Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ರಿಕೆಟ್ ಆಸ್ಟ್ರೇಲಿಯಾದ ದಶಕದ ಏಕದಿನ...

ಕ್ರಿಕೆಟ್ ಆಸ್ಟ್ರೇಲಿಯಾದ ದಶಕದ ಏಕದಿನ ತಂಡಕ್ಕೆ ಮಹೇಂದ್ರ ಸಿಂಗ್ ಧೋನಿ ನಾಯಕ

ವಿರಾಟ್ ಕೊಹ್ಲಿ ಟೆಸ್ಟ್ ತಂಡಕ್ಕೆ ನಾಯಕ

ವಾರ್ತಾಭಾರತಿವಾರ್ತಾಭಾರತಿ24 Dec 2019 11:51 PM IST
share
ಕ್ರಿಕೆಟ್  ಆಸ್ಟ್ರೇಲಿಯಾದ ದಶಕದ ಏಕದಿನ ತಂಡಕ್ಕೆ ಮಹೇಂದ್ರ ಸಿಂಗ್ ಧೋನಿ ನಾಯಕ

ಮೆಲ್ಬೋರ್ನ್, ಡಿ.24: ಹಿರಿಯ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ಅವರು ಕ್ರಿಕೆಟ್ ಆಸ್ಟ್ರೇಲಿಯಾದ ದಶಕದ ಏಕದಿನ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ.

 ಮಂಗಳವಾರ ಕ್ರಿಕೆಟ್ ಆಸ್ಟ್ರೇಲಿಯಾ ಘೋಷಿಸಿದ ಈ ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇದ್ದಾರೆ.

ಎಂಎಸ್ ಧೋನಿ ದಶಕಗಳ ಕಾಲ ಟೀಮ್ ಇಂಡಿಯಾದ ಬ್ಯಾಟಿಂಗ್ ಶಕ್ತಿಯಾಗಿದ್ದರು. ಅವರು ನಾಯಕರಾಗಿದ್ದಾಗ ಭಾರತದ ಏಕದಿನ ತಂಡ ಅತ್ಯುತ್ತಮ ಸಾಧನೆ ಮಾಡಿತ್ತು. ಅವರು ಓರ್ವ ಅತ್ಯುತ್ತಮ ಮ್ಯಾಚ್ ಫಿನಿಶರ್ ಆಗಿ ಗಮನ ಸೆಳೆದಿದ್ದಾರೆ. ಭಾರತ 2011ರಲ್ಲಿ ಧೋನಿ ಪ್ರಯತ್ನದ ಮೂಲಕ ಏಕದಿನ ವಿಶ್ವಕಪ್ ಜಯಿಸಿತ್ತು. ಧೋನಿ 49 ಇನಿಂಗ್ಸ್‌ಗಳಲ್ಲಿ ಅಜೇಯರಾಗಿದ್ದರು. ಈ ದಶಕದಲ್ಲಿ ಅವರು 28 ಬಾರಿ ರನ್ ಚೇಸಿಂಗ್‌ನಲ್ಲಿ ಅಜೇಯರಾಗಿದ್ದರು. ಈ ಸಂದರ್ಭಗಳಲ್ಲಿ ಭಾರತ ಕೇವಲ ಮೂರು ಬಾರಿ ಸೋತಿದೆ.

  38ರ ಹರೆಯದ ಧೋನಿ ಇಲ್ಲಿಯವರೆಗೆ 350 ಏಕದಿನ, 90 ಟೆಸ್ಟ್ ಮತ್ತು 98 ಟ್ವೆಂಟಿ-20ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. 829 ಬಲಿ ಪಡೆದಿದ್ದಾರೆ

ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ತಂಡದ ನಾಯಕರಾಗಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. 2011ರಲ್ಲಿ ಐಸಿಸಿ 50 ಓವರ್‌ಗಳ ವಿಶ್ವಕಪ್, 2007ರಲ್ಲಿ ಟ್ವೆಂಟಿ-20 ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಏಕೈಕ ಅಂತರ್‌ರಾಷ್ಟ್ರೀಯ ನಾಯಕ ಧೋನಿ. ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಐಸಿಸಿ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾವನ್ನು ಒಂದೊಮ್ಮೆ ನಂ.1 ಸ್ಥಾನಕ್ಕೆ ತಲುಪಿಸಿದ್ದರು.

2019ರ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಸೋಲು ಅನುಭವಿಸಿದ ಬಳಿಕ ಧೋನಿ ಭಾರತದ ಪರ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಆಡಿಲ್ಲ. ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಬಗ್ಗೆ ಇನ್ನೂ ಅವರು ವೌನ ಮುರಿದಿಲ್ಲ.ಧೋನಿ ಅವರ ಏಕದಿನ ತಂಡದಲ್ಲಿ ಹಾಶೀಂ ಅಮ್ಲ್ಲ, ಎಬಿ ಡಿವಿಲಿಯರ್ಸ್, ಶಾಕೀಬ್ ಅಲ್ ಹಸನ್, ಜೋಸ್ ಬಟ್ಲರ್, ರಶೀದ್ ಖಾನ್, ಮಿಚೆಲ್ ಸ್ಟಾರ್ಕ್, ಟ್ರೆಂಟ್ ಬೌಲ್ಟ್ ಮತ್ತು ಲಸಿತ್ ಮಾಲಿಂಗ ಸ್ಥಾನ ಪಡೆದಿದ್ದಾರೆ. ಏತನ್ಮಧ್ಯೆ, ಕೊಹ್ಲಿಯನ್ನು ದಶಕದ ಕ್ರಿಕೆಟ್ ಆಸ್ಟ್ರೇಲಿಯಾದ ಟೆಸ್ಟ್ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X