬಿಜೆಪಿ ನಾಯಕ

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಮಿಡಿಯನ್ ಕುನಾಲ್ ಕಾಮ್ರಾ ಅವರು ಮಾಡಿರುವ ಟ್ವೀಟ್‍ ಗೆ ಮರು ಟ್ವೀಟ್ ಮಾಡಿರುವ ಬಿಜೆಪಿಯ ಮುಂಬೈ ಘಟಕದ ಪ್ರಧಾನ ಕಾರ್ಯದರ್ಶಿ ಮೋಹಿತ್ ಭಾರತಿಯ ಬೆದರಿಕೆಯೊಡ್ಡಿದ ಬೆಳವಣಿಗೆ ಸಾಕಷ್ಟು ಚರ್ಚೆಗೀಡಾಗಿದೆ.

"ಪ್ರೀತಿಯ ಪ್ರಧಾನಿ ಮೋದಿ, ಮಾಧ್ಯಮ ನಿಮ್ಮ ಜತೆಗಿದೆ, ಬಾಲಿವುಡ್ ಕೂಡ ನಿಮ್ಮ ಜತೆಗಿದೆ, 353 ಎಂಪಿಗಳು ಕೂಡ, ಎಲ್ಲಾ ಮೂಲಭೂತವಾದಿಗಳೂ, ಭ್ರಷ್ಟ ಕ್ರಿಮಿನಲ್‍ ಗಳು ರೇಪಿಸ್ಟರು, ಆರೆಸ್ಸೆಸ್ ನಿಮ್ಮ ಜತೆಗಿದೆ, ಎನ್ನಾರೈ ಧೋಕ್ಲ ಮಾಫಿಯಾ ಕೂಡ ನಿಮ್ಮ ಜತೆಗಿದೆ ಆದರೆ ನಾವು ಕಲ್ಲುಬಂಡೆಯಂತೆ ನಿಮ್ಮ ವಿರುದ್ಧ ನಿಂತಿದ್ದೇವೆ, ಏಕೆಂದರೆ ದೇಶಕ್ಕೆ ನೀವು ಬೇಕಾಗಿಲ್ಲ,'' ಎಂದು ಕಮ್ರಾ ಟ್ವೀಟ್ ಮಾಡಿ `ಫಿಕ್ಸ್ಡ್ ಇಟ್'' ಎಂಬ ಶೀರ್ಷಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಮೋಹಿತ್, "ಟೇಕ್ ಮೈ ವರ್ಡ್ಸ್, ಯು ವಿಲ್ ಆಲ್ಸೋ ಬಿ ಫಿಕ್ಸ್ಡ್ ಸೂನ್'' (ನನ್ನ ಮಾತು ಕೇಳಿಕೊಳ್ಳಿ, ನಿಮ್ಮನ್ನು ಕೂಡ ಸದ್ಯದಲ್ಲಿಯೇ ನೋಡಿಕೊಳ್ಳುತ್ತೇವೆ), ಎಂದು ಬರೆದಿದ್ದಾರೆ.

ಅಷ್ಟಕ್ಕೂ ಕುನಾಲ್ ಕಾಮ್ರಾ ಅವರ ಟ್ವೀಟ್ ಬಿಜೆಪಿಯ ಐಟಿ ಘಟಕದ ರಾಷ್ಟ್ರೀಯ  ಉಸ್ತುವಾರಿ  ಅಮಿತ್ ಮಾಲವಿಯ ಅವರ ಟ್ವೀಟ್‍ ಗೆ ಪ್ರತಿಕ್ರಿಯೆಯಾಗಿತ್ತು.

 ಮಾಲವಿಯ ತಮ್ಮ ಟ್ವೀಟ್‍ನಲ್ಲಿ ``ಪ್ರೀತಿಯ ಪ್ರಧಾನಿ ಮೋದಿ, ವಿಪಕ್ಷ ನಿಮ್ಮ ವಿರುದ್ಧ ಇದೆ, ಪಾಕಿಸ್ತಾನ, ಮಾಧ್ಯಮ, ಬಾಲಿವುಡ್, ಬುದ್ಧಿಜೀವಿಗಳ ಸೈನ್ಯ, ಭ್ರಷ್ಟರು ಹಾಗೂ ಕ್ರಿಮಿನಲ್‍ಗಳು ನಿಮ್ಮ ವಿರುದ್ಧವಿದ್ದಾರೆ ಆದರೆ ನಾವು ಕಲ್ಲು ಬಂಡೆಯಂತೆ ನಿಮ್ಮ ಜತೆಗಿದ್ದೇವೆ, ಏಕೆಂದರೆ ದೇಶಕ್ಕೆ ನೀವು ಬೇಕಾಗಿದ್ದೀರಿ'' ಎಂದು ಬರೆದಿದ್ದರು.

*FIXED IT* pic.twitter.com/psY3Kiyw4O

— Kunal Kamra (@kunalkamra88) December 18, 2019

Take my Words U will also be Fixed Soon @kunalkamra88 https://t.co/sjwySc3bsg

— Mohit Bharatiya (@mohitbharatiya_) December 18, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X