Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆರು ವರ್ಷಗಳ ಬಳಿಕ ಮೊದಲ ರಣಜಿ ಶತಕ...

ಆರು ವರ್ಷಗಳ ಬಳಿಕ ಮೊದಲ ರಣಜಿ ಶತಕ ಸಿಡಿಸಿದ ಧವನ್

ವಾರ್ತಾಭಾರತಿವಾರ್ತಾಭಾರತಿ26 Dec 2019 12:35 PM IST
share
ಆರು ವರ್ಷಗಳ ಬಳಿಕ ಮೊದಲ ರಣಜಿ ಶತಕ ಸಿಡಿಸಿದ ಧವನ್

ಹೊಸದಿಲ್ಲಿ, ಡಿ.25: ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ 2013ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆಗೈದ ಬಳಿಕ ಮೊದಲ ಬಾರಿ ಬಾರಿ ರಣಜಿ ಟ್ರೋಫಿಯಲ್ಲಿ ಶತಕ ಸಿಡಿಸಿದ್ದಾರೆ.

ಇಲ್ಲಿ ಬುಧವಾರ ಆರಂಭವಾದ ಹೈದರಾಬಾದ್ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಧವನ್ ಔಟಾಗದೆ 137 ರನ್ ಗಳಿಸಿ ಫಿಟ್ನೆಸ್ ಸಾಬೀತುಪಡಿಸಲು ಯತ್ನಿಸಿದರು.

ಧವನ್ ಗಾಯದ ಸಮಸ್ಯೆಯಿಂದಾಗಿ ಟೀಮ್ ಇಂಡಿಯಾದಿಂದ ದೂರ ಉಳಿದಿದ್ದು, ಧವನ್‌ರಿಂದ ತೆರವಾರ ಆರಂಭಿಕನ ಸ್ಥಾನವನ್ನು ಕರ್ನಾಟಕದ ಬ್ಯಾಟ್ಸ್‌ಮನ್‌ಗಳಾದ ಕೆ.ಎಲ್.ರಾಹುಲ್ ಹಾಗೂ ಮಾಯಾಂಕ್ ಅಗರ್ವಾಲ್ ತುಂಬುತ್ತಿದ್ದಾರೆ.

ಧವನ್ ಆರು ವರ್ಷಗಳ ಹಿಂದೆ ಭಾರತ ತಂಡಕ್ಕೆ ಕಾಲಿಟ್ಟ ಬಳಿಕ ದೇಶೀಯ ಕ್ರಿಕೆಟ್‌ನಲ್ಲಿ ದಿಲ್ಲಿ ಪರ ಉತ್ತಮವಾಗಿ ಆಡಿಲ್ಲ. ಈ ಮೊದಲು ಧವನ್ ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 5 ಇನಿಂಗ್ಸ್ ನಲ್ಲಿ ಕೇವಲ 25 ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.

ದಿಲ್ಲಿ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್‌ಗಳ ನಷ್ಟಕ್ಕೆ 269 ರನ್ ಗಳಿಸಿದ್ದು, ಧವನ್ ಕ್ರೀಸ್ ಕಾಯ್ದುಕೊಂಡಿದ್ದಾರೆ. ಧವನ್ ಕೆಂಪು ಚೆಂಡಿನ ಪಂದ್ಯದಲ್ಲಿ 15 ತಿಂಗಳ ಬಳಿಕ ಮೊದಲ ಶತಕ ಸಿಡಿಸಿದರು. 2018ರಲ್ಲಿ ಕೊನೆಯ ಬಾರಿ ಟೆಸ್ಟ್ ಪಂದ್ಯ ಆಡಿದ್ದರು.

 ಮತ್ತೊಂದು ರಣಜಿಯಲ್ಲಿ 26 ರನ್‌ಗೆ 5 ವಿಕೆಟ್‌ಗಳನ್ನು ಪಡೆದಿರುವ ಆಲ್‌ರೌಂಡರ್ ಜಲಜ್ ಸಕ್ಸೇನ ಗುಜರಾತ್ ತಂಡವನ್ನು ಕೇರಳ ಕೇವಲ 127 ರನ್‌ಗೆ ನಿಯಂತ್ರಿಸಲು ನೆರವಾಗಿದ್ದಾರೆ.

ಟೆಸ್ಟ್ ಸ್ಪೆಷಲಿಸ್ಟ್ ಅಜಿಂಕ್ಯ ರಹಾನೆ ಹಾಗೂ ಯುವ ಆಟಗಾರ ಪೃಥ್ವಿ ಶಾ ಮುಂಬೈ ತಂಡದ ಪರ ಬ್ಯಾಟಿಂಗ್‌ನಲ್ಲಿ ಮಿಂಚಲು ವಿಫಲರಾದರು. ಹೀಗಾಗಿ ಮುಂಬೈ ತಂಡ ರೈಲ್ವೇಸ್ ವಿರುದ್ಧ ಹಳಿ ತಪ್ಪಿದ್ದು, ಪರಿಣಾಮವಾಗಿ ಕೇವಲ 114 ರನ್‌ಗೆ ಆಲೌಟಾಗಿದೆ. ಮುಂಬೈ ತಂಡದಲ್ಲಿ ನಾಯಕ ಸೂರ್ಯಕುಮಾರ ಯಾದವ್(39)ಒಂದಷ್ಟು ಹೋರಾಟ ನೀಡಿದರು. ಟಿ. ಪ್ರದೀಪ್ ಆರು ವಿಕೆಟ್ ಗೊಂಚಲು ಕಬಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X