Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತನ್ನ ಪ್ರಯತ್ನದಲ್ಲೇ 6 ರಸ್ತೆಗಳ...

ತನ್ನ ಪ್ರಯತ್ನದಲ್ಲೇ 6 ರಸ್ತೆಗಳ ಅಭಿವೃದ್ಧಿಗೆ 8 ಕೋ.ರೂ. ಮಂಜೂರು: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ26 Dec 2019 8:50 PM IST
share
ತನ್ನ ಪ್ರಯತ್ನದಲ್ಲೇ 6 ರಸ್ತೆಗಳ ಅಭಿವೃದ್ಧಿಗೆ 8 ಕೋ.ರೂ. ಮಂಜೂರು: ರಮಾನಾಥ ರೈ

ಬಂಟ್ವಾಳ, ಡಿ. 26: ಬಂಟ್ವಾಳ ಕ್ಷೇತ್ರದ 6 ರಸ್ತೆಗಳ ಅಭಿವೃದ್ಧಿಗೆ ಸಮ್ಮಿಶ್ರ ಸರಕಾರದ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರು ತನ್ನ ಮನವಿ ಮೇರೆಗೆ 8 ಕೋ.ರೂ.ಗಳನ್ನು ಮಂಜೂರು ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ತಿಳಿಸಿದ್ದಾರೆ.

ಅವರು ಗುರುವಾರ ತಾಲೂಕಿನ ಪಂಜಿಕಲ್ಲಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಹಿಂದಿನ ಸಾಲಿನಲ್ಲಿ ಅನುಮೋದನೆ ಗೊಂಡು ತಡೆ ಹಿಡಿಯಲ್ಪಟ್ಟ ಬಂಟ್ವಾಳ ಕ್ಷೇತ್ರದ 6 ರಸ್ತೆಗಳ ಅಭಿವೃದ್ಧಿಗೆ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಂಜೂರು ಮಾಡಲಾಗಿದೆ. ಬಂಟ್ವಾಳ ಕ್ಷೇತ್ರದ ಇತರ ರಸ್ತೆಗಳಿಗೂ ಅನುದಾನ ಬಿಡುಗಡೆಗೊಂಡಿದ್ದು, ಆದರೆ, ಈ 8 ಕೋ.ರೂ.ಗಳ ಅನುದಾನ ತನ್ನ ಪ್ರಯತ್ನದಲ್ಲೇ ಮಂಜೂರಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತೇನೆ. ಅದರ ದಾಖಲೆಗಳು ಕೂಡ ತನ್ನ ಬಳಿ ಇದೆ ಎಂದು ಬಿ.ರಮಾನಾಥ ರೈ ಅವರು ಸ್ಪಷ್ಟಪಡಿಸಿದರು.

ಬಂಟ್ವಾಳ ವಿಧಾನ ಕ್ಷೇತ್ರದ ಕೆಲವೊಂದು ರಸ್ತೆಗಳ ಅಭಿವೃದ್ಧಿಯ ಕುರಿತು ಜನರಲ್ಲಿ ಗೊಂದಲ ಸೃಷ್ಟಿಸುವ ಕಾರ್ಯ ಮಾಡಲಾಗುತ್ತಿದೆ. ಆದರೆ, ತಾನು ಯಾವತ್ತೂ ಮಾಡದ ಕಾಮಗಾರಿಗಳನ್ನು ತನ್ನದೆಂದು ಹೇಳಿಲ್ಲ. ಆದರೆ, ಈಗ ಸುಳ್ಳು ಹೇಳಲಾ ಗುತ್ತಿದ್ದು, ಹೀಗಾಗಿ ತಾನು ನಂಬಿರುವ ಪಂಜಿಕಲ್ಲು ಗರಡಿಯಲ್ಲಿ ಪ್ರಾರ್ಥನೆ ಮಾಡಿಯೇ ಈ ವಿಚಾರವನ್ನು ತಿಳಿಸುತ್ತಿದ್ದೇನೆ ಎಂದು ಹೇಳಿದರು.

ತಡೆ ಹಿಡಿಯಲಾಗಿರುವ ಅನುಮೋದನೆಗಳ ಕುರಿತು ಸಚಿವ ರೇವಣ್ಣ ಅವರ ಬಳಿ ಹೇಳಿದಾಗ, ಅವರು ಸಂಬಂಧಪಟ್ಟ ಇಂಜಿನಿಯರ್ ಗಳ ಮೂಲಕ ಒಂದು ಬಾರಿ ಅಭಿವೃದ್ಧಿ(ವನ್ ಟೈಮ್ ಡೆವಲಪ್‍ಮೆಂಟ್) ಯೋಜನೆ ಮೂಲಕ 8 ಕೋ.ರೂ. ನೀಡಿದ್ದಾರೆ. ಅದರಲ್ಲಿ ನೆಲ್ಲಿಗುಡ್ಡೆ-ಕೆದ್ದಳಿಕೆ-ಎನ್.ಸಿ.ರೋಡು ರಸ್ತೆ ಹಾಗೂ ಮಾಣಿಯ ದಡಿಕೆಮಾರ್-ಬಾಕಿಲ ರಸ್ತೆಗೆ ತಲಾ 1 ಕೋ.ರೂ, ಸಿಆರ್‍ಎಫ್ ನಿಧಿಯ ಮೂಲಕ ಅಭಿವೃದ್ಧಿಗೊಂಡು ಬಾಕಿ ಉಳಿದಿದ್ದ ಅಣ್ಣಳಿಕೆ-ಕರಿಮಲೆ ರಸ್ತೆಗೆ ಪ್ರಾರಂಭದಲ್ಲಿ 1.40 ಕೋ.ರೂ.ಮಂಜೂರಾಗಿ ಬಳಿಕ ಅದನ್ನು 2 ಕೋ.ರೂ.ಗಳಿಗೆ ಏರಿಕೆ ಮಾಡಲಾಗಿದೆ. ಮಧ್ವ-ಬರ್ಕಟ-ಪೆರುಮಾರು ಮತ್ತು ಕಾಜೊಟ್ಟು-ಕೊಪ್ಪಳದೊಟ್ಟು ರಸ್ತೆ ಅಭಿವೃದ್ಧಿಗೆ 70 ಲಕ್ಷ ರೂ., ಸರಪಾಡಿಯ ಬಜ-ಬಲಯೂರು ರಸ್ತೆಗೆ 40 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ. ಇದಲ್ಲಿ ಒಂದು ಸೇತುವೆಯನ್ನು ಸೇರಿಸಿಕೊಳ್ಳಲಾಗಿದ್ದು, ಆದರೆ, ಅದಕ್ಕೆ ಅವಕಾಶವಿಲ್ಲದ ಕಾರಣ ಅದನ್ನು ಬೇರೆ ರಸ್ತೆಗೆ ಉಪಯೋಗಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಪಂ ಸದಸ್ಯರಾದ ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಪ್ರಮುಖರಾದ ಜಗದೀಶ್ ಕೊಯಿಲ, ಯತೀಶ್ ಶೆಟ್ಟಿ, ವಿಶ್ವನಾಥ ಶೆಟ್ಟಿ, ಸುರೇಶ್ ಪೂಜಾರಿ, ಕೃಷ್ಣರಾಜ್ ಪಂಜಿಕಲ್ಲು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X