Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಯುವಕರನ್ನು ಕದಲಿಸಲು ಸಾಧ್ಯವಿಲ್ಲ:...

ದೇಶದ ಯುವಕರನ್ನು ಕದಲಿಸಲು ಸಾಧ್ಯವಿಲ್ಲ: ಅಮಿತ್ ಶಾಗೆ ಪ್ರಿಯಾಂಕಾ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ27 Dec 2019 3:29 PM IST
share
ದೇಶದ ಯುವಕರನ್ನು ಕದಲಿಸಲು ಸಾಧ್ಯವಿಲ್ಲ: ಅಮಿತ್ ಶಾಗೆ ಪ್ರಿಯಾಂಕಾ ತಿರುಗೇಟು

ಹೊಸದಿಲ್ಲಿ, ಡಿ.27: ಈ ವರ್ಷಾರಂಭದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್ಸಿ)ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, ‘ಘಟನಾವಳಿ ಅರ್ಥಮಾಡಿಕೊಳ್ಳಿ’ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಅಮಿತ್ ಶಾಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ‘‘ದೇಶದ ಯುವಕರು ಇದಕ್ಕೆಲ್ಲಾ ಕದಲುವುದಿಲ್ಲ’’ಎಂದು ನೂತನ ಪೌರತ್ವ ಕಾಯ್ದೆಯ ಬಗ್ಗೆ ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿರುವ ವೇಳೆ ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.

ಸಂಸತ್ತಿನಲ್ಲಿ ಪೌರತ್ವ ಕಾಯ್ದೆ ಅಂಗೀಕಾರವಾಗುವ ಮೊದಲೇ ಈ ವರ್ಷಾರಂಭದಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅಮಿತ್ ಶಾ, ‘‘ನೀವೆಲ್ಲರೂ ಘಟನಾವಳಿಯನ್ನು ಅರ್ಥ ಮಾಡಿಕೊಳ್ಳಿ. ಮೊದಲಿಗೆ ಕ್ಯಾಬ್(ಪೌರತ್ವ ಕಾಯ್ದೆ)ಬರುತ್ತದೆ... ಆ ಬಳಿಕ ಎನ್‌ಆರ್ ಸಿ ಬರುತ್ತದೆ...ಇದು ಕೇವಲ ಬಂಗಾಳಕ್ಕೆ ಮಾತ್ರವಲ್ಲ...ಇಡೀ ದೇಶದಲ್ಲಿ ಜಾರಿಗೆ ಬರಲಿದೆ. ನಿರಾಶ್ರಿತರು ಚಿಂತಿಸುವ ಅಗತ್ಯವಿಲ್ಲ’’ ಎಂದು ಆಶ್ವಾಸನೆ ನೀಡಿದ್ದರು.

ಅಮಿತ್ ಶಾ ನೀಡಿದ್ದ ಹಿಂದಿನ ಹೇಳಿಕೆಗೆ ತೀಕ್ಷ್ಣವಾಗಿ ಟ್ವೀಟ್ ಮಾಡಿದ ಪ್ರಿಯಾಂಕಾ ಗಾಂಧಿ,‘ಘಟನಾವಳಿ ಅರ್ಥಮಾಡಿಕೊಳ್ಳಿ’ಎಂಬ ಪದಗುಚ್ಛವನ್ನು ಬಳಸಿಕೊಂಡು ಆಡಳಿತಾರೂಢ ಬಿಜೆಪಿಯ ಮೇಲೆ ವಾಗ್ದಾಳಿ ನಡೆಸಿದರು.

‘‘ಘಟನಾವಳಿ ಅರ್ಥ ಮಾಡಿಕೊಳ್ಳಿ...ಮೊದಲಿಗೆ ಅವರು ಎರಡು ಕೋಟಿ ಉದ್ಯೋಗದ ಭರವಸೆ ನೀಡುತ್ತಾರೆ. ಆ ನಂತರ ಸರಕಾರ ರಚಿಸುತ್ತಾರೆ. ಬಳಿಕ ಅವರು ನಿಮ್ಮ ವಿಶ್ವವಿದ್ಯಾಲಯವನ್ನು ಹಾಳು ಮಾಡುತ್ತಾರೆ. ಆ ನಂತರ ಅವರು ಸಂವಿಧಾನವನ್ನು ನಾಶ ಮಾಡುತ್ತಾರೆ. ಆಗ ನೀವು ಪ್ರತಿಭಟಿಸುವಿರಿ. ನಂತರ ಅವರು ನಿಮ್ಮನ್ನು "ಮೂರ್ಖರು'' ಎಂದು ಕರೆಯುತ್ತಾರೆ. ಆದರೆ, ಯಂಗಿಸ್ತಾನ ಇದಕ್ಕೆ ಬಗ್ಗುವುದಿಲ್ಲ’’ ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X