Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನಿಮಗೆ ನಾಚಿಕೆಯಿಲ್ಲ": ವಿಮಾನದಲ್ಲಿ...

"ನಿಮಗೆ ನಾಚಿಕೆಯಿಲ್ಲ": ವಿಮಾನದಲ್ಲಿ ಪ್ರಜ್ಞಾ ಸಿಂಗ್ ವಿರುದ್ಧ ಪ್ರಯಾಣಿಕನ ಆಕ್ರೋಶ: ವಿಡಿಯೋ ವೈರಲ್

ಬಿಜೆಪಿ ಸಂಸದೆ ವಿರುದ್ಧ ಆಕ್ರೋಶಗೊಂಡ ಪ್ರಯಾಣಿಕರು

ವಾರ್ತಾಭಾರತಿವಾರ್ತಾಭಾರತಿ23 Dec 2019 2:38 PM IST
share
ನಿಮಗೆ ನಾಚಿಕೆಯಿಲ್ಲ: ವಿಮಾನದಲ್ಲಿ ಪ್ರಜ್ಞಾ ಸಿಂಗ್ ವಿರುದ್ಧ ಪ್ರಯಾಣಿಕನ ಆಕ್ರೋಶ: ವಿಡಿಯೋ ವೈರಲ್

ಹೊಸದಿಲ್ಲಿ: ದಿಲ್ಲಿಯಿಂದ ಭೋಪಾಲ್ ಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಪಯಣಿಸುತ್ತಿದ್ದ ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ತನಗೆ ನೀಡಲಾದ ಸೀಟಿನ ಕುರಿತು ತಕರಾರೆತ್ತಿದ ನಂತರ ಆಕೆ ಹಾಗೂ ವಿಮಾನದ ಇತರ ಪ್ರಯಾಣಿಕರ ನಡುವೆ ನಡೆದ ವಾಕ್ಸಮರದ ವೀಡಿಯೋ ವೈರಲ್ ಆಗಿದೆ.

ವಿಮಾನದ  ಪ್ರಯಾಣಿಕರು ಪ್ರಜ್ಞಾ ವಿರುದ್ಧ ಆಕ್ರೋಶಗೊಂಡಿರುವುದು ಹಾಗೂ ಜನಪ್ರತಿನಿಧಿಯಾಗಿರುವ ಆಕೆಯ ಕೆಲಸ ಜನರಿಗೆ ತೊಂದರೆಯುಂಟು ಮಾಡುವುದಲ್ಲ ಎಂದು ಆಕೆಗೆ ನೆನಪಿಸಿರುವುದು ವೀಡಿಯೋದಲ್ಲಿ ದಾಖಲಾಗಿದೆ.

ವಾದ ವಿವಾದ ಹೆಚ್ಚಾದಂತೆ ಸಂಸದೆ ವಿಮಾನ ಸಿಬ್ಬಂದಿಗೆ "ನಿಮ್ಮ ನಿಯಮ ಪುಸ್ತಕ ತೋರಿಸಿ ನನಗೆ ಸರಿಯಾಗದೇ ಇದ್ದರೆ ನಾನು ಹೋಗುತ್ತೇನೆ'' ಎನ್ನುವುದು ಕೇಳಿಸುತ್ತದೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರಯಾಣಿಕರೊಬ್ಬರು "ನೀವು ಜನಪ್ರತಿನಿಧಿ, ನಿಮ್ಮ ಕೆಲಸ ನಮಗೆ ತೊಂದರೆಯುಂಟು ಮಾಡುವುದಲ್ಲ. ನೀವು ಮುಂದಿನ ವಿಮಾನದಲ್ಲಿ ಬನ್ನಿ'' ಎನ್ನುತ್ತಾರೆ.

``ಫಸ್ಟ್ ಕ್ಲಾಸ್ ಹಾಗೂ ಯಾವುದೇ ಸೌಲಭ್ಯಗಳಿಲ್ಲದೇ ಇರುವಾಗ ಏಕೆ ಹೋಗಬೇಕು'' ಎಂದು ಸಂಸದೆ ಕೇಳಿದಾಗ ``ಫಸ್ಟ್ ಕ್ಲಾಸ್ ನಿಮ್ಮ ಹಕ್ಕಲ್ಲ'' ಎಂದು ಸಹ ಪ್ರಯಾಣಿಕರೊಬ್ಬರು ಹೇಳುತ್ತಾರೆ.

