Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಿಷಿ, ಪ್ರಿಯಾಂಶು ಅರ್ಧಶತಕ: ಹಿಮಾಚಲ...

ರಿಷಿ, ಪ್ರಿಯಾಂಶು ಅರ್ಧಶತಕ: ಹಿಮಾಚಲ 235/7

ವಾರ್ತಾಭಾರತಿವಾರ್ತಾಭಾರತಿ27 Dec 2019 9:53 AM IST
share
ರಿಷಿ, ಪ್ರಿಯಾಂಶು ಅರ್ಧಶತಕ: ಹಿಮಾಚಲ 235/7

ಮೈಸೂರು,ಡಿ.26: ಆಲ್‌ರೌಂಡರ್ ರಿಷಿ ಧವನ್ ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ಪ್ರಿಯಾಂಶು ಖಂಡೂರಿ ಅರ್ಧಶತಕಗಳ ಬೆಂಬಲದಿಂದ ಕರ್ನಾಟಕ ತಂಡದ ವಿರುದ್ಧ ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ ಬಿ ಗುಂಪಿನ ಪಂದ್ಯದಲ್ಲಿ ಹಿಮಾಚಲ ಪ್ರದೇಶ ಎರಡನೇ ದಿನದಾಟದಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 235 ರನ್ ಗಳಿಸಿದೆ. ಇಲ್ಲಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಮೊದಲ ದಿನದಾಟದಲ್ಲಿ ಕರ್ನಾಟಕ ತಂಡವನ್ನು ಮೊದಲ ಇನಿಂಗ್ಸ್‌ನಲ್ಲಿ ಕೇವಲ 166 ರನ್‌ಗೆ ನಿಯಂತ್ರಿಸಿದ್ದ ಹಿಮಾಚಲ ಪ್ರದೇಶ ಇದೀಗ 69 ರನ್ ಮುನ್ನಡೆಯಲ್ಲಿದೆ.

ಧವನ್(ಔಟಾಗದೆ 72,96 ಎಸೆತ, 7 ಬೌಂಡರಿ,3 ಸಿಕ್ಸರ್)ಕೆಳ ಕ್ರಮಾಂಕದಲ್ಲಿ ಅಬ್ಬರದ ಬ್ಯಾಟಿಂಗ್‌ನ ಮೂಲಕ ತಂಡದ ಮುನ್ನಡೆಯನ್ನು ಮತ್ತಷ್ಟು ಹಿಗ್ಗಿಸುವ ವಿಶ್ವಾಸ ಮೂಡಿಸಿದ್ದಾರೆ.

ಧವನ್‌ಗೆ ವಶಿಷ್ಟ(ಔಟಾಗದೆ 18)ಸಾಥ್ ನೀಡುತ್ತಿದ್ದು, ಈ ಜೋಡಿ 8ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 30 ರನ್ ಗಳಿಸಿದೆ.

ಎರಡನೇ ದಿನದಾಟವಾದ ಗುರುವಾರ 3 ವಿಕೆಟ್‌ಗಳ ನಷ್ಟಕ್ಕೆ 29 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ಹಿಮಾಚಲಪ್ರದೇಶಕ್ಕೆ ಆರಂಭಿಕ ಆಟಗಾರ ಪ್ರಿಯಾಂಶು ಖಂಡೂರಿ(69, 240 ಎಸೆತ, 8 ಬೌಂಡರಿ)ತಾಳ್ಮೆಯ ಅರ್ಧಶತಕದ ಮೂಲಕ ಆಸರೆಯಾದರು. ನೈಟ್‌ವಾಚ್‌ಮ್ಯಾನ್ ಮಾಯಾಂಕ್ ದಾಗಾರ್ ನಿನ್ನೆಯ ಸ್ಕೋರ್‌ಗೆ 3 ರನ್ ಸೇರಿಸಿ ಅಭಿಮನ್ಯು ಮಿಥುನ್‌ಗೆ ವಿಕೆಟ್ ಒಪ್ಪಿಸಿದರು. ಆಗ ನಿಖಿಲ್ ಗಂಗ್ಟಾ(46, 103ಎಸೆತ, 5 ಬೌಂಡರಿ,1ಸಿಕ್ಸರ್)ಅವರೊಂದಿಗೆ 5ನೇ ವಿಕೆಟ್ ಜೊತೆಯಾಟದಲ್ಲಿ 90 ರನ್ ಸೇರಿಸಿದ ಪ್ರಿಯಾಂಶು ತಂಡದ ಮೊತ್ತವನ್ನು 122ಕ್ಕೆ ತಲುಪಿಸಿದರು. ಈ ಜೋಡಿಯನ್ನು ಸುಚಿತ್ ಬೇರ್ಪಡಿಸಲು ಯಶಸ್ವಿಯಾದರು.

ನಿಖಿಲ್ ಔಟಾದ ಬಳಿಕ ಧವನ್‌ರೊಂದಿಗೆ ಕೈಜೋಡಿಸಿದ ಪ್ರಿಯಾಂಶು 6ನೇ ವಿಕೆಟ್ ಜೊತೆಯಾಟದಲ್ಲಿ 75 ರನ್ ಸೇರಿಸಿ ತಂಡದ ಮೊತ್ತವನ್ನು 200ರ ಗಡಿ ತಲುಪಿಸಿದರು. ಪ್ರಿಯಾಂಶು ಹಾಗೂ ಅಂಕುಶ್ ಬೈನ್ಸ್(6)ಬೆನ್ನುಬೆನ್ನಿಗೆ ಔಟಾದರು. ಕರ್ನಾಟಕದ ಪರವಾಗಿ ವಿ.ಕೌಶಿಕ್(3-48)ಹಾಗೂ ಪ್ರತೀಕ್ ಜೈನ್(2-40)ಐದು ವಿಕೆಟ್‌ಗಳನ್ನು ಹಂಚಿಕೊಂಡರು.

ಸಂಕ್ಷಿಪ್ತ ಸ್ಕೋರ್

► ಕರ್ನಾಟಕ ಮೊದಲ ಇನಿಂಗ್ಸ್: 166

► ಹಿಮಾಚಲ ಪ್ರದೇಶ ಮೊದಲ ಇನಿಂಗ್ಸ್: 235/7

(ರಿಷಿ ಧವನ್ ಔಟಾಗದೆ 72, ಪ್ರಿಯಾಂಶು ಖಂಡೂರಿ 69, ನಿಖಿಲ್ ಗಂಗ್ಟಾ 46, ವಿ.ಕೌಶಿಕ್ 3-48,ಪ್ರತೀಕ್ ಜೈನ್ 2-40)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X