Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಸ್ಮಸ್ ಕ್ಯಾರೊಲ್‍ಗಳನ್ನು...

ಕ್ರಿಸ್ಮಸ್ ಕ್ಯಾರೊಲ್‍ಗಳನ್ನು ಮುಸ್ಲಿಮರಂತೆ ಟೋಪಿ, ಶಿರವಸ್ತ್ರ ಧರಿಸಿ ಹಾಡಿದ ಕ್ರೈಸ್ತ ಯುವಕ ಯುವತಿಯರು

ವಾರ್ತಾಭಾರತಿವಾರ್ತಾಭಾರತಿ27 Dec 2019 7:11 PM IST
share
ಕ್ರಿಸ್ಮಸ್ ಕ್ಯಾರೊಲ್‍ಗಳನ್ನು ಮುಸ್ಲಿಮರಂತೆ ಟೋಪಿ, ಶಿರವಸ್ತ್ರ ಧರಿಸಿ ಹಾಡಿದ ಕ್ರೈಸ್ತ ಯುವಕ ಯುವತಿಯರು

ಪಟ್ಟಣಂತಿಟ್ಟ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆದಿರುವಂತೆಯೇ ಪ್ರತಿಭಟನೆಗೆ ಹಾಗೂ ಮುಸ್ಲಿಮರಿಗೆ ಬೆಂಬಲ ಸೂಚಿಸಿ ಕೇರಳದ ಪಟ್ಟಣಂತಿಟ್ಟದ ಕೊಝೆನ್ಚೆರ್ರಿ ಎಂಬಲ್ಲಿನ ಸೈಂಟ್ ಥಾಮಸ್ ಮಾರ್ಥೋಮ ಚರ್ಚಿನಲ್ಲಿ ಕ್ರಿಸ್ಮಸ್ ಆಚರಣೆಯ ಸಂದರ್ಭ ಕ್ರಿಸ್ಮಸ್ ಕ್ಯಾರೊಲ್ ಹಾಡುವಾಗ 14 ಮಂದಿ ಯುವಕ ಯುವತಿಯರು ಮುಸ್ಲಿಮರಂತೆ ಉಡುಗೆ ಧರಿಸಿದ್ದರು. ಹುಡುಗರು ಟೋಪಿ ಧರಿಸಿದ್ದರೆ ಹುಡುಗಿಯರು ಶಿರವಸ್ತ್ರ ಧರಿಸಿ ಹಾಡುತ್ತಿರುವ ವೀಡಿಯೋ ವೈರಲ್ ಆಗಿದೆ.

ವೀಡಿಯೋದಲ್ಲಿ ಕ್ರಿಸ್ಮಸ್ ಕ್ಯಾರೊಲ್ ಗಳನ್ನು ಮುಸ್ಲಿಂ ಸಮುದಾಯದ ಸಾಂಪ್ರದಾಯಿಕ ಹಾಡುಗಳಾದ 'ಮಾಪ್ಪಿಳ ಪಾಟ್' ಧಾಟಿಯಲ್ಲಿ ಹಾಡುತ್ತಿರುವುದು ಕೇಳಿಸುತ್ತದೆ. ಹುಡುಗಿಯರು ಹಾಡಿನ ತಾಳಕ್ಕೆ ತಕ್ಕಂತೆ ಮುಸ್ಲಿಂ ಸಮುದಾಯದ ಇನ್ನೊಂದು ಸಾಂಪ್ರದಾಯಿಕ ಕಲಾ ಪ್ರಕಾರ 'ಒಪ್ಪನ'ದಂತೆ ಚಪ್ಪಾಳೆ ತಟ್ಟುತ್ತಿರುವುದು ವೀಡಿಯೋದಲ್ಲಿ ಕಾಣಿಸುತ್ತದೆ. 'ಕ್ರಿಸ್ಮಸ್ : ಸೆಲೆಬ್ರೇಶನ್ ಆಫ್ ರಿಫ್ಯೂಜೀಸ್' ಎಂಬ ಶೀರ್ಷಿಕೆಯನ್ನು ಈ ವೈರಲ್ ವೀಡಿಯೋಗೆ ನೀಡಲಾಗಿದೆ.

"ಪೌರತ್ವ ಕಾಯಿದೆ ಪ್ರತಿಭಟನಾಕಾರರನ್ನು ಅವರು ಧರಿಸಿದ ಬಟ್ಟೆಗಳಿಂದ ಗುರುತಿಸಬಹುದು, ಎಂದು ಪ್ರಧಾನಿ ತಮ್ಮ ಭಾಷಣವೊಂದರಲ್ಲಿ ಹೇಳಿರುವುದಕ್ಕೆ ಸಾಂಕೇತಿಕ ಪ್ರತಿಭಟನೆಯಾಗಿಯೂ ಈ ಯುವಕ ಯುವತಿಯರು ಮುಸ್ಲಿಮರ ಧಿರಿಸು ಧರಿಸಿದ್ದಾರೆ,'' ಎಂದು ಚರ್ಚಿನ  ಸಹಾಯಕ ವಿಕಾರ್ ಫಾ. ಡೇನಿಯಲ್ ಟಿ ಫಿಲಿಪ್ ಹೇಳಿದ್ದಾರೆ.

"ಜನರಿಗೆ ಪೌರತ್ವ ನಿರಾಕರಿಸುವ ಯತ್ನ, ಅವರ ಅಸ್ಮಿತೆ ಕಳೆದುಕೊಳ್ಳುವ ಸಾಧ್ಯತೆಯ ಭಯವಿದೆ. ಸಂತ್ರಸ್ತ ಜನರಿಗೆ ಬೆಂಬಲವಾಗಿ ನಾವು ಈ ಕ್ರಿಸ್ಮಸ್ ಆಚರಣೆ ಮಾಡಿದ್ದೇವೆ,'' ಎಂದು ಅವರು ಹೇಳಿದ್ದಾರೆ.

This is India, no one can stop the unity of our religions. Please see how these youngsters appeared in their X'mas carol service in solidarity with Indian Muslims and protest against CAA&NRC. This was part of their Christmas carol service in Marthoma Church, Kozhenchery, Kerala. pic.twitter.com/CQjHb4GULn

— Jijoy (@jijoy_matt) December 25, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X