Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದೇವರ ಪ್ರೀತಿಯಿಂದ ನಿಮ್ಮನ್ನು...

ದೇವರ ಪ್ರೀತಿಯಿಂದ ನಿಮ್ಮನ್ನು ವಂಚಿತರಾಗಿಸಬೇಡಿ: ಪೋಪ್ ಫ್ರಾನ್ಸಿಸ್

ವಾರ್ತಾಭಾರತಿವಾರ್ತಾಭಾರತಿ25 Dec 2019 11:29 PM IST
share
ದೇವರ ಪ್ರೀತಿಯಿಂದ ನಿಮ್ಮನ್ನು ವಂಚಿತರಾಗಿಸಬೇಡಿ: ಪೋಪ್ ಫ್ರಾನ್ಸಿಸ್

ವ್ಯಾಟಿಕನ್ ಸಿಟಿ, ಡಿ. 25: ಚರ್ಚ್‌ನ ವೈಫಲ್ಯಗಳು ದೇವರ ಪ್ರೀತಿಯನ್ನು ಪಡೆಯುವುದರಿಂದ ನಿಮ್ಮನ್ನು ತಡೆಯದಂತೆ ನೋಡಿಕೊಳ್ಳಿ ಎಂದು ಪೋಪ್ ಫ್ರಾನ್ಸಿಸ್ ಜಗತ್ತಿನ 130 ಕೋಟಿ ರೋಮನ್ ಕ್ಯಾಥೊಲಿಕರಿಗೆ ಮಂಗಳವಾರ ಕರೆ ನೀಡಿದ್ದಾರೆ.

ಅವರು ಮಂಗಳವಾರ ರಾತ್ರಿ ಸೇಂಟ್ ಪೀಟರ್ಸ್ ಬ್ಯಾಸಿಲಿಕದಲ್ಲಿ ನಡೆದ ಕ್ರಿಸ್ಮಸ್ ಮುನ್ನಾ ದಿನದ ಬೃಹತ್ ಪ್ರಾರ್ಥನಾ ಸಭೆಯಲ್ಲಿ ನೆರೆದ ಸಾವಿರಾರು ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಬೆತ್ಲಹೇಮ್‌ನಲ್ಲಿ ಯೇಸು ಜನಿಸಿದ ರಾತ್ರಿಯ ಆಧ್ಯಾತ್ಮಿಕ ಮತ್ತು ವೈಯಕ್ತಿಕ ಮಹತ್ವಗಳ ಬಗ್ಗೆ 83 ವರ್ಷದ ಪೋಪ್ ಫ್ರಾನ್ಸಿಸ್ ಜನರಿಗೆ ಉಪದೇಶ ನೀಡಿದರು.

‘‘ನಮ್ಮಲ್ಲಿರುವ ಅತ್ಯಂತ ಕೆಟ್ಟವರೂ ಸೇರಿದಂತೆ ನಮ್ಮೆಲ್ಲರನ್ನು ಪ್ರೀತಿಸುವುದನ್ನು ದೇವರು ಮುಂದುವರಿಸುತ್ತಾರೆ ಎನ್ನುವುದನ್ನು ಕ್ರಿಸ್ಮಸ್ ನೆನಪಿಸುತ್ತದೆ’’ ಎಂದು ತನ್ನ ಪೋಪ್ ಆದ ಬಳಿಕ ತಾನು ಆಚರಿಸುತ್ತಿರುವ ಏಳನೇ ಕ್ರಿಸ್ಮಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ ಅವರು ಹೇಳಿದರು.

 ‘‘ನಿಮ್ಮಲ್ಲಿ ತಪ್ಪು ಕಲ್ಪನೆಗಳಿರಬಹುದು, ನೀವು ಪರಿಸ್ಥಿತಿಯನ್ನು ಸಂಪೂರ್ಣ ಹದಗೆಡಿಸಿರಬಹುದು, ಆದರೆ, ದೇವರು ನಿಮ್ಮನ್ನು ಪ್ರೀತಿಸುವುದನ್ನು ಮುಂದುವರಿಸುತ್ತಾರೆ. ನಾವು ಒಳ್ಳೆಯವರಾದರೆ ದೇವರು ನಮಗೆ ಒಳ್ಳೆಯವರಾಗಿರುತ್ತಾರೆ, ನಾವು ಕೆಟ್ಟದು ಮಾಡಿದರೆ ದೇವರು ನಮ್ಮನ್ನು ಶಿಕ್ಷಿಸುತ್ತ್ತಾರೆ ಎಂದು ಜನರು ಎಷ್ಟು ಸಲ ಹೇಳುವುದಿಲ್ಲ. ಆದರೆ, ದೇವರು ಹೀಗಿಲ್ಲ’’ ಎಂದು ಪೋಪ್ ನುಡಿದರು.

ಇತ್ತೀಚಿನ ದಿನಗಳಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಹಣಕಾಸು ಅವ್ಯವಹಾರ ಸೇರಿದಂತೆ ಜಗತ್ತಿನಾದ್ಯಂತ ಚರ್ಚ್‌ನಲ್ಲಿ ನಡೆಯುತ್ತಿದೆಯೆನ್ನಲಾದ ಅಹಿತಕರ ಘಟನೆಗಳ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪಿಸಿದ ಪೋಪ್, ‘‘ನಾವು ಬಾಲ ಯೇಸುವಿನ ಬಗ್ಗೆ ಯೋಚಿಸೋಣ ಮತ್ತು ಅವರ ಪ್ರೀತಿಯಲ್ಲಿ ಸಿಲುಕೋಣ. ಆಗ ದೇವರ ಪ್ರೀತಿಯನ್ನು ಕಳೆದುಕೊಳ್ಳಲು ನಮಗೆ ಯಾವುದೇ ಕಾರಣವೂ ಇರುವುದಿಲ್ಲ’’ ಎಂದು ಫ್ರಾನ್ಸಿಸ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X