Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 2020ರಲ್ಲಿ ಈ ಕೆಲಸವನ್ನು ನಿಲ್ಲಿಸಲಿದೆ...

2020ರಲ್ಲಿ ಈ ಕೆಲಸವನ್ನು ನಿಲ್ಲಿಸಲಿದೆ ಫೇಸ್ ಬುಕ್

ವಾರ್ತಾಭಾರತಿವಾರ್ತಾಭಾರತಿ21 Dec 2019 9:22 PM IST
share
2020ರಲ್ಲಿ ಈ ಕೆಲಸವನ್ನು ನಿಲ್ಲಿಸಲಿದೆ ಫೇಸ್ ಬುಕ್

ಸ್ಯಾನ್‌ಫ್ರಾನ್ಸಿಸ್ಕೊ, ಡಿ. 21: ಖಾಸಗಿತನಕ್ಕೆ ಭಂಗವುಂಟಾಗಬಹುದಾದ ಹಿನ್ನೆಲೆಯಲ್ಲಿ, 2020ರಲ್ಲಿ ಬಳಕೆದಾರರ ಫೋನ್ ಸಂಖ್ಯೆಗಳನ್ನು ಬಳಸಿ ಅವರ ಸ್ನೇಹಿತರಿಗೆ ಫೇಸ್‌ಬುಕ್ ಸೇರಲು ಆಹ್ವಾನ ನೀಡುವ (ರೆಕಮೆಂಡ್) ಪದ್ಧತಿಯನ್ನು ನಿಲ್ಲಿಸಲು ಸಾಮಾಜಿಕ ಮಾಧ್ಯಮ ಫೇಸ್‌ಬುಕ್ ನಿರ್ಧರಿಸಿದೆ.

ಶೀಘ್ರದಲ್ಲೇ, ಬಳಕೆದಾರರು ಲಾಗ್‌ಇನ್ ಆಗುವಾಗ ಅವರ ಮೊಬೈಲ್ ಫೋನ್‌ಗಳಿಗೆ ಫೇಸ್‌ಬುಕ್ ಕೋಡ್ ಒಂದನ್ನು ಕಳುಹಿಸುತ್ತದೆ. ಇದರಿಂದ ಅವರ ಫೇಸ್‌ಬುಕ್ ಖಾತೆಗಳಿಗೆ ಕನ್ನ ಹಾಕುವುದು ಹ್ಯಾಕರ್‌ಗಳಿಗೆ ಕಷ್ಟವಾಗುತ್ತದೆ ಎಂದು ಬಿಬಿಸಿ ವರದಿಯೊಂದು ತಿಳಿಸಿದೆ.

 ಈ ಬದಲಾವಣೆಯು ಅಮೆರಿಕದ ಫೆಡರಲ್ ವ್ಯಾಪಾರ ಕಮಿಶನ್ (ಎಫ್‌ಟಿಸಿ) ಜೊತೆ ಫೇಸ್‌ಬುಕ್ ಮಾಡಿಕೊಂಡ 5 ಬಿಲಿಯ ಡಾಲರ್ (ಸುಮಾರು 35,500 ಕೋಟಿ ರೂಪಾಯಿ) ಪರಿಹಾರ ಕರಾರಿನ ಭಾಗವಾಗಿದೆ ಹಾಗೂ ಅದು ಮುಂದಿನ ವರ್ಷದಿಂದ ಜಾರಿಗೆ ಬರುತ್ತದೆ.

ಜಾಹೀರಾತುಗಳನ್ನು ಪ್ರಕಟಿಸಲು ಬಳಕೆದಾರರ ಫೋನ್ ಸಂಖ್ಯೆಗಳನ್ನು ಬಳಸುವುದನ್ನು ಫೇಸ್‌ಬುಕ್ ಕಳೆದ ವರ್ಷ ಖಚಿತಪಡಿಸಿತ್ತು ಹಾಗೂ ಜಾಹೀರಾತುಗಳ ಪ್ರಸಾರಕ್ಕಾಗಿ ಬಳಕೆದಾರರ ಫೋನ್ ಸಂಖ್ಯೆಗಳನ್ನು ಬಳಸುವುದನ್ನು ಈ ವರ್ಷದ ಜೂನ್‌ನಲ್ಲಿ ನಿಲ್ಲಿಸಿತ್ತು.

ಮಾರ್ಚ್‌ನಲ್ಲಿ, ಫೇಸ್‌ಬುಕ್‌ನ ಎರಡು-ಅಂಶಗಳ ದೃಢೀಕರಣದ ಲಾಗಿನ್ ಪ್ರಕ್ರಿಯೆಗೆ ಆಕ್ಷೇಪ ವ್ಯಕ್ತವಾಗಿತ್ತು. ಈ ಪ್ರಕ್ರಿಯೆಯಲ್ಲಿ, ಫೋನ್ ಸಂಖ್ಯೆಗಳನ್ನು ಒದಗಿಸುವಂತೆ ಅದು ಬಳಕೆದಾರರನ್ನು ಕೇಳಿತ್ತು. ಆದರೆ, ಈ ಫೋನ್ ಸಂಖ್ಯೆಗಳನ್ನು ಜಾಹೀರಾತುದಾರರು ಪತ್ತೆಹಚ್ಚಬಹುದಾಗಿದೆ.

ಜಾಹೀರಾತಿನಿಂದಲೇ ಹಣ ಮಾಡುವ ಫೇಸ್‌ಬುಕ್

ಫೇಸ್‌ಬುಕ್ ತನ್ನ ಬಹುತೇಕ ಎಲ್ಲ ಹಣವನ್ನು ಜಾಹೀರಾತುಗಳ ಮಾರಾಟದ ಮೂಲಕ ಮಾಡುತ್ತದೆ. ಜುಲೈ-ಸೆಪ್ಟಂಬರ್ ತ್ರೈಮಾಸಿಕದಲ್ಲಿ ಫೇಸ್‌ಬುಕ್‌ನ ಆದಾಯವು 17.6 ಬಿಲಿಯ ಡಾಲರ್ (ಸುಮಾರು 1.25 ಲಕ್ಷ ಕೋಟಿ ರೂಪಾಯಿ) ಆಗಿತ್ತು. ಈ ಪೈಕಿ 17.3 ಬಿಲಿಯ ಡಾಲರ್ (ಸುಮಾರು 1.23 ಲಕ್ಷ ಕೋಟಿ ರೂಪಾಯಿ) ಜಾಹೀರಾತಿನಿಂದಲೇ ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X