Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಲಭೆ ಎಬ್ಬಿಸಿ ಸರಕಾರ ಉರುಳಿಸುವುದು...

ಗಲಭೆ ಎಬ್ಬಿಸಿ ಸರಕಾರ ಉರುಳಿಸುವುದು ಕಾಂಗ್ರೆಸ್ ಸಂಸ್ಕೃತಿ: ಸಚಿವ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ24 Dec 2019 11:53 PM IST
share
ಗಲಭೆ ಎಬ್ಬಿಸಿ ಸರಕಾರ ಉರುಳಿಸುವುದು ಕಾಂಗ್ರೆಸ್ ಸಂಸ್ಕೃತಿ: ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು, ಡಿ.24: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆಯಲು ಕಾಂಗ್ರೆಸ್ ಕಾರಣವಾಗಿದೆ. ಗಲಭೆಗಳನ್ನು ಹುಟ್ಟುಹಾಕಿ ಸರಕಾರಗಳನ್ನು ಬೀಳಿಸುವುದು ಕಾಂಗ್ರೆಸ್‍ನವರಿಗೆ ಕರಗತವಾದ ವಿಧ್ಯೆಯಾಗಿದೆ. ಅಧಿಕಾರಕ್ಕಾಗಿ ಗಲಭೆಗಳನ್ನು ಸೃಷ್ಟಿಸುವುದು ಕಾಂಗ್ರೆಸ್‍ನ ಸಂಸ್ಕೃತಿ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಲಭೆ ಸೃಷ್ಟಿಸಿ ಸರಕಾರಗಳನ್ನು ಬೀಳಿಸುವುದು ಕಾಂಗ್ರೆಸ್ ಪಕ್ಷದ ಸಂಸ್ಕೃತಿ. ಈ ಹಿಂದೆ ಬಂಗಾರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ವೀರೇಂದ್ರ ಪಾಟೀಲರು ತಮ್ಮ ಪಕ್ಷದಲ್ಲೇ ಗಲಭೆ ಎಬ್ಬಿಸಿ ಬಂಗಾರಪ್ಪ ಅವರನ್ನು ಪದಚ್ಯುತಿಗೊಳಿಸಿದ್ದರು ಎಂದ ಸಚಿವ ಸಿ.ಟಿ.ರವಿ, ಮಂಗಳೂರು ಗಲಭೆ ಮೂಲಕ ಮತ್ತೊಮ್ಮೆ ಅಂತಹ ಪ್ರಯತ್ನವನ್ನು ಕಾಂಗ್ರೆಸಿಗರು ನಡೆಸಿದ್ದಾರೆ. ಗಲಭೆ ಉದ್ದೇಶಪೂರ್ವಕವಾದದ್ದು ಎನ್ನುವುದು ಸಿಸಿ ಟಿವಿ ದೃಶ್ಯವಳಿಗಳಲ್ಲಿ ಬಯಲಾಗಿದೆ. ಕಲ್ಲುಗಳು, ಪೆಟ್ರೋಲ್ ಬಾಂಬ್‍ಗಳನ್ನು ತಂದು ಜನರು ಮತ್ತು ಪೊಲೀಸರನ್ನು ಗುರಿಯಾಗಿಸಿ ಎಸೆದಿರುವುದು ವಿಡಿಯೋಗಳಲ್ಲಿ ದಾಖಲಾಗಿದೆ. ಈ ಸಂಬಂಧ ತನಿಖೆಯಾಗಬೇಕು. ಘಟನೆಯ ಹಿಂದೆ ಯಾವುದೇ ಪಕ್ಷ, ಸಂಘಟನೆಗಳ ಕೈವಾಡ ಇದ್ದರೂ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದರು..

