Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಪ್ರಧಾನಿಯವರೇ, 6000 ಮುಸ್ಲಿಂ...

ಪ್ರಧಾನಿಯವರೇ, 6000 ಮುಸ್ಲಿಂ ಧರ್ಮಗುರುಗಳು ಭಯೋತ್ಪಾದನೆ ವಿರುದ್ಧ ಫತ್ವಾ ನೀಡಿದ್ದು ನಿಮಗೆ ಗೊತ್ತಿದೆಯೇ?

ರವೀಶ್ ಕುಮಾರ್ರವೀಶ್ ಕುಮಾರ್22 Dec 2019 5:30 PM IST
share
ಪ್ರಧಾನಿಯವರೇ, 6000 ಮುಸ್ಲಿಂ ಧರ್ಮಗುರುಗಳು ಭಯೋತ್ಪಾದನೆ ವಿರುದ್ಧ ಫತ್ವಾ ನೀಡಿದ್ದು ನಿಮಗೆ ಗೊತ್ತಿದೆಯೇ?

ರವಿವಾರ ರಾಮ್ ಲೀಲಾ ಮೈದಾನದಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಪ್ರಧಾನ ಮಂತ್ರಿ ಮೋದಿ ಅವರು ಒಂದು ಸಮುದಾಯವನ್ನು 'ಇವರ' ಎಂದು ಹೇಳಿ ಸಂಭೋದಿಸಿದ್ದಾರೆ. 'ಇವರ' ಕೈಯಲ್ಲಿ ತ್ರಿವರ್ಣ ಧ್ವಜ ನೋಡಿ ನೆಮ್ಮದಿಯಾಯಿತು, ಯಾವಾಗಲಾದರೂ ಇದೇ ತ್ರಿವರ್ಣ ಧ್ವಜ ಹಿಡಿದುಕೊಂಡು 'ಇವರು' ಭಯೋತ್ಪಾದನೆ ವಿರುದ್ಧವೂ ಮಾತಾಡಬಹುದು ಎಂದು ಹೇಳಿದ್ದಾರೆ. 

ಹೀಗೆ ಹೇಳುವ ಕೆಲವೇ ನಿಮಿಷಗಳ ಮೊದಲು ಪ್ರಧಾನಿ ಧರ್ಮದ ಆಧಾರದಲ್ಲಿ ನಾವು ವಿಭಜನೆ ಮಾಡುವುದಿಲ್ಲ ಎಂದೂ ಹೇಳುತ್ತಾರೆ. ಆದರೆ ಕಳೆದ ವಾರವಷ್ಟೇ ಜಾರ್ಖಂಡ್ ನಲ್ಲಿ ಉಡುಗೆಗಳ ಆಧಾರದಲ್ಲಿ ಗುರುತಿಸುವ ಮಾತಾಡಿದ್ದರು ಪ್ರಧಾನಿ. ಇಂದು ರಾಮಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿ ಮತ್ತೆ ಒಂದು ಸಮುದಾಯವನ್ನು ತೋರಿಸಿ "ಇವರ ಕೈಯಲ್ಲಿ ಯಾವತ್ತಾದರೂ ಭಯೋತ್ಪಾದನೆ ವಿರುದ್ಧವೂ ತ್ರಿವರ್ಣ ಧ್ವಜ ಹಾರಾಡಲಿ" ಎಂದು ಹೇಳಿದ್ದಾರೆ.  ಅವರ ಇವತ್ತಿನ ಭಾಷಣದ ಒಟ್ಟು ಸಾರ ಅದೇ. 

ಪ್ರಧಾನಿಯ ಭಾಷಣ ಕೇಳಿ ಜನರು ಚಪ್ಪಾಳೆ ತಟ್ಟುತ್ತಿದ್ದರು. ಆದರೆ 2008ರಲ್ಲಿ ದಾರುಲ್ ಉಲೂಮ್ ನೇತೃತ್ವದಲ್ಲಿ 6000 ಮುಸ್ಲಿಂ ಧರ್ಮಗುರುಗಳು ಭಯೋತ್ಪಾದನೆ ವಿರುದ್ಧ ಫತ್ವಾ ಜಾರಿ ಮಾಡಿದ್ದು ನಿಮಗೆ ಗೊತ್ತಿದೆಯೇ? ಅದೇ ವರ್ಷ ಇದೇ ರಾಮಲೀಲಾ ಮೈದಾನದಲ್ಲಿ ಭಯೋತ್ಪಾದನೆ ವಿರುದ್ಧ ಮುಸ್ಲಿಮರ ದೊಡ್ಡ ಸಮಾವೇಶ ನಡೆದಿತ್ತು. ಆಗ ಅಂತಹದೇ ಸಮಾವೇಶಗಳು ದೇಶದ ಸುಮಾರು 200 ನಗರಗಳಲ್ಲಿ ನಡೆದಿದ್ದವು. ಅವುಗಳಲ್ಲಿ ಹಲವು ಮುಸ್ಲಿಂ ಧಾರ್ಮಿಕ ಸಂಘಟನೆಗಳು ಭಾಗವಹಿಸಿದ್ದವು.

2015 ರಲ್ಲಿ ಸಿರಿಯಾದಲ್ಲಿ ಐಸಿಸ್ ಪ್ರಾಬಲ್ಯ ಹೆಚ್ಚಿದ್ದಾಗ ಭಾರತದ ಮುಸ್ಲಿಂ ಸಂಘಟನೆಗಳು 70 ಕ್ಕಿಂತ ಹೆಚ್ಚು ಸಮಾವೇಶಗಳನ್ನು ನಡೆಸಿ ಐಸಿಸ್ ಅನ್ನು ಖಂಡಿಸಿದವು.  

ಇವತ್ತು ರಾಮಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿ ತನ್ನ ಮಾತನ್ನು ಜನಸಾಮಾನ್ಯರು ಪರಿಶೀಲಿಸುವ ಗೊಡವೆಗೆ ಹೋಗದೆ ನಂಬುತ್ತಾರೆ ಎಂಬ ಭರವಸೆಯಿಂದ ಮಾತಾಡಿದ್ದಾರೆ. ಅವರು ಹೇಳಿದ್ದನ್ನು ಜನ ಕಣ್ಣು ಮುಚ್ಚಿ ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸ ಅವರಿಗಿದೆ. ಮಾಧ್ಯಮಗಳೂ ಪ್ರಧಾನಿ ಮಾತನ್ನು ಎಲ್ಲೆಡೆ ಹರಡಿ ಮುಸ್ಲಿಮರು ತ್ರಿವರ್ಣ ಧ್ವಜ ಹಿಡಿದುಕೊಂಡು ಭಯೋತ್ಪಾದನೆಯನ್ನು ವಿರೋಧಿಸುವುದಿಲ್ಲ ಎಂದು ಹೇಳುತ್ತಾರೆ. ಇದರ ಜೊತೆಗೆ ಕೊಟ್ಟಿರುವ ಮೂರೂ ಸುದ್ದಿಗಳನ್ನು ನೋಡಿ.

share
ರವೀಶ್ ಕುಮಾರ್
ರವೀಶ್ ಕುಮಾರ್
Next Story
X