Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಕಥೆಯಾಗುವ ಬವಣೆಗಳು.....

ಕಥೆಯಾಗುವ ಬವಣೆಗಳು.....

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ20 Dec 2019 6:28 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಥೆಯಾಗುವ ಬವಣೆಗಳು.....

ಮುಂಬೈಯ ಕವಿ, ಕಥೆಗಾರರಾಗಿ ಗುರುತಿಸಿಕೊಂಡಿರುವ ಗೋಪಾಲ್ ತ್ರಾಸಿ, ಸಮಾಜವನ್ನು ಚಿಕಿತ್ಸಕ ದೃಷ್ಟಿಯಿಂದ ನೋಡುತ್ತಾ ಬಂದವರು. ಮುಂಬೈ ಕನ್ನಡದ ಜೀವದ್ರವ್ಯವನ್ನು ಒಳಗಿಟ್ಟುಕೊಂಡು ಸಮಾಜದ ಚಟುವಟಿಕೆಗಳಲ್ಲಿ ತಮ್ಮನ್ನು ಒಂದಾಗಿಸಿಕೊಂಡವರು. ಈ ಸಂದರ್ಭದಲ್ಲಿ ಅವರು ಕಂಡುಂಡ ಅನುಭವಗಳನ್ನು, ಅವರ ದೃಷ್ಟಿಕೋನಗಳನ್ನು ಸೃಜನೇತರ ಬರಹಗಳಾಗಿಸಿ ವಿವಿಧ ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ. ವಾರ್ತಾಭಾರತಿ ದೈನಿಕದಲ್ಲೂ ಅಂಕಣಕಾರರಾಗಿದ್ದ ಗೋಪಾಲ್ ತ್ರಾಸಿ, ವಿವಿಧ ಪತ್ರಿಕೆಗಳಲ್ಲಿ ಬರೆದಿರುವ ಅಂಕಣ ಬರಹಗಳ ಗೊಂಚಲು ‘ಈ ಪರಿಯ ಕಥೆಯ...’ ರೂಪದಲ್ಲಿ ಹೊರ ಬಂದಿದೆ. ಮುಂಬೈಯ ವಿದ್ವಾಂಸರಾದ ಡಾ. ಜಿ. ಎನ್. ಉಪಾಧ್ಯ ಅವರು ಹೇಳುವಂತೆ ‘‘....ಮುಂಬೈ ಕನ್ನಡಿಗರ ಸಂವೇದನೆಯ ವಿಶಿಷ್ಟತೆಯನ್ನು ಗುರುತಿಸಲು, ಕನ್ನಡ ಸಂಸ್ಕೃತಿಯ ಅನನ್ಯತೆಯನ್ನು ಎತ್ತಿ ಹಿಡಿಯಲು ಗೋಪಾಲ್ ಈ ಲೇಖನಗಳಲ್ಲಿ ಪ್ರಯತ್ನಿಸಿದ್ದಾರೆ. ಮುಂಬೈಯಲ್ಲಿ ಹುಟ್ಟಿ ಬೆಳೆದ ಹೊಸ ತಲೆಮಾರಿನ ತವಕ, ತಲ್ಲಣ, ಬಿಕ್ಕಟ್ಟು, ಸ್ಥಿತ್ಯಂತರ, ಗೊಂದಲಗಳ ಕಡೆಗೂ ಅವರು ಬೊಟ್ಟು ಮಾಡಿ ತೋರಿಸಿದ್ದಾರೆ. ವರ್ತಮಾನಕ್ಕೆ ಜರೂರಾಗಿ ಬೇಕಾದ ಸಹಕಾರ, ಸಹಬಾಳ್ವೆ, ಮಾನವೀಯತೆಯನ್ನು ಎತ್ತಿ ಹಿಡಿಯುವ ಹತ್ತು ಹಲವು ಚಿಂತನೀಯ ಲೇಖನಗಳು ಇಲ್ಲಿವೆ’’.

