Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎನ್ ಪಿಆರ್, ಎನ್ ಆರ್ ಸಿಗೆ ಸಂಬಂಧ ಇಲ್ಲ...

ಎನ್ ಪಿಆರ್, ಎನ್ ಆರ್ ಸಿಗೆ ಸಂಬಂಧ ಇಲ್ಲ ಎಂಬ ಸುಳ್ಳುಗಳಿಗೆ ಮರುಳಾಗಬೇಡಿ : ಸಸಿಕಾಂತ್ ಸೆಂಥಿಲ್

ವಾರ್ತಾಭಾರತಿವಾರ್ತಾಭಾರತಿ27 Dec 2019 10:31 PM IST
share
ಎನ್ ಪಿಆರ್, ಎನ್ ಆರ್ ಸಿಗೆ ಸಂಬಂಧ ಇಲ್ಲ ಎಂಬ ಸುಳ್ಳುಗಳಿಗೆ ಮರುಳಾಗಬೇಡಿ : ಸಸಿಕಾಂತ್ ಸೆಂಥಿಲ್

ಬಂಟ್ವಾಳ, ಡಿ. 27: ಎನ್ ಪಿಆರ್ ಗೂ ಎನ್ ಆರ್ ಸಿ ಗೂ ಸಂಬಂಧ ಇಲ್ಲ ಅಂತ ಹೇಳುತ್ತಿದ್ದಾರೆ, ಇದು ಕೋಳಿಗೂ, ಕೋಳಿ ಮೊಟ್ಟೆಗೂ ಸಂಬಂಧ ಇಲ್ಲ ಎನ್ನುವಂತಿದೆ. ಇಂತಹಾ ಸುಳ್ಳುಗಳಿಗೆ ಮರುಳಾಗಬೇಡಿ ಎಂದು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಕರೆ ನೀಡಿದ್ದಾರೆ.

ಎನ್ ಸಿ ಎಚ್ ಆರ್ ಓ ‌ನ ಬಂಟ್ವಾಳ ತಾಲೂಕು ಘಟಕ ಶುಕ್ರವಾರ ಸಂಜೆ‌ ಬಿ.ಸಿ.ರೋಡಿನಲ್ಲಿ  ಆಯೋಜಿಸಲಾದ ಎನ್ ಆರ್ ಸಿ, ಸಿಎಎ ಹಾಗೂ ಎನ್ ಪಿ ಆರ್ ವಿಷಯದ ಕುರಿತಾದ‌ ವಿಚಾರಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಜಗತ್ತಿನಲ್ಲಿಯೇ ಅತ್ಯುತ್ತಮ ಸಂವಿಧಾನ ನಮ್ಮದು, ಆದರೆ ಇದರ ಆಶಯಕ್ಕೆ ಮುಳುವಾಗುವಂತಹಾ ಯಾವುದೇ ವಿದ್ಯಮಾನ ನಡೆಯಲು ಅವಕಾಶ ನೀಡಬಾರದು, ಅದಕ್ಕೆ ಅವಕಾಶ ಕೊಟ್ಟರೆ ಅದು ನಮ್ಮ ದೇಶಕ್ಕೆ ಮಾಡುವ ದೊಡ್ಡ ಅಪಮಾನ ಎಂದು ಅವರು ಹೇಳಿದರು.

ಫ್ಯಾಸಿಸಂ ಮತ್ತು ಬ್ರಾಹ್ಮಣಿಯಂ ನಲ್ಲಿ ಮುಳುಗಿರುವ ಈಗಿನ ಕೇಂದ್ರದ ಬಿಜೆಪಿ ಸರಕಾರ, ದೇಶ, ದೇಶದ ಅಭಿಮಾನದ ಹೆಸರಿನಲ್ಲಿ ಜನರನ್ನು ಮರುಳು ಮಾಡುತ್ತಿದ್ದಾರೆ.  ಇದೇ ರೀತಿಯ ಪ್ರಯೋಗಗಳು ಭಾರತದಲ್ಲಿ ಮಾತ್ರ ಅಲ್ಲ, ಇದೊಂದು ಜಾಗತಿಕ ಸಮಸ್ಯೆ ಎಂದರು.

ಆಡಳಿತ ವ್ಯವಸ್ಥೆಯ ಮೆಥಡಾಲೊಜಿ ಸರಿ ಇಲ್ಲ. ಆ ಸತ್ಯವನ್ನು ಜನರಿಗೆ ತಿಳಿಸಬೇಕು ಮತ್ತು ಇಂತವರನ್ನು ಎದುರಿಸಬೇಕು ಎನ್ನುವ ಕಾರಣಕ್ಕೆ  ನಾನು ಕೆಲಸ ಬಿಟ್ಟೆ. ದಕ್ಷಿಣ ಕನ್ನಡ ನನ್ನ ಜಿಲ್ಲೆ ಇಲ್ಲಿನ ಜನರೊಂದಿಗೆ ಮಾತನಾಡುವುದೆಂದರೆ ನನಗೆ ಖುಷಿಯ ಸಂಗತಿ ಎಂದರು. ಭಾರತೀಯರಿಗೆ ಸಮಸ್ಯೆ ಇಲ್ಲ, ಮುಸಲ್ಮಾನರಿಗೆ ತೊಂದರೆ‌ ಇಲ್ಲ ಎನ್ನುವವರಿದ್ದಾರೆ, ಆದರೆ ಅದೇನೇ ಇರಲಿ,  ಸಂವಿಧಾನಕ್ಕೆ‌ ವಿರೋಧವಾಗಿರುವುದರಿಂದ ಇದನ್ನು ವಿರೋಧಿಸಲೇಬೇಕು ಎಂದರು.

ಯಾವುದೇ ಕಾರಣಕ್ಕೂ ಎನ್‌ಪಿಆರ್ ಸಮೀಕ್ಷೆಗೆ ಸಹಕಾರ ಕೊಡಬೇಡಿ, ಮಾಹಿತಿ‌ ನೀಡಬೇಡಿ ಎಂದರು. ಜನರನ್ನು ಬುಟ್ಟಿಗೆ ಹಾಕಿಕೊಳ್ಳಲು ಯಾವುದೇ ಹಾಲಿವುಡ್ ಮೂವಿಗೂ ಕಡಿಮೆ‌ ಇಲ್ಲದಂತೆ ಘಟನೆಗಳನ್ನು‌ ಸೃಷ್ಟಿಸುತ್ತಾರೆ. ಆದರೆ, ಅವರ ಆಟಗಳಿಗೆ ನಾವು ದಾಳಗಳಾಗಬಾರದು, ನಾವೆಲ್ಲರೂ ಒಟ್ಟಾಗಿದ್ದರೆ ಅವರಿಂದ ಏನೂ ಸಾಧ್ಯವಿಲ್ಲ. ಅಂಬೇಡ್ಕರ್ ಕೊಟ್ಟ ಸಂವಿಧಾನದ ಆಶಯದ ಉಳಿವಿಗೆ ಗಾಂಧಿ ಮಾರ್ಗದಲ್ಲಿ ಸಾಗುವ, ಹೇಡಿಯಾಗಬೇಡಿ ಆದರೆ ಹೊಡೆದಾಟ ಬೇಡ. ಶಾಂತಿಯಿಂದ ಸೌಹಾರ್ದತೆ ಯಿಂದ ಗುರಿ ತಲುಪಿ, ಭಾರತ ಅಂದರೆ ಏನೆಂದು ತೋರಿಸೋಣ ಎಂದರು.

ಎನ್ ಸಿಎಚ್ ಆರ್ ಓ  ರಾಜ್ಯ ಉಪಾಧ್ಯಕ್ಷ  ಮುಹಮ್ಮದ್ ಕಕ್ಕಿಂಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.  ಪ್ರಮುಖರಾದ ಅಥಾವುಲ್ಲಾ ಜೋಕಟ್ಟೆ, ಅಶ್ರಫ್ ಹಕ್ಲಾಡಿ, ತೌಫೀದ್ ಕಲ್ಲಡ್ಕ, ಅಬ್ದುಲ್ ಸಲೀಂ, ಮಹಮ್ಮದ್ ಶಫಿ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಿ‌ಎ.ರಹೀಂ, ನಿಕೇತ್ ರಾಜ್ ಮೌರ್ಯ, ಅಶ್ರಫ್, ಮುಹಮ್ಮದ್ ಕಕ್ಕಿಂಜೆ ವೇದಿಕೆಯಲ್ಲಿದ್ದರು.

ವಕೀಲ ಮಹಮ್ಮದ್ ಕಬೀರ್ ಸ್ವಾಗತಿಸಿದರು. ಅಕ್ಬರ್ ಅಲಿ ಪೊನ್ನೋಡಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X