Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿಯ ಏಕೀಕೃತ ‘ನಮ್ಮ ಬೆಂಗಳೂರು'...

ಬಿಬಿಎಂಪಿಯ ಏಕೀಕೃತ ‘ನಮ್ಮ ಬೆಂಗಳೂರು' ಆ್ಯಪ್ ಅಭಿವೃದ್ಧಿ

ವಾರ್ತಾಭಾರತಿವಾರ್ತಾಭಾರತಿ26 Dec 2019 11:56 PM IST
share

ಬೆಂಗಳೂರು, ಡಿ.26: ನಗರದ ನಾಗರಿಕರ ಕುಂದು ಕೊರತೆಗಳನ್ನು ಬಗೆಹರಿಸಲು ಬಿಬಿಎಂಪಿಯು ಏಕೀಕೃತ ‘ನಮ್ಮ ಬೆಂಗಳೂರು’ ಆ್ಯಪ್ ಅಭಿವೃದ್ಧಿಪಡಿಸಿದ್ದು, ವಿವಿಧ ಏಜೆನ್ಸಿಗಳಲ್ಲಿ ಸಿಗುವ ಕಾಮನ್ ಅಪ್ಲಿಕೇಶನ್‌ನಲ್ಲಿ ಇದು ಲಭ್ಯವಾಗಲಿದೆ.

ಹೊಸ ವರ್ಷದಿಂದ ಬಳಕೆಗೆ ಸಿಗಲಿರುವ ಏಕೀಕೃತ ಕಾಮನ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡುವ ಮೂಲಕ ಬಿಬಿಎಂಪಿ, ಬಿಡಿಎ, ಬೆಸ್ಕಾಂ, ಬಿಎಂಆರ್‌ಸಿಎಲ್, ಬಿಟಿಪಿ ಮತ್ತು ಇತರೆ ಏಜೆನ್ಸಿಗಳಿಂದ ಮಾಹಿತಿ, ಸಹಾಯವನ್ನು ಒಂದೇ ವ್ಯವಸ್ಥೆಯಲ್ಲಿ ಪಡೆಯಬಹುದಾಗಿದೆ.

ಈ ಆ್ಯಪ್ ಬಳಕೆದಾರ ಸ್ನೇಹಿಯಾಗಿದ್ದು, ಇದರಿಂದ ಸರಕಾರಿ ಸೇವೆಗಳ ಮಾಹಿತಿಯನ್ನು ಪಡೆಯಬಹುದು. ಎಲ್ಲ ಏಜೆನ್ಸಿಗಳ ಸೇವಾ ಮಾಹಿತಿಯೂ ಕೂಡಾ ಈ ಆ್ಯಪ್‌ನಲ್ಲಿ ಲಭ್ಯವಾಗಲಿದೆ.

ಯಾವ್ಯಾವ ಸೇವೆ: ಬಿಬಿಎಂಪಿಯ ಎಲ್ಲ ಸೇವೆಗಳನ್ನು ಈ ಆ್ಯಪ್ ಮೂಲಕ ಪಡೆಯಬಹುದಾಗಿದೆ. ಪ್ರಮುಖವಾಗಿ ಸಾಮಾನ್ಯ ಮಾಹಿತಿಗಳಾದ ನಾಗರಿಕರ ಅರ್ಜಿಗಳು, ಕ್ರಮಗಳು, ವಾರ್ಡ್ ಮಾಹಿತಿ ಮತ್ತು ಸಿಬ್ಬಂದಿಗಳ ವಿವರ, ಪಾಲಿಕೆ ಸದಸ್ಯರ ಮಾಹಿತಿ, ಸಹಾಯ. ಕುಂದು ಕೊರತೆಗಳು (ಪರಿಷ್ಕರಿಸಿದ ಆವೃತ್ತಿ), ಆಸ್ತಿ ತೆರಿಗೆ, ಆನ್‌ಲೈನ್ ಅರ್ಜಿಗಳಾದ ಮ್ಯುಟೇಶನ್, ಹೊಸ ಖಾತೆ ನೋಂದಣಿ ಮತ್ತು ಡೆಲಿವರಿ ಟ್ರ್ಯಾಕಿಂಗ್, ವ್ಯಾಪಾರ ಪರವಾನಿಗೆ, ಬಿಬಿಎಂಪಿ-ಸ್ವಂತ ಅಂಗಡಿ, ಮಾರುಕಟ್ಟೆ ಬಾಡಿಗೆ, ಸುದ್ದಿಗಳು, ಅಧಿಸೂಚನೆಗಳು ಮತ್ತು ಜಾಗೃತಿ ಮಾಹಿತಿ.

ಹತ್ತಿರದ ಸಾರ್ವಜನಿಕ ಶೌಚಾಲಯ, ಪೇಮೆಂಟ್ ಕಿಯಾಸ್ಕ್‌ಗಳು, ಕೌಂಟರ್‌ಗಳು, ಕಸ ಸಂಗ್ರಹಣೆ ಸ್ಥಳ, ಆಸ್ಪತ್ರೆಗಳು, ಶಾಲೆಗಳನ್ನು ಜಿಪಿಎಸ್ ಮೂಲಕ ಗುರುತಿಸಬಹುದು. ಸಲಹೆ ಪೆಟ್ಟಿಗೆಗಳು, ಪ್ರತಿಕ್ರಿಯೆಗಳು. ಮುಂಬರಲಿರುವ ಬಿಬಿಎಂಪಿ ಕಾರ್ಯಕ್ರಮಗಳು. ಚಿತಾಗಾರಗಳ ಮಾಹಿತಿ ಮತ್ತು ಕಾರ್ಯ ನಿರ್ವಹಣಾ ಸ್ಥಿತಿ. ಹುಟ್ಟಿದ ದಿನ, ಸಾವಿನ ದಿನದ ಸರ್ಟಿಫಿಕೇಟ್‌ಗೆ ಬಿಬಿಎಂಪಿ ಮೂಲಕ ಅರ್ಜಿ ಸಲ್ಲಿಸುವ ಮಾಹಿತಿ, ಮರಗಳ ಕಡಿತಕ್ಕೆ ಮಾರ್ಗಸೂಚಿ, ನಿಯಮಗಳು ಮತ್ತು ದೂರುಗಳು. ಬೃಹತ್ ಕಸ ಸಂಗ್ರಹಣೆ ನಿರ್ವಹಣೆ. ಬಿಬಿಎಂಪಿಯಿಂದ ನಡೆಸಲ್ಪಡುವ ಆಸ್ಪತ್ರೆ ಘಟಕಗಳಲ್ಲಿ ಓಪಿಡಿ ಅಪಾಯಿಂಟ್‌ಮೆಂಟ್, ಸ್ವಯಂ ಸೇವಾ ನೋಂದಣಿ, ಯೋಜಿತ ಸಾರ್ವಜನಿಕ ಯೋಜನೆಗಳ ಮಾಹಿತಿ. ಸರಕಾರಿ ಇಲಾಖೆಗಳ ಬ್ಲಾಗ್‌ಗಳು, ಲಿಂಕ್‌ಗಳು, ಫೋರಂಗಳು, ತುರ್ತು ಸೇವೆ ಮತ್ತು ಅದರ ಕಾರ್ಯವನ್ನು ಅರಿಯುವ ಮಾಹಿತಿಗಳನ್ನು ಪಡೆಯಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X