``ನೀವೊಬ್ಬರು ನಾಯಕಿಯಾಗಿರುವುದರಿಂದ ನಿಮ್ಮಿಂದ ಒಬ್ಬರಾದರೂ ತೊಂದರೆಗೋಡಾದರೆ ನೀವು ಅದನ್ನು ಒಪ್ಪಿಕೊಳ್ಳಬೇಕು. ನೀವು 50 ಮಂದಿ ಇತರರಿಗೆ ತೊಂದರೆಯುಂಟು ಮಾಡುತ್ತಿದ್ದರೂ ನಿಮಗೆ ನಾಚಿಕೆಯಿಲ್ಲ" ಎಂದು ಪ್ರಯಾಣಿಕ ಆಕೆಗೆ ಹೇಳುತ್ತಾರೆ.

ಪ್ರಯಾಣಿಕ ಬಳಸಿದ ಭಾಷೆಗೆ ಪ್ರಜ್ಞಾ ಠಾಕುರ್ ಆಕ್ಷೇಪಿಸುತ್ತಿದ್ದಂತೆಯೇ ಪ್ರಯಾಣಿಕ ``ನಾನು ಸರಿಯಾದ ಭಾಷೆಯನ್ನೇ ಬಳಸಿದ್ದೇನೆ'' ಎಂದು ಹೇಳುತ್ತಾರೆ.

ತಾನು ಆಯ್ದುಕೊಂಡಿದ್ದ ಸೀಟ್ ತನಗೆ ನೀಡಲಾಗಿಲ್ಲ ಹಾಗೂ ವಿಮಾನ ಸಿಬ್ಬಂದಿಯ ವರ್ತನೆ ಸರಿಯಿಲ್ಲ ಎಂದು ಪ್ರಜ್ಞಾ ಠಾಕುರ್ ಈಗಾಗಲೇ ಭೋಪಾಲ್ ವಿಮಾನ ನಿಲ್ದಾಣದ ನಿರ್ದೇಶಕರಿಗೆ ದೂರಿದ್ದಾರೆ.

ಸಂಸದೆಯ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸ್ಪೈಸ್ ಜೆಟ್,  ಸುರಕ್ಷತಾ ಕಾರಣಗಳಿಂದಾಗಿ ವೀಲ್ ಚೇರಿನಲ್ಲಿ ಬರುವ ಪ್ರಯಾಣಿಕರಿಗೆ ಎಮರ್ಜೆನ್ಸಿ ಸಾಲಿನ ಸೀಟು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

"ವಿಮಾನದಲ್ಲಿ ಸಂಸದೆ ಪ್ರಜ್ಞಾ ಠಾಕೂರ್ ಪ್ರಯಣಿಸಿರುವುದಕ್ಕೆ ಸಂತಸವಿದೆ. ಆಕೆ ಸೀಟು ಕಾದಿರಿಸಿ ವಿಮಾನ ನಿಲ್ದಾಣಕ್ಕೆ ಗಾಲಿ ಕುರ್ಚಿಯಲ್ಲಿ ಬಂದಿದ್ದರು. ದಿಲ್ಲಿ-ಭೋಪಾಲ್ ವಿಮಾನ ಬೊಂಬಾರ್ಡಿಯರ್ ಕ್ಯೂ400 ವಿಮಾನವಾಗಿದ್ದು 78 ಸೀಟುಗಳ ಈ ವಿಮಾನದಲ್ಲಿ  ಮೊದಲ ಸಾಲು ಎಮರ್ಜೆನ್ಸಿ ಸಾಲಿನ ಸೀಟುಗಳಾಗಿದ್ದು ಇವುಗಳನ್ನು ಗಾಲಿಕುರ್ಚಿಯ ಪ್ರಯಾಣಿಕರಿಗೆ ನೀಡಲು ಸಾಧ್ಯವಿಲ್ಲ'' ಎಂದು ಸ್ಪೈಸ್ ಜೆಟ್ ಹೇಳಿದೆ.

This wins the Internet:pic.twitter.com/4KFpDpbJYM

— santhoshd (@santhoshd) December 22, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X