Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಸಚಿನ್ ಭದ್ರತೆ ಹಿಂಪಡೆದ ಮಹಾರಾಷ್ಟ್ರ...

​ಸಚಿನ್ ಭದ್ರತೆ ಹಿಂಪಡೆದ ಮಹಾರಾಷ್ಟ್ರ ಸರ್ಕಾರ

ವಾರ್ತಾಭಾರತಿವಾರ್ತಾಭಾರತಿ25 Dec 2019 10:09 AM IST
share
​ಸಚಿನ್ ಭದ್ರತೆ ಹಿಂಪಡೆದ ಮಹಾರಾಷ್ಟ್ರ ಸರ್ಕಾರ

ಮುಂಬೈ, ಡಿ.25: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ ನೀಡಿದ್ದ 'ಎಕ್ಸ್' ವರ್ಗದ ಭದ್ರತಾ ವ್ಯವಸ್ಥೆಯನ್ನು ಸರ್ಕಾರ ಹಿಂಪಡೆದಿದೆ. ಆದರೆ ಶಿವಸೇನೆ ಶಾಸಕ ಆದಿತ್ಯ ಠಾಕ್ರೆಯವರ ಭದ್ರತೆಯನ್ನು 'ವೈ+' ವರ್ಗದಿಂದ 'ಝೆಡ್' ವರ್ಗಕ್ಕೆ ಮೇಲ್ದರ್ಜೆಗೇರಿಸಿದೆ.  45ಕ್ಕೂ ಹೆಚ್ಚು ಮಂದಿ ಅತಿಗಣ್ಯರ ಭದ್ರತಾ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಪುನರ್ರಚಿಸಿದ್ದು, ಇದರಲ್ಲಿ ಮೇಲಿನ ಬದಲಾವಣೆಗಳು ಸೇರಿವೆ.

ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ಪ್ರಕಾರ, ತೆಂಡೂಲ್ಕರ್ ಅವರಿಗೆ ಎಕ್ಸ್ ವರ್ಗದ ಭದ್ರತೆ ಹಾಗೂ ದಿನವಿಡೀ ಪೊಲೀಸ್ ಕಾವಲು ನೀಡಲಾಗಿತ್ತು. ಇದೀಗ ಅದನ್ನು ಹಿಂಪಡೆಯಲಾಗಿದೆ. ಆದರೆ ಪೊಲೀಸ್ ಬೆಂಗಾವಲು ಮುಂದುವರಿಯಲಿದೆ. ಇತರರ ಪೈಕಿ ಬಿಜೆಪಿ ಮುಖಂಡ ಏಕನಾಥ್ ಖಾಡ್ಸೆಗೆ ಈ ಹಿಂದೆ ಇದ್ದ ವೈ ವರ್ಗದ ಭದ್ರತೆ ಹಾಗೂ ಬೆಂಗಾವಲು ಸೌಲಭ್ಯ ಹಿಂಪಡೆಯಲಾಗಿದೆ. ಉತ್ತರ ಪ್ರದೇಶದ ಮಾಜಿ ಗವರ್ನರ್ ರಾಮ ನಾಯ್ಕ ಅವರಿಗೆ ಇದ್ದ ಝೆಡ್+ ಭದ್ರತೆಯನ್ನು ವೈ ವರ್ಗಕ್ಕೆ ಇಳಿಸಲಾಗಿದೆ.

ಸಾಮಾಜಿಕ ಹೋರಾಟಗಾರ ಅಣ್ಣಾ ಹಝಾರೆಯವರ ಭದ್ರತೆ ವೈ+ನಿಂದ ಝೆಡ್ ವರ್ಗಕ್ಕೆ ಮೇಲ್ದರ್ಜೆಗೇರಿದೆ. ಅಪಾಯ ಸಾಧ್ಯತೆ ಗ್ರಹಿಕೆ ಸಮಿತಿಯ ಸಭೆಯಲ್ಲಿ ಚರ್ಚಿಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ. ಗುಪ್ತಚರ ವಿಭಾಗ, ಸ್ಥಳೀಯ ಪೊಲೀಸ್ ಠಾಣೆ ಮತ್ತು ಸ್ವತಂತ್ರವಾಗಿ ಪಡೆದ ಮಾಹಿತಿಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ವಿವರಿಸಿದ್ದಾರೆ.

ಒಟ್ಟು 97 ಮಂದಿಯ ಭದ್ರತಾ ವ್ಯವಸ್ಥೆಯನ್ನು ಪರಾಮರ್ಶಿಸಲಾಗಿದ್ದು, 29 ಮಂದಿಯ ಭದ್ರತೆಯನ್ನು ಹೆಚ್ಚಿಸಲಾಗಿದೆ ಅಥವಾ ಕಡಿಮೆ ಮಾಡಲಾಗಿದೆ. ಉಳಿದಂತೆ 16 ಮಂದಿಯ ಭದ್ರತಾ ವ್ಯವಸ್ಥೆಯನ್ನು ಹಿಂಪಡೆಯಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X