Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ಅಗ್ರ...

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ಅಗ್ರ ಸ್ಥಾನವನ್ನು ಉಳಿಸಿಕೊಂಡ ಕೊಹ್ಲಿ

ಅಜಿಂಕ್ಯ ರಹಾನೆಗೆ ಹಿಂಭಡ್ತಿ

ವಾರ್ತಾಭಾರತಿವಾರ್ತಾಭಾರತಿ24 Dec 2019 11:22 PM IST
share
ಐಸಿಸಿ ಟೆಸ್ಟ್  ರ‍್ಯಾಂಕಿಂಗ್‌: ಅಗ್ರ ಸ್ಥಾನವನ್ನು ಉಳಿಸಿಕೊಂಡ ಕೊಹ್ಲಿ

ಮುಂಬೈ, ಡಿ.24: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಬ್ಯಾಟ್ಸ್ ಮನ್‌ಗಳ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆದರೆ ಉಪನಾಯಕ ಅಜಿಂಕ್ಯ ರಹಾನೆ ರ್ಯಾಂಕಿಂಗ್‌ನಲ್ಲಿ ಹಿಂಭಡ್ತಿ ಪಡೆದಿದ್ದಾರೆ.

ಮಂಗಳವಾರ ಪ್ರಕಟಗೊಂಡ ಬ್ಯಾಟ್ಸ್‌ಮನ್‌ಗಳ ಇತ್ತೀಚಿನ ಐಸಿಸಿ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಡಿಸೆಂಬರ್ ಮೊದಲ ವಾರದಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದ ಕೊಹ್ಲಿ ಇದೀಗ 928 ರೇಟಿಂಗ್ ಪಾಯಿಂಟ್ ಗಳಿಸಿದ್ದಾರೆ ಮತ್ತು ಸ್ಮಿತ್ ಅವರಿಗಿಂತ 17 ಪಾಯಿಂಟ್ ಮುಂದಿದ್ದಾರೆ.

   ನ್ಯೂಝಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮೂರನೇ ಸ್ಥಾನದಲ್ಲಿದ್ದಾರೆ. ಚೇತೇಶ್ವರ ಪೂಜಾರ ನಾಲ್ಕನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಮಾರ್ನಸ್ ಲಾಬುಶೇನ್ ಐದನೇ ಸ್ಥಾನ ಗಳಿಸಿದ್ದಾರೆ. ಸತತ ಮೂರು ಟೆಸ್ಟ್ ಇನಿಂಗ್ಸ್‌ಗಳಲ್ಲಿ ಕನಿಷ್ಠ 150 ರನ್ ಗಳಿಸಿರುವ ದಾಖಲೆ ಹೊಂದಿರುವ ಪಾಕಿಸ್ತಾನದ ಝಹೀರ್ ಅಬ್ಬಾಸ್ ಮತ್ತು ಮುದಸ್ಸರ್ ನಝರ್ ದಾಖಲೆಯನ್ನು ಸರಿಗಟ್ಟಯವುದನ್ನು ಸ್ವಲ್ಪದರಲ್ಲಿ ತಪ್ಪಿಸಿಕೊಂಡ ಲಾಬುಶಾನೆ ಮೂರು ಸ್ಥಾನಗಳ ಭಡ್ತಿ ಪಡೆದಿದ್ದಾರೆ. ಅವರು ಐದನೇ ಸ್ಥಾನವನ್ನು ಗಳಿಸಿದ್ದಾರೆ.

ಶ್ರೀಲಂಕಾ ವಿರುದ್ಧ ಕರಾಚಿಯಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಶತಕ ಬಾರಿಸಿದ ಪಾಕಿಸ್ತಾನದ ಬಾಬರ್ ಆಝಮ್ ತಮ್ಮ ವೃತ್ತಿಜೀವನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಮೂರು ಸ್ಥಾನಗಳ ಭಡ್ತಿ ಪಡೆಡಿದ್ದಾರೆ ಮತ್ತು 6ನೇ ಸ್ಥಾನ ಗಳಿಸಿದ್ದಾರೆ. ಭಾರತದ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ 7ನೇ ಸ್ಥಾನ,ರಹಾನೆ ನಂತರದ ಸ್ಥಾನವನ್ನು ಡೇವಿಡ್ ವಾರ್ನರ್(8ನೇ) , ಜೋ ರೂಟ್ (9ನೇ) ಮತ್ತು ರಾಸ್ ಟೇಲರ್ (10ನೇ) ಪಡೆದಿದ್ದಾರೆ.

ಟಾಪ್ 20 ರಲ್ಲಿ ಸ್ಥಾನ ಪಡೆದ ಇತರ ಇಬ್ಬರು ಭಾರತದ ಬ್ಯಾಟ್ಸ್‌ಮನ್‌ಗಳು ಮಾಯಾಂಕ್ ಅಗರ್ವಾಲ್ (12) ಮತ್ತು ರೋಹಿತ್ ಶರ್ಮಾ (15). ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವು ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ವಿರುದ್ಧ ಮೂರು ಸರಣಿಗಳಿಂದ 360 ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನವನ್ನು ದೃಢಪಡಿಸಿದೆ. ನ್ಯೂಝಿಲ್ಯಾಂಡ್ ವಿರುದ್ಧ ಮೂರು ಟೆಸ್ಟ್ ಸರಣಿಯ ಆರಂಭಿಕ ಪಂದ್ಯವನ್ನು ಗೆದ್ದ ನಂತರ ಆಸ್ಟ್ರೇಲಿಯಾ 216 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಕರಾಚಿ ಟೆಸ್ಟ್‌ನಲ್ಲಿ ಶ್ರೀಲಂಕಾ ವಿರುದ್ಧದ ಗೆಲುವಿಗೆ ಪಾಕಿಸ್ತಾನ 60 ಅಂಕಗಳನ್ನು ಗಳಿಸಿ ಎರಡು ಪಂದ್ಯಗಳ ಸರಣಿಯ ಕೊನೆಯಲ್ಲಿ ಪಾಯಿಂಟ್ಸ್ ಟೇಬಲ್‌ನಲ್ಲಿ 80 ಪಾಯಿಂಟ್‌ಗಳನ್ನು ಕಲೆ ಹಾಕಿವೆ. ರಾವಲ್ಪಿಂಡಿಯಲ್ಲಿ ನಡೆದ ಆರಂಭಿಕ ಟೆಸ್ಟ್ ಪಂದ್ಯವನ್ನು ಉಭಯ ತಂಡಗಳು ಡ್ರಾ ಮಾಡಿದ ನಂತರ ಶ್ರೀಲಂಕಾ ಅಂಕಗಳನ್ನು 80 ಕ್ಕೇರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X