Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ''ಗಲಭೆ ನಡೆದದ್ದು ತನ್ನ...

''ಗಲಭೆ ನಡೆದದ್ದು ತನ್ನ ಕ್ಷೇತ್ರದಲ್ಲಲ್ಲ'' ಎಂಬ ಖಾದರ್ ಹೇಳಿಕೆಗೆ ವೇದವ್ಯಾಸ್ ಕಾಮತ್ ಪ್ರತಿಕ್ರಿಯಿಸಿದ್ದು ಹೀಗೆ...

ವಾರ್ತಾಭಾರತಿವಾರ್ತಾಭಾರತಿ22 Dec 2019 12:46 PM IST
share
ಗಲಭೆ ನಡೆದದ್ದು ತನ್ನ ಕ್ಷೇತ್ರದಲ್ಲಲ್ಲ ಎಂಬ ಖಾದರ್ ಹೇಳಿಕೆಗೆ ವೇದವ್ಯಾಸ್ ಕಾಮತ್ ಪ್ರತಿಕ್ರಿಯಿಸಿದ್ದು ಹೀಗೆ...

ಮಂಗಳೂರು, ಡಿ.22: ತನ್ನ ಕ್ಷೇತ್ರದಲ್ಲಿ ಅಲ್ಲ ಗಲಭೆ ನಡೆದಿರುವುದು ಎಂಬ ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಅವರ ಹೇಳಿಕೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಗಲಭೆ ಎಲ್ಲಿ ಆಗಿತ್ತು ಎನ್ನುವುದಕ್ಕಿಂತ, ಅದಕ್ಕೆ ಪ್ರಚೋದನೆ ನೀಡಿರುವುದು ಯಾರು ಎನ್ನುವುದು ಮುಖ್ಯವಾಗುತ್ತದೆ ಎಂದು ಕಾಮತ್ ಟ್ವೀಟ್ ಮಾಡಿದ್ದಾರೆ.

‘‘ಯು.ಟಿ.ಖಾದರ್ ಅವರೇ, ಗಲಭೆ ಎಲ್ಲಿ ಆಗಿತ್ತು ಎನ್ನುವುದಕ್ಕಿಂತಲೂ ಪ್ರಚೋದನೆ ನೀಡಿದ್ದು ಯಾರು ಎನ್ನುವುದು ಪ್ರಾಮುಖ್ಯವಾದದ್ದು. ಕ್ಷೇತ್ರ ನನ್ನದೇ ಆದರೂ ನಾನೇನೂ ಬೆಂಕಿ ಹಚ್ಚುವ ಮಾತನಾಡಿ ಜನರನ್ನು ದಾರಿ ತಪ್ಪಿಸುವಂತೆ ಮಾಡಿಲ್ಲ. ನಮಗೆ ಬೇಕಿರುವುದು ಸಾಮರಸ್ಯ ಮಾತ್ರ.ಶಾಂತಿ ಬೇಕಿದ್ದವರು ಬೆಂಕಿ ಹಚ್ಚುವ ಮಾತನಾಡಬಹುದೇ?’’ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವ ಸದಾನಂದ ಗೌಡರ ಹೇಳಿಕೆಯೊಂದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸುವ ಸಂದರ್ಭ ಯು.ಟಿ.ಖಾದರ್, ‘‘ನಿಮಗೆ ಜಾಣ ಕುರುಡೋ ಅಥವಾ ಆಯ್ದ ಕುರುಡೋ ಗೊತ್ತಿಲ್ಲ. ನನ್ನ ಕ್ಷೇತ್ರದಲ್ಲಿ ಗಲಭೆ ಆಗ್ತಾ ಇದೆ ಅಂತಾ ಹಸಿ ಸುಳ್ಳನ್ನ ಹೇಳಿದ್ದಿರಿ. ಗಲಭೆ ಆಗಿರುವುದು ನಿಮ್ಮದೇ ಶಾಸಕ ವೇದವ್ಯಾಸ ಕಾಮತ್ ಅವರ ಕ್ಷೇತ್ರದಲ್ಲಿ. ನನ್ನ ಕ್ಷೇತ್ರದಲ್ಲಿ ಅಲ್ಲ’’ ಎಂದು ಟ್ವೀಟ್ ಮಾಡಿದ್ದರು. ಅದಕ್ಕೆ ವೇದವ್ಯಾಸ್ ಕಾಮತ್ ಈ ಪ್ರತಿಕ್ರಿಯೆ ನೀಡಿದ್ದಾರೆ.

@utkhader ಅವರೇ, ಗಲಭೆ ಎಲ್ಲಿ ಆಗಿತ್ತು ಎನ್ನುವುದಕ್ಕಿಂತಲೂ ಪ್ರಚೋದನೆ ನೀಡಿದ್ದು ಯಾರು ಎನ್ನುವುದು ಪ್ರಾಮುಖ್ಯವಾದದ್ದು. ಕ್ಷೇತ್ರ ನನ್ನದೇ ಆದರೂ ನಾನೇನೂ ಬೆಂಕಿ ಹಚ್ಚುವ ಮಾತನಾಡಿ ಜನರನ್ನು ದಾರಿ ತಪ್ಪಿಸುವಂತೆ ಮಾಡಿಲ್ಲ. ನಮಗೆ ಬೇಕಿರುವುದು ಸಾಮರಸ್ಯ ಮಾತ್ರ.ಶಾಂತಿ ಬೇಕಿದ್ದವರು ಬೆಂಕಿ ಹಚ್ಚುವ ಮಾತನಾಡಬಹುದೇ ??#MangaloreSouth

— Vedavyas Kamath (@vedavyasbjp) December 22, 2019

ಮಾನ್ಯ @DVSadanandGowda
ಸದಾನಂದ ಗೌಡರೇ ನಿಮಗೆ ಜಾಣ ಕುರುಡೋ ಅಥವಾ ಆಯ್ದ ಕುರುಡೋ ಗೊತ್ತಿಲ್ಲ.
ನನ್ನ ಕ್ಷೇತ್ರದಲ್ಲಿ ಗಲಬೆ ಆಗ್ತಾ ಇದೆ ಅಂತಾ ಹಸಿ ಸುಳ್ಳನ್ನ ಹೇಳಿದ್ದಿರಿ.ಗಲಬೆ ಆಗಿರುವುದು ನಿಮ್ಮದೇ ಶಾಸಕ ವೇದವ್ಯಾಸ ಕಾಮತ್ ಅವರ ಕ್ಷೇತ್ರದಲ್ಲಿ. ನನ್ನ ಕ್ಷೇತ್ರದಲ್ಲಿ ಅಲ್ಲ. ಇಷ್ಟಕ್ಕೂ ಹತ್ತಿ ಉರಿಯುತ್ತಿರುವ. (1)

— UT Khadér (@utkhader) December 21, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X