ಸೋಮವಾರ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಶೇ.10ರಷ್ಟು ಜನರು ಮಾತ್ರ ಸೇರಿದ್ದಾರೆ. ಉಳಿದವರೂ ಬಂದಿದ್ದರೆ ಪರಿಸ್ಥಿತಿ ಏನಿರುತ್ತಿತ್ತು ಎಂದು ಕೆಲವರು ಮಾತನಾಡಿದ್ದಾರೆ. ಕಾಶ್ಮೀರದಲ್ಲಿ ಇಂದಿಗೂ ಹಿಂದುಗಳು ತಮ್ಮ ಮನೆಗಳಿಗೆ ಹೋಗಲು ಆಗುತ್ತಿಲ್ಲ. ದೇಶದೆಲ್ಲೆಡೆ ಅಂತಹ ಸ್ಥಿತಿ ನಿರ್ಮಾಣ ಆಗಬಾರದು ಎನ್ನುವ ಕಾರಣಕ್ಕೆ ಶೇ.90ರಷ್ಟು ನಾವಿದ್ದರೂ ಸರ್ವೇಜನೋ ಸುಖಿನೋ ಭವಂತು ಎನ್ನುವುದು ನಮ್ಮ ಧ್ಯೇಯವೂ ಆಗಿರುವುದರಿಂದ ಆ ರೀತಿ ಆಗಿಲ್ಲ ಎಂದರು.

ಮಂಗಳೂರು ಗಲಭೆಗೆ ಸಂಬಂಧಿಸಿದ ಸಿಸಿ ಟಿವಿ ಫೂಟೇಜ್‍ಗಳನ್ನು ನಂಬಲಿಕ್ಕಾಗುವುದಿಲ್ಲ. ಅದರಲ್ಲಿರುವವರು ಬಿಜೆಪಿಯವರೇ ಇರಬಹುದು ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸಿ.ಟಿ.ರವಿ, ತಾಯಿಯ ಬಗ್ಗೆ, ಸೈನ್ಯದ ಬಗ್ಗೆ ಅನುಮಾನವಿರುವವರು ಮಾತ್ರ ಈ ರೀತಿ ಹೇಳಲು ಸಾಧ್ಯ ಎಂದು ಪ್ರತಿಕ್ರಿಯಿಸಿದರು.

ಹಿಂದೆ ಬಿಜೆಪಿ ಗೆದ್ದಾಗಲೆಲ್ಲ ಇವಿಎಂನ್ನು ಕಾಂಗ್ರೆಸಿಗರು ಪ್ರಶ್ನಿಸುತ್ತಿದ್ದರು. ನಾವು ಜಾರ್ಖಂಡ್‍ನಲ್ಲಿ ಸೋತರೂ ಜನಾದೇಶ ಎಂದು ಒಪ್ಪಿಕೊಂಡಿದ್ದೇವೆ. ಕಾಂಗ್ರೆಸ್ ಮೈತ್ರಿಕೂಟ ಸೋತಿದ್ದರೆ ಅದಕ್ಕೆ ಇವಿಎಂ ಕಾರಣ ಎನ್ನುತ್ತಿದ್ದರು. ಕೆಲವರು ತಾಯಿಯ ಬಗ್ಗೆಯೂ ಅನುಮಾನಿಸುತ್ತಾರೆ. ಕಾಂಗ್ರೆಸ್ ಆ ಸ್ಥಿತಿಗೆ ಹೋಗಿರಬಹುದು ಎಂದು ಇದೇ ವೇಳೆ ರವಿ ಹೇಳಿದರು.

ಯು.ಟಿ.ಖಾದರ್ ಬೆಂಕಿ ಹಚ್ಚುವ ಪ್ರಚೋದನಾಕಾರಿ ಹೇಳಿಕೆ ನೀಡಿದ ನಂತರವೇ ಗಲಭೆ ನಡೆದಿದೆ. ಆದರೂ ಕಾಂಗ್ರೆಸ್‍ನ ಯಾವೊಬ್ಬ ನಾಯಕನೂ ಕ್ಷಮೆ ಕೇಳುವಂತೆ ಯು.ಟಿ.ಖಾದರ್ ಗೆ ಒತ್ತಾಯಿಸಿಲ್ಲ. ಅವರ ಹೇಳಿಕೆಯನ್ನು ಖಂಡಿಸಲೂ ಇಲ್ಲ, ಇದು ಗಲಭೆ ಹಿಂದೆ ಕಾಂಗ್ರೆಸ್ ಕೈವಾಡ ಇರುವುದನ್ನು ತೋರಿಸುತ್ತದೆ. 

- ಸಿ.ಟಿ.ರವಿ, ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X