ಕೃತಿಯನ್ನು ಓದುವ ಸೊಬಗಿಗೆ ಅನುಕೂಲವಾಗುವಂತೆ ಎರಡು ಭಾಗಗಳನ್ನಾಗಿಸಿದ್ದಾರೆ. ಮೊದಲ ಭಾಗಕ್ಕೆ ‘ಚರಿತ್ರೆಯ ಬೆನ್ನು ಮತ್ತು ವರ್ತಮಾನವೂ’ ಎಂಬ ಹೆಸರನ್ನು ನೀಡಿದ್ದಾರೆ. ಮುಂಬೈಯನ್ನು ಕೇಂದ್ರವಾಗಿಟ್ಟು ಕೊಂಡು ನಡೆದ ವರ್ತಮಾನದ ಬೆಳವಣಿಗೆಗಳ ಕುರಿತ ವಿಶ್ಲೇಷಣೆಗಳು ಇಲ್ಲಿವೆ. ‘ಮಾಯಾ ಲೋಕದ ಮಹಾತ್ಮೆ’ ಎನ್ನುವ ಲೇಖನದ ಮೂಲಕ ಮುಂಬೈ ಶಹರವೆಂಬ ಆಳಕ್ಕೆ ತನ್ನ ಮೊಣಕಾಲನ್ನು ಇಳಿಸುವ ಲೇಖಕ, ಏಕಕಾಲದಲ್ಲಿ ಕವಿ ಾಗಿಯೂ ಇದರ ಮಾಯೆಗೆ ವಿಸ್ಮಿತರಾಗುತ್ತಾರೆ. ಅರವಿಂದ ನಾಡಕರ್ಣಿಯ ಕವಿತೆಯನ್ನು ಮುಂದಿಟ್ಟುಕೊಂಡು ಮುಂಬೈಯ ಅನನ್ಯತೆಯನ್ನು ಲೇಖನದಲ್ಲಿ ವಿವರಿಸುತ್ತಾರೆ. ಆನಂತರ, ಮುಂಬೈಯ ರಾಜಕೀಯ ಬೆಳವಣಿಗೆಗಳು, ಇದರೊಳಗಿನ ಮಾನವೀಯತೆ, ಮಳೆ, ಬಾರು, ಬಾಲಿಕೆಯರ ಕುರಿತಂತೆ ಬಿಡಿಬಿಡಿಯಾದ ಅಭಿಪ್ರಾಯಗಳನ್ನು ದಾಖಲಿಸುತ್ತಾ ಹೋಗುತ್ತಾರೆ. ಎರಡನೆಯ ಭಾಗಕ್ಕೆ ‘ಕನಿಕರಿಸಲು ಭೂಕಂಪದ ನೆಪ’ ಎಂದು ಹೆಸರಿಸಿದ್ದಾರೆ. ಒಳನಾಡು ಮತ್ತು ಹೊರನಾಡಿನ ಸಾಹಿತ್ಯಕ ಸಂಗತಿಗಳಿಗೆ ಈ ಅಧ್ಯಾಯವನ್ನು ಮೀಸಲಿರಿಸಿದ್ದಾರೆ. ಹಾಗೆಯೇ ಮುಂಬೈಯಲ್ಲಿ ನಡೆದ ವಿವಿಧ ಸಾಹಿತ್ಯಕ ಕಾರ್ಯಕ್ರಮಗಳನ್ನು ನೆಪವಾಗಿಟ್ಟುಕೊಂಡು ಸಾಹಿತ್ಯದ ಬೇರೆ ಬೇರೆ ಮಗ್ಗುಲನ್ನು ಮುಟ್ಟಿ ನೋಡುವ ಪ್ರಯತ್ನ ಮಾಡಿದ್ದಾರೆ. ಬದುಕು ಮತ್ತು ಭಾವ ಎರಡನ್ನು ಸಮ್ಮಿಳಿತಗೊಳಿಸಿ ಬರೆದ ಇಲ್ಲಿನ ಹೆಚ್ಚಿನ ಲೇಖನಗಳಿಗೆ ಕಥನ ಗುಣವಿದೆ. ಸ್ವತಃ ಕತೆಗಾರರೂ ಆಗಿರುವುದರಿಂದ ಗೋಪಾಲ್ ತ್ರಾಸಿಯವರಿಗೆ ಇದು ಸಾಧ್ಯವಾಗಿದೆ.

ಸುವರ್ಣಗಿರಿ ಪ್ರಕಾಶನ ಮಂಗಳೂರು ಇವರು ಹೊರತಂದಿರುವ ಈ ಕೃತಿಯ ಪುಟಗಳು 226. ಮುಖಬೆಲೆ 250 ರೂ. ಆಸಕ್ತರು 9930262088 ದೂರವಾಣಿಯನ್ನು ಸಂಪರ್ಕಿಸಬಹುದು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X