Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಜಮಾಲ್ ಖಶೋಗಿ ಹತ್ಯೆ ಪ್ರಕರಣ: ಐವರಿಗೆ...

ಜಮಾಲ್ ಖಶೋಗಿ ಹತ್ಯೆ ಪ್ರಕರಣ: ಐವರಿಗೆ ಮರಣದಂಡನೆ

ಇತರ ಮೂವರಿಗೆ 24 ವರ್ಷ ಜೈಲು ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ23 Dec 2019 4:08 PM IST
share
ಜಮಾಲ್ ಖಶೋಗಿ ಹತ್ಯೆ ಪ್ರಕರಣ: ಐವರಿಗೆ ಮರಣದಂಡನೆ

 ರಿಯಾದ್,ಡಿ.23: ಸೌದಿ ಅರೇಬಿಯಾ ಮೂಲದ ಪತ್ರಕರ್ತ ಹಾಗೂ ಅಮೆರಿಕದ ವಾಷಿಂಗ್ಟನ್ ಪೋಸ್ಟ್‌ನ ಅಂಕಣಕಾರ ಜಮಾಲ್ ಖಶೋಗಿ ಕೊಲೆ ಪ್ರಕರಣದಲ್ಲಿ ಐವರಿಗೆ ಇಲ್ಲಿಯ ನ್ಯಾಯಾಲಯವು ಮರಣ ದಂಡನೆ ವಿಧಿಸಿದೆ. ಆದರೆ ಪ್ರಕರಣದಲ್ಲಿ ತನಿಖೆಯನ್ನು ಎದುರಿಸಿದ್ದ ಇಬ್ಬರು ಹಿರಿಯ ಅಧಿಕಾರಿಗಳನ್ನು ದೋಷಮುಕ್ತಗೊಳಿಸಿದೆ.

ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದ ಐವರಿಗೆ ನ್ಯಾಯಾಲಯವು ಮರಣದಂಡನೆಯನ್ನು ವಿಧಿಸಿದೆ ಎಂದು ಸೌದಿ ಅರೇಬಿಯಾ ಪ್ರಾಸಿಕ್ಯೂಟರ್ ಸೋಮವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸೌದಿ ಆಡಳಿತದ ಮಾಧ್ಯಮ ಸಲಹೆಗಾರ ಸೌದ್ ಅಲ್-ಕಹ್ತಾನಿ ಅವರ ಸೂಚನೆಯ ಮೇರೆಗೆ ಸೌದಿ ಗುಪ್ತಚರ ಇಲಾಖೆಯ ಉಪ ಮುಖ್ಯಸ್ಥ ಅಹ್ಮದ್ ಅಲ್-ಅಸ್ಸಿರಿ ಅವರು 2018,ಅಕ್ಟೋಬರ್‌ನಲ್ಲಿ ಟರ್ಕಿಯ ರಾಜಧಾನಿ ಇಸ್ತಾಂಬುಲ್‌ನಲ್ಲಿಯ ಸೌದಿ ರಾಯಭಾರಿ ಕಚೇರಿಯಲ್ಲಿ ನಡೆದಿದ್ದ ಖಶ್ಶೋಗಿ ಹತ್ಯೆಯ ಉಸ್ತುವಾರಿ ವಹಿಸಿದ್ದರು ಎಂದು ಪ್ರಾಸಿಕ್ಯೂಟರ್‌ಗಳು ಈ ಮೊದಲು ತಿಳಿಸಿದ್ದರು.

ಕಹ್ತಾನಿ ಅವರನ್ನು ತನಿಖೆಗೊಳಪಡಿಸಲಾಗಿತ್ತಾದರೂ ಸಾಕಷ್ಟು ಸಾಕ್ಷಾಧಾರಗಳ ಕೊರತೆಯಿಂದಾಗಿ ಪ್ರಕರಣದಲ್ಲಿ ಹೆಸರಿಸಿರಲಿಲ್ಲ. ಅಸ್ಸಿರಿ ವಿರುದ್ಧ ಆರೋಪ ಹೊರಿಸಲಾಗಿತ್ತಾದರೂ ಅವರನ್ನೂ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿದೆ ಎಂದು ಹೇಳಿಕೆಯು ತಿಳಿಸಿದೆ.

ಪ್ರಕರಣದಲ್ಲಿ 11 ಅನಾಮಿಕ ವ್ಯಕ್ತಿಗಳ ವಿರುದ್ಧ ಆರೋಪಗಳನ್ನು ಹೊರಿಸಲಾಗಿದ್ದು,ಐವರಿಗೆ ಮರಣ ದಂಡನೆ ಮತ್ತು ಮೂವರಿಗೆ ಒಟ್ಟು 24 ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಲಾಗಿದೆ. ಇತರರನ್ನು ಬಿಡುಗಡೆಗೊಳಿಸಲಾಗಿದೆ.

ನ್ಯಾಯಾಲಯವು ಒಂಭತ್ತು ದಿನಗಳ ಕಾಲ ಪ್ರಕರಣದ ವಿಚಾರಣೆಯನ್ನು ನಡೆಸಿದ್ದು,ಅಂತರರಾಷ್ಟ್ರೀಯ ಸಮುದಾಯದ ಪ್ರತಿನಿಧಿಗಳು ಮತ್ತು ಖಶೋಗಿ ಬಂಧುಗಳು ಉಪಸ್ಥಿತರಿದ್ದರು ಎಂದು ಪ್ರಾಸಿಕ್ಯೂಟರ್ ತಿಳಿಸಿದರು. ಖಶೋಗಿ ಹತ್ಯೆ ಪೂರ್ವನಿಯೋಜಿತವಾಗಿರಲಿಲ್ಲ ಎನ್ನುವುದು ದೃಢಪಟ್ಟ್ಟಿದೆ ಎಂದೂ ಹೇಳಿಕೆಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X