Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಶ್ರೀರಾಮನ ಅವಹೇಳನ ಆರೋಪ: ಟ್ವಿಟರ್ ನಲ್ಲಿ...

ಶ್ರೀರಾಮನ ಅವಹೇಳನ ಆರೋಪ: ಟ್ವಿಟರ್ ನಲ್ಲಿ ಅಕ್ಷಯ್ ಕುಮಾರ್ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ22 Dec 2019 6:26 PM IST
share
ಶ್ರೀರಾಮನ ಅವಹೇಳನ ಆರೋಪ: ಟ್ವಿಟರ್ ನಲ್ಲಿ ಅಕ್ಷಯ್ ಕುಮಾರ್ ವಿರುದ್ಧ ಆಕ್ರೋಶ

ಹೊಸದಿಲ್ಲಿ: ಅಕ್ಷಯ್ ಕುಮಾರ್ ನಟನೆಯ 'ಗುಡ್‍ನ್ಯೂಸ್' ಚಿತ್ರದ ಎರಡನೇ ಟ್ರೇಲರ್‍ ನ ಒಂದು ಸಂಭಾಷಣೆ ಇದೀಗ ವಿವಾದಕ್ಕೀಡಾಗಿದೆ.

ಟ್ರೇಲರ್‍ನ ಸಂಭಾಷಣೆಯೊಂದರಲ್ಲಿ ವ್ಯಕ್ತಿಯೊಬ್ಬ "ಮೇರೇ ಬಚ್ಚೆ ಕಾ ನಾಮ್ ಹೋಲಾ ರಾಮ್ ಹೆ, ಕ್ಯೋಂಕಿ ವೋ ಹೋಲಿ ಪೇ ಪೈದಾ ಹುವಾ ಥಾ" ಎಂದು ಹೇಳುತ್ತಾರೆ. ಈ ಸಂದರ್ಭ ಪ್ರತಿಕ್ರಿಯಿಸುವ ಅಕ್ಷಯ್, "ಅಚ್ಚಾ ಹುವಾ ಆಪ್ಕಾ ಬಚ್ಚಾ ಲೋಹ್ರಿ ಪೇ ಪೈದಾ ನಹಿ ಹುವಾ" ಎಂದು ಹೇಳುತ್ತಾರೆ. ಟ್ರೈಲರ್ ನಲ್ಲಿರುವ ಈ ಸಂಭಾಷಣೆ ಇದೀಗ ಭಾರೀ ವಿವಾದ ಸೃಷ್ಟಿಸಿದೆ.

ಹಲವು ಮಂದಿ ಟ್ವಿಟರ್ ನಲ್ಲಿ ನಟನನ್ನು ಟೀಕಿಸಿದ್ದು, ಅಕ್ಷಯ್ ಕುಮಾರ್ ರಾಮನನ್ನು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಭಾಷಣೆ ಆಯ್ಕೆ ಮಾಡಿಕೊಳ್ಳಲು ಅಕ್ಷಯ್ ಕುಮಾರ್ ಅವರ ಕೆನಡಾ ಪೌರತ್ವ  ಕಾರಣ ಎಂದು ಕೆಲ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಡಿಯರ್ ಅಕ್ಷಯ್‍ಕುಮಾರ್ ನೀವು ಕೆನಡಾ ಪ್ರಜೆ; ನಮಗೇನೂ ತೊಂದರೆಯಿಲ್ಲ. ಆದರೆ ಭಾರತೀಯ ಧರ್ಮ ಹಾಗೂ ಹಿಂದೂ ದೇವರನ್ನು ಅವಹೇಳನ ಮಾಡಲು ನಿಮಗೆಷ್ಟು ಧೈರ್ಯ?, ನಾವು ಭಾರತೀಯರು ಇದನ್ನು ಸಹಿಸುವುದಿಲ್ಲ" ಎಂದು ಟ್ವಿಟರ್ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದಾರೆ.

"ಮಿಷನ್ ಮಂಗಲ್‍ನಲ್ಲಿ ಹಿಂದೂ ಸಮುದಾಯಕ್ಕೆ ಅಕ್ಷಯ್ ಅಗೌರವ ತೋರಿದ್ದು, ಇದೀಗ ಗುಡ್‍ನ್ಯೂಸ್ ಚಿತ್ರದಲ್ಲೂ ಮುಂದುವರಿಸಿದ್ದಾರೆ" ಎಂದು ಮತ್ತೊಬ್ಬ ಬಳಕೆದಾರ ಆಕ್ಷೇಪಿಸಿದ್ದಾರೆ.

"ಅವರು ರಾಮನನ್ನು ನಿಂದಿಸಿದ್ದಾರೆ; ಸಿಖ್ಖರ ಹಬ್ಬವನ್ನು ಅಣಕಿಸಿದ್ದಾರೆ; ಜತೆಗೆ ಅದನ್ನು ತಪ್ಪಾಗಿ ಉಚ್ಚರಿಸಿದ್ದಾರೆ" ಎಂದು ಮತ್ತೊಬ್ಬ ಬಳಕೆದಾರರು ಟೀಕಿಸಿದ್ದಾರೆ.

"ಎಲ್ಲ ಭಾರತೀಯರಿಗೆ ಕೂಗಿ ಹೇಳುತ್ತಿದ್ದೇನೆ.. ಅವರದ್ದು, ಯಾವುದೇ ಧರ್ಮ ಇರಲಿ; ಅಲ್ಪ ಹಣಕ್ಕಾಗಿ ತೀರಾ ಕೆಳಮಟ್ಟಕ್ಕೆ ಇಳಿದಿದ್ದಾರೆ" ಎಂದು ಮತ್ತೊಬ್ಬರು ಖಂಡಿಸಿದ್ದಾರೆ. "ಅಕ್ಷಯ್ ಭಾರತದಲ್ಲಿ ನಕಲಿ ನಟ. ಅವರ ಬಗೆಗಿನ ಎಲ್ಲವೂ ನಕಲಿ. ನಕಲಿ ಪೌರತ್ವ, ನಕಲಿ ಐಡೆಂಟಿಟಿ, ನಕಲಿ ವ್ಯಕ್ತಿ; ದೇವರೇ ಅವರನ್ನು ಭಾರತದಿಂದ ಹೊರಕ್ಕೆಸೆಯ " ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

A shout out to all Indians.. Irrespective of their religions, trend this coz now this man is stooping to low for some money

AKSHAY ABUSES LORD RAMA https://t.co/E4XAWAzOia

— Arbaaz (@beingarbaaz96) December 21, 2019

First he disrespected hindu community in mission mangal and now in his upcoming new film #GoodNewwz boycott! ASAP

AKSHAY ABUSES LORD RAMA pic.twitter.com/KEE4bc2C1D

— brat (@FlybrownG) December 21